AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2021ನೇ ಆವೃತ್ತಿಯ IPL ಆಟಗಾರರ ಹರಾಜು ಫೆಬ್ರವರಿ 18ಕ್ಕೆ, ಈ ಬಾರಿಯೂ ವಿದೇಶದಲ್ಲಿಯೇ ನಡೆಯುತ್ತದಾ?

ಈ ಬಾರಿ ಐಪಿಎಲ್​ನ್ನು ಭಾರತದಲ್ಲಿ ನಡೆಸಬೇಕೋ.. ವಿದೇಶದಲ್ಲಿ ನಡೆಸಬೇಕೋ ಎಂಬುದನ್ನು ಬಿಸಿಸಿಐ ಇನ್ನೂ ನಿರ್ಧರಿಸಿಲ್ಲ. ಆದಷ್ಟು ಪ್ರಯತ್ನಿಸಿ ಭಾರತದಲ್ಲಿಯೇ ನಡೆಸಲು ಪ್ರಯತ್ನ ಮಾಡಲಾಗುವುದು ಎಂದು ಬಿಸಿಸಿಐ ಅಧ್ಯಕ್ಷ ಸೌರವ್​ ಗಂಗೂಲಿ ಹೇಳಿದ್ದರೂ, ಅದಿನ್ನೂ ನಿಶ್ಚಿತವಾಗಿಲ್ಲ.

2021ನೇ ಆವೃತ್ತಿಯ IPL ಆಟಗಾರರ ಹರಾಜು ಫೆಬ್ರವರಿ 18ಕ್ಕೆ, ಈ ಬಾರಿಯೂ ವಿದೇಶದಲ್ಲಿಯೇ ನಡೆಯುತ್ತದಾ?
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on:Jan 27, 2021 | 3:47 PM

Share

ದೆಹಲಿ:  ಮುಂದಿನ ಐಪಿಎಲ್​ 14ನೇ ಆವೃತ್ತಿಗೆ ಆಟಗಾರರ ಹರಾಜು ಪ್ರಕ್ರಿಯೆ ಫೆಬ್ರವರಿ 18ರಂದು ಚೆನ್ನೈನಲ್ಲಿ ನಡೆಯಲಿದೆ ಎಂದು ಸಂಘಟಕರು ಘೋಷಿಸಿದ್ದಾರೆ. ಇಂಡಿಯನ್ ಪ್ರೀಮಿಯರ್​ ಲೀಗ್​ನ ಟ್ವಿಟರ್​ ಖಾತೆಯಲ್ಲಿ ಈ ಮಾಹಿತಿ ಹಂಚಿಕೊಳ್ಳಲಾಗಿದೆ.

ಫೆಬ್ರವರಿಯಲ್ಲಿ ಭಾರತ ಮತ್ತು ಇಂಗ್ಲೆಂಡ್​ ನಡುವೆ ಟೆಸ್ಟ್​ ಸರಣಿ ನಡೆಯಲಿದ್ದು, ಮೊದಲ ಎರಡು ಟೆಸ್ಟ್​ ಪಂದ್ಯಾವಳಿ ಬಳಿಕ ಒಂದು ದಿನದ ಹರಾಜು ಪ್ರಕ್ರಿಯೆ ನಡೆಯಲಿದೆ. ಫೆ. 5ರಿಂದ ಸರಣಿ ಪ್ರಾರಂಭವಾಗಲಿದ್ದು, ಫೆ. 13ರಿಂದ 17ರವರೆಗೆ ಎರಡನೇ ಟೆಸ್ಟ್​ ನಡೆಯಲಿದೆ. ಅದಾದ ಮೇಲೆ ಆಟಗಾರರ ಹರಾಜು ನಡೆಯಲಿದೆ.

ಇನ್ನು ಈ ಬಾರಿ ಐಪಿಎಲ್​ನ್ನು ಭಾರತದಲ್ಲಿ ನಡೆಸಬೇಕೋ.. ವಿದೇಶದಲ್ಲಿ ನಡೆಸಬೇಕೋ ಎಂಬುದನ್ನು ಬಿಸಿಸಿಐ ಇನ್ನೂ ನಿರ್ಧರಿಸಿಲ್ಲ. ಆದಷ್ಟು ಪ್ರಯತ್ನಿಸಿ ಭಾರತದಲ್ಲಿಯೇ ನಡೆಸಲು ಪ್ರಯತ್ನ ಮಾಡಲಾಗುವುದು ಎಂದು ಬಿಸಿಸಿಐ ಅಧ್ಯಕ್ಷ ಸೌರವ್​ ಗಂಗೂಲಿ ಹೇಳಿದ್ದರೂ, ಅದಿನ್ನೂ ನಿಶ್ಚಿತವಾಗಿಲ್ಲ. 2020ನೇ ಆವೃತ್ತಿಯ ಐಪಿಎಲ್​ ಸೆಪ್ಟೆಂಬರ್​ನಿಂದ-ನವೆಂಬರ್​ವರೆಗೆ ಯುಎಇಯಲ್ಲಿ ನಡೆದಿತ್ತು.

ದಾದಾ ಸೌರವ್​ ಗಂಗೂಲಿ ಎದೆನೋವಿನಿಂದ ಮತ್ತೆ ಆಸ್ಪತ್ರೆಗೆ ದಾಖಲು

Published On - 3:38 pm, Wed, 27 January 21

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್