AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ಐಪಿಎಲ್​ಗಾಗಿ RCB ಉಳಿಸಿಕೊಂಡ ಹಾಗೂ ಕೈಬಿಟ್ಟ ಆಟಗಾರರ ಲಿಸ್ಟ್​ ಇಲ್ಲಿದೆ..

ಐಪಿಎಲ್ ಹರಾಜು ಪ್ರಕ್ರಿಯೆ ಇನ್ನೇನು ಆರಂಭವಾಗಲಿದೆ. ಆರ್​ಸಿಬಿ ತನ್ನಲ್ಲೇ ಉಳಿಸಿಕೊಳ್ಳುವ ಆಟಗಾರರು ಹಾಗೂ ಕೈಬಿಡಲಾದ ಆಟಗಾರರ ವರದಿಯನ್ನು ತನ್ನ ಟ್ವಿಟರ್​ ಅಕೌಂಟ್​ನಲ್ಲಿ ಬಿಡುಗಡೆಗೊಳಿಸಿದೆ.

IPL 2021: ಐಪಿಎಲ್​ಗಾಗಿ RCB ಉಳಿಸಿಕೊಂಡ ಹಾಗೂ ಕೈಬಿಟ್ಟ ಆಟಗಾರರ ಲಿಸ್ಟ್​ ಇಲ್ಲಿದೆ..
2020ರ ಆರ್​ಸಿಬಿ ತಂಡ
ಪೃಥ್ವಿಶಂಕರ
|

Updated on:Jan 20, 2021 | 6:34 PM

Share

ಬೆಂಗಳೂರು: ಮುಂಬರುವ 2021 ರ ಐಪಿಎಲ್​ ಆವೃತ್ತಿಗಾಗಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಬರದ ಸಿದ್ದತೆ ಮಾಡಿಕೊಳ್ಳುತ್ತಿದ್ದು, ಮುಂದಿನ ಬಾರಿ ಕಪ್​ ಗೆಲ್ಲಲೇಬೇಕೆಂಬ ಛಲದೊಂದಿಗೆ ಎಲ್ಲಾ ತಯಾರಿಗಳನ್ನು ಮಾಡಿಕೊಳ್ಳುತ್ತಿದೆ. ಹೀಗಾಗಿ ಇನ್ನೇನು ಕೆಲವೇ ದಿನಗಳಲ್ಲಿ ನಡೆಯುವ ಹರಾಜು ಪ್ರಕ್ರಿಯೆಗಾಗಿ ಆರ್​ಸಿಬಿ ತನ್ನಲ್ಲೇ ಉಳಿಸಿಕೊಳ್ಳುವ ಆಟಗಾರರು ಹಾಗೂ ಕೈಬಿಡಲಾದ ಆಟಗಾರರ ವರದಿಯನ್ನು ತನ್ನ ಟ್ವಿಟರ್​ ಅಕೌಂಟ್​ನಲ್ಲಿ ಬಿಡುಗಡೆಗೊಳಿಸಿದೆ.

ಆರ್​ಸಿಬಿ ತನ್ನಲ್ಲೇ ಉಳಿಸಿಕೊಂಡ ಆಟಗಾರರು.. ವಿರಾಟ್​ ಕೊಹ್ಲಿ, ಎಬಿ ಡಿ ವಿಲಿಯರ್ಸ್, ದೇವದತ್​ ಪಡಿಕ್ಕಲ್, ಯಜುವೇಂದ್ರ ಚಹಲ್, ಮಹಮದ್​ ಸಿರಾಜ್, ಕೆ.ರಿಚರ್ಡ್ಸನ್, ವಾಷಿಂಗ್ಟನ್ ಸುಂದರ್, ಪವನ್​ ದೇಶಪಾಂಡೆ, ಜೋಶ್​ ಫಿಲಿಪ್, ಎಸ್ ಅಹ್ಮದ್, ನವ್​ದೀಪ್​ ಸೈನಿ, ಆಡಂ ಜಂಪಾ.

ಆರ್​ಸಿಬಿ ಕೈಬಿಟ್ಟ ಆಟಗಾರರು.. ಗುರ್​ಕೀರತ್​ ಸಿಂಗ್, ಮೋಹಿನ್​ ಅಲಿ, ಆ್ಯರನ್​ ಫಿಂಚ್, ಕ್ರಿಸ್​ ಮೋರಿಸ್, ಪವನ್​ ನೇಗಿ, ಶಿವಂ ದುಬೆ, ಈಸೂರು ಉದಾನಾ, ಪಾರ್ಥಿವ್​ ಪಟೇಲ್, ಡೇಲ್​ ಸ್ಟೇನ್, ಉಮೇಶ್ ಯಾದವ್.

ಹಾಗೆಯೇ ಉಳಿದ ಪ್ರಾಂಚೈಸಿಗಳು ಸಹ ತಾನೂ ಉಳಿಸಿಕೊಂಡಿರುವ ಆಟಗಾರರ ಹೆಸರುಗಳನ್ನು ಟ್ವೀಟರ್​ನಲ್ಲಿ ಹಂಚಿಕೊಂಡಿವೆ.

Published On - 6:12 pm, Wed, 20 January 21

Follow Us
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ