AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2021ನೇ ಆವೃತ್ತಿಯ IPL ಆಟಗಾರರ ಹರಾಜು ಫೆಬ್ರವರಿ 18ಕ್ಕೆ, ಈ ಬಾರಿಯೂ ವಿದೇಶದಲ್ಲಿಯೇ ನಡೆಯುತ್ತದಾ?

ಈ ಬಾರಿ ಐಪಿಎಲ್​ನ್ನು ಭಾರತದಲ್ಲಿ ನಡೆಸಬೇಕೋ.. ವಿದೇಶದಲ್ಲಿ ನಡೆಸಬೇಕೋ ಎಂಬುದನ್ನು ಬಿಸಿಸಿಐ ಇನ್ನೂ ನಿರ್ಧರಿಸಿಲ್ಲ. ಆದಷ್ಟು ಪ್ರಯತ್ನಿಸಿ ಭಾರತದಲ್ಲಿಯೇ ನಡೆಸಲು ಪ್ರಯತ್ನ ಮಾಡಲಾಗುವುದು ಎಂದು ಬಿಸಿಸಿಐ ಅಧ್ಯಕ್ಷ ಸೌರವ್​ ಗಂಗೂಲಿ ಹೇಳಿದ್ದರೂ, ಅದಿನ್ನೂ ನಿಶ್ಚಿತವಾಗಿಲ್ಲ.

2021ನೇ ಆವೃತ್ತಿಯ IPL ಆಟಗಾರರ ಹರಾಜು ಫೆಬ್ರವರಿ 18ಕ್ಕೆ, ಈ ಬಾರಿಯೂ ವಿದೇಶದಲ್ಲಿಯೇ ನಡೆಯುತ್ತದಾ?
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on:Jan 27, 2021 | 3:47 PM

Share

ದೆಹಲಿ:  ಮುಂದಿನ ಐಪಿಎಲ್​ 14ನೇ ಆವೃತ್ತಿಗೆ ಆಟಗಾರರ ಹರಾಜು ಪ್ರಕ್ರಿಯೆ ಫೆಬ್ರವರಿ 18ರಂದು ಚೆನ್ನೈನಲ್ಲಿ ನಡೆಯಲಿದೆ ಎಂದು ಸಂಘಟಕರು ಘೋಷಿಸಿದ್ದಾರೆ. ಇಂಡಿಯನ್ ಪ್ರೀಮಿಯರ್​ ಲೀಗ್​ನ ಟ್ವಿಟರ್​ ಖಾತೆಯಲ್ಲಿ ಈ ಮಾಹಿತಿ ಹಂಚಿಕೊಳ್ಳಲಾಗಿದೆ.

ಫೆಬ್ರವರಿಯಲ್ಲಿ ಭಾರತ ಮತ್ತು ಇಂಗ್ಲೆಂಡ್​ ನಡುವೆ ಟೆಸ್ಟ್​ ಸರಣಿ ನಡೆಯಲಿದ್ದು, ಮೊದಲ ಎರಡು ಟೆಸ್ಟ್​ ಪಂದ್ಯಾವಳಿ ಬಳಿಕ ಒಂದು ದಿನದ ಹರಾಜು ಪ್ರಕ್ರಿಯೆ ನಡೆಯಲಿದೆ. ಫೆ. 5ರಿಂದ ಸರಣಿ ಪ್ರಾರಂಭವಾಗಲಿದ್ದು, ಫೆ. 13ರಿಂದ 17ರವರೆಗೆ ಎರಡನೇ ಟೆಸ್ಟ್​ ನಡೆಯಲಿದೆ. ಅದಾದ ಮೇಲೆ ಆಟಗಾರರ ಹರಾಜು ನಡೆಯಲಿದೆ.

ಇನ್ನು ಈ ಬಾರಿ ಐಪಿಎಲ್​ನ್ನು ಭಾರತದಲ್ಲಿ ನಡೆಸಬೇಕೋ.. ವಿದೇಶದಲ್ಲಿ ನಡೆಸಬೇಕೋ ಎಂಬುದನ್ನು ಬಿಸಿಸಿಐ ಇನ್ನೂ ನಿರ್ಧರಿಸಿಲ್ಲ. ಆದಷ್ಟು ಪ್ರಯತ್ನಿಸಿ ಭಾರತದಲ್ಲಿಯೇ ನಡೆಸಲು ಪ್ರಯತ್ನ ಮಾಡಲಾಗುವುದು ಎಂದು ಬಿಸಿಸಿಐ ಅಧ್ಯಕ್ಷ ಸೌರವ್​ ಗಂಗೂಲಿ ಹೇಳಿದ್ದರೂ, ಅದಿನ್ನೂ ನಿಶ್ಚಿತವಾಗಿಲ್ಲ. 2020ನೇ ಆವೃತ್ತಿಯ ಐಪಿಎಲ್​ ಸೆಪ್ಟೆಂಬರ್​ನಿಂದ-ನವೆಂಬರ್​ವರೆಗೆ ಯುಎಇಯಲ್ಲಿ ನಡೆದಿತ್ತು.

ದಾದಾ ಸೌರವ್​ ಗಂಗೂಲಿ ಎದೆನೋವಿನಿಂದ ಮತ್ತೆ ಆಸ್ಪತ್ರೆಗೆ ದಾಖಲು

Published On - 3:38 pm, Wed, 27 January 21

Follow Us
Lakshmi Hegde
Lakshmi Hegde
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!