AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2021ನೇ ಆವೃತ್ತಿಯ IPL ಆಟಗಾರರ ಹರಾಜು ಫೆಬ್ರವರಿ 18ಕ್ಕೆ, ಈ ಬಾರಿಯೂ ವಿದೇಶದಲ್ಲಿಯೇ ನಡೆಯುತ್ತದಾ?

ಈ ಬಾರಿ ಐಪಿಎಲ್​ನ್ನು ಭಾರತದಲ್ಲಿ ನಡೆಸಬೇಕೋ.. ವಿದೇಶದಲ್ಲಿ ನಡೆಸಬೇಕೋ ಎಂಬುದನ್ನು ಬಿಸಿಸಿಐ ಇನ್ನೂ ನಿರ್ಧರಿಸಿಲ್ಲ. ಆದಷ್ಟು ಪ್ರಯತ್ನಿಸಿ ಭಾರತದಲ್ಲಿಯೇ ನಡೆಸಲು ಪ್ರಯತ್ನ ಮಾಡಲಾಗುವುದು ಎಂದು ಬಿಸಿಸಿಐ ಅಧ್ಯಕ್ಷ ಸೌರವ್​ ಗಂಗೂಲಿ ಹೇಳಿದ್ದರೂ, ಅದಿನ್ನೂ ನಿಶ್ಚಿತವಾಗಿಲ್ಲ.

2021ನೇ ಆವೃತ್ತಿಯ IPL ಆಟಗಾರರ ಹರಾಜು ಫೆಬ್ರವರಿ 18ಕ್ಕೆ, ಈ ಬಾರಿಯೂ ವಿದೇಶದಲ್ಲಿಯೇ ನಡೆಯುತ್ತದಾ?
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on:Jan 27, 2021 | 3:47 PM

Share

ದೆಹಲಿ:  ಮುಂದಿನ ಐಪಿಎಲ್​ 14ನೇ ಆವೃತ್ತಿಗೆ ಆಟಗಾರರ ಹರಾಜು ಪ್ರಕ್ರಿಯೆ ಫೆಬ್ರವರಿ 18ರಂದು ಚೆನ್ನೈನಲ್ಲಿ ನಡೆಯಲಿದೆ ಎಂದು ಸಂಘಟಕರು ಘೋಷಿಸಿದ್ದಾರೆ. ಇಂಡಿಯನ್ ಪ್ರೀಮಿಯರ್​ ಲೀಗ್​ನ ಟ್ವಿಟರ್​ ಖಾತೆಯಲ್ಲಿ ಈ ಮಾಹಿತಿ ಹಂಚಿಕೊಳ್ಳಲಾಗಿದೆ.

ಫೆಬ್ರವರಿಯಲ್ಲಿ ಭಾರತ ಮತ್ತು ಇಂಗ್ಲೆಂಡ್​ ನಡುವೆ ಟೆಸ್ಟ್​ ಸರಣಿ ನಡೆಯಲಿದ್ದು, ಮೊದಲ ಎರಡು ಟೆಸ್ಟ್​ ಪಂದ್ಯಾವಳಿ ಬಳಿಕ ಒಂದು ದಿನದ ಹರಾಜು ಪ್ರಕ್ರಿಯೆ ನಡೆಯಲಿದೆ. ಫೆ. 5ರಿಂದ ಸರಣಿ ಪ್ರಾರಂಭವಾಗಲಿದ್ದು, ಫೆ. 13ರಿಂದ 17ರವರೆಗೆ ಎರಡನೇ ಟೆಸ್ಟ್​ ನಡೆಯಲಿದೆ. ಅದಾದ ಮೇಲೆ ಆಟಗಾರರ ಹರಾಜು ನಡೆಯಲಿದೆ.

ಇನ್ನು ಈ ಬಾರಿ ಐಪಿಎಲ್​ನ್ನು ಭಾರತದಲ್ಲಿ ನಡೆಸಬೇಕೋ.. ವಿದೇಶದಲ್ಲಿ ನಡೆಸಬೇಕೋ ಎಂಬುದನ್ನು ಬಿಸಿಸಿಐ ಇನ್ನೂ ನಿರ್ಧರಿಸಿಲ್ಲ. ಆದಷ್ಟು ಪ್ರಯತ್ನಿಸಿ ಭಾರತದಲ್ಲಿಯೇ ನಡೆಸಲು ಪ್ರಯತ್ನ ಮಾಡಲಾಗುವುದು ಎಂದು ಬಿಸಿಸಿಐ ಅಧ್ಯಕ್ಷ ಸೌರವ್​ ಗಂಗೂಲಿ ಹೇಳಿದ್ದರೂ, ಅದಿನ್ನೂ ನಿಶ್ಚಿತವಾಗಿಲ್ಲ. 2020ನೇ ಆವೃತ್ತಿಯ ಐಪಿಎಲ್​ ಸೆಪ್ಟೆಂಬರ್​ನಿಂದ-ನವೆಂಬರ್​ವರೆಗೆ ಯುಎಇಯಲ್ಲಿ ನಡೆದಿತ್ತು.

ದಾದಾ ಸೌರವ್​ ಗಂಗೂಲಿ ಎದೆನೋವಿನಿಂದ ಮತ್ತೆ ಆಸ್ಪತ್ರೆಗೆ ದಾಖಲು

Published On - 3:38 pm, Wed, 27 January 21

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ