AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಠಾಣೆ ಹೊರಗೆ ಗಾಯಾಳುವಿನ ನರಳಾಟ, ಠಾಣೆ ಒಳಗೆ ಸಿಬ್ಬಂದಿ‌ಯ ಕುಂಭಕರ್ಣ ನಿದ್ದೆ, ಯಾವೂರಲ್ಲಿ?

ಬೆಳಗಾವಿ: 2 ಕುಟುಂಬಗಳ ನಡುವಿನ ಗಲಾಟೆಯಲ್ಲಿ ವ್ಯಕ್ತಿಗೆ ಗಂಭೀರ ಗಾಯಗಳಾಗಿದ್ದು, ಗಾಯಗಳೊಂದಿಗೆ ದೂರು ನೀಡುವುದಕ್ಕೆ ಠಾಣೆಗೆ ವ್ಯಕ್ತಿ ಭೇಟಿ ನೀಡಿದ್ದಾನೆ. ಆದರೆ ತೀವ್ರ ನೋವಿನಿಂದ ಗಾಯಾಳು ಠಾಣೆಯ ಮುಂದೆ ನರಳಾಡುತ್ತಿದ್ದರೂ ಸಹ ಠಾಣಾ ಪೊಲೀಸರು ದೂರು ದಾಖಲಿಸಿಕೊಳ್ಳದೆ ನಿದ್ದೆ ಹೊಡೆಯುತ್ತಿದ್ದ ಘಟನೆ ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಕಟಕೋಳ ಠಾಣೆಯಲ್ಲಿ ನೆಡೆದಿದೆ. ಅಕ್ಟೋಬರ್ 23ರಂದು ನಡೆದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಈಗ ಫುಲ್​ ವೈರಲ್ ಆಗಿದೆ. ಕಳೆದ ತಿಂಗಳು 23ರಂದು ರಾಮದುರ್ಗ ತಾಲೂಕಿನ ಬುದ್ನಿ ಖುರ್ದ್ […]

ಠಾಣೆ ಹೊರಗೆ ಗಾಯಾಳುವಿನ ನರಳಾಟ, ಠಾಣೆ ಒಳಗೆ ಸಿಬ್ಬಂದಿ‌ಯ ಕುಂಭಕರ್ಣ ನಿದ್ದೆ, ಯಾವೂರಲ್ಲಿ?
ಪೃಥ್ವಿಶಂಕರ
|

Updated on: Nov 18, 2020 | 8:46 AM

Share

ಬೆಳಗಾವಿ: 2 ಕುಟುಂಬಗಳ ನಡುವಿನ ಗಲಾಟೆಯಲ್ಲಿ ವ್ಯಕ್ತಿಗೆ ಗಂಭೀರ ಗಾಯಗಳಾಗಿದ್ದು, ಗಾಯಗಳೊಂದಿಗೆ ದೂರು ನೀಡುವುದಕ್ಕೆ ಠಾಣೆಗೆ ವ್ಯಕ್ತಿ ಭೇಟಿ ನೀಡಿದ್ದಾನೆ. ಆದರೆ ತೀವ್ರ ನೋವಿನಿಂದ ಗಾಯಾಳು ಠಾಣೆಯ ಮುಂದೆ ನರಳಾಡುತ್ತಿದ್ದರೂ ಸಹ ಠಾಣಾ ಪೊಲೀಸರು ದೂರು ದಾಖಲಿಸಿಕೊಳ್ಳದೆ ನಿದ್ದೆ ಹೊಡೆಯುತ್ತಿದ್ದ ಘಟನೆ ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಕಟಕೋಳ ಠಾಣೆಯಲ್ಲಿ ನೆಡೆದಿದೆ.

ಅಕ್ಟೋಬರ್ 23ರಂದು ನಡೆದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಈಗ ಫುಲ್​ ವೈರಲ್ ಆಗಿದೆ. ಕಳೆದ ತಿಂಗಳು 23ರಂದು ರಾಮದುರ್ಗ ತಾಲೂಕಿನ ಬುದ್ನಿ ಖುರ್ದ್ ಗ್ರಾಮದಲ್ಲಿ ಎರಡು ಕುಟುಂಬಗಳ ನಡುವೆ ಮಾರಾಮಾರಿ ನೆಡೆದಿದೆ. ಮಾರಾಮಾರಿಯಲ್ಲಿ ಗ್ರಾಮದ ಮಾರುತಿ ಮಾದರ್ ಎಂಬುವವರಿಗೆ ತೀವ್ರ ಗಾಯಗಳಾಗಿವೆ. ಹೀಗಾಗಿ ಗಂಭೀರ ಗಾಯಗೊಂಡಿದ್ದ ಮಾರುತಿ ರಾತ್ರಿ ಪೊಲೀಸ್ ಠಾಣೆಗೆ ದೂರು ನೀಡಲು ಬಂದಿದ್ದಾರೆ.

ಆದರೆ ರಕ್ತದ ಮಡುವಿನಲ್ಲಿ ಒದ್ದಾಡುತ್ತಿದ್ದರೂ ದೂರು ದಾಖಲಿಸಿಕೊಳ್ಳದೇ‌ ಕಟಕೋಳ ಪೊಲೀಸರು ಬೇಜವಾಬ್ದಾರಿ ತೋರಿದ್ದಾರೆ ಎಂದು ಗಾಯಾಳು ಕುಟುಂಬಸ್ಥರು ಆರೋಪ ಮಾಡುತ್ತಿದ್ದಾರೆ. ಠಾಣೆ ಹೊರಗೆ ಗಾಯಾಳು ಬಿದ್ದು ಒದ್ದಾಡುತ್ತಿದ್ದರೆ ಠಾಣೆ ಒಳಗೆ ಸಿಬ್ಬಂದಿ‌ ನಿದ್ದೆ ಮಾಡುತ್ತಿದ್ದರು. ಜೊತೆಗೆ FIR ದಾಖಲಿಸಲು ವಿಳಂಬ ಮಾಡಿದರು ಎಂದು ಕಟಕೋಳ ಪೊಲೀಸ್ ಠಾಣೆ ಸಿಬ್ಬಂದಿ ವಿರುದ್ಧ ಗಾಯಾಳು ಮಾರುತಿ ಮಾದರ್ ಆರೋಪ ಮಾಡಿದ್ದಾರೆ.

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ