AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬೆಂಗಳೂರಿನಲ್ಲಿ 3 ಸಾವಿರ ಸೋಂಕಿತರು ಪರಾರಿ ಆಗಿರುವುದು ನಿಜವೇ?’

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಸೋಂಕು ಎಲ್ಲೆಡೆ ಹರಡುತ್ತಿದೆ. ರಾಜಧಾನಿಯಲ್ಲೇ ಅತಿ ಹೆಚ್ಚು ಜನ ಸೋಂಕಿಗೆ ಒಳಗಾಗುತ್ತಿದ್ದಾರೆ. ಇದರ ಜೊತೆಗೆ ಅನೇಕ ಸೋಂಕಿತರು ಆಸ್ಪತ್ರೆಗಳಿಂದ ಪರಾರಿಯಾಗುತ್ತಿದ್ದಾರೆ. ನಗರದಲ್ಲಿ 3 ಸಾವಿರ ಕೊರೊನಾ ಸೋಂಕಿತರು ನಾಪತ್ತೆಯಾಗಿದ್ದಾರೆ ಎಂಬ ಸುದ್ದಿ ಹರಿದಾಡಿದೆ. ಹಾಗಿದ್ರೆ ಪಾಸಿಟಿವ್ ಬಂದವರು ಪತ್ತೆಯಾಗದಿರುವುದು ನಿಜವೇ? ಎಂದು ಮಾಧ್ಯಮಗಳ ವರದಿ ಆಧರಿಸಿ ಹೈಕೋರ್ಟ್ ಬಿಬಿಎಂಪಿಗೆ ಪ್ರಶ್ನಿಸಿದೆ. ಸುದ್ದಿ‌‌ ನಿಜವಾದರೆ ಮತ್ತಷ್ಟು ಜನರಿಗೆ ಕೊರೊನಾ ಹರಡಬಹುದು. 3,000 ಸೋಂಕಿತರು ಮತ್ತಷ್ಟು ಜನರಿಗೆ ಕೊರೊನಾ ಸೋಂಕು ಹರಡಿಸಬಹುದು. ಹೀಗಾಗಿ ಬೆಂಗಳೂರಿಗರಲ್ಲಿ […]

‘ಬೆಂಗಳೂರಿನಲ್ಲಿ 3 ಸಾವಿರ ಸೋಂಕಿತರು ಪರಾರಿ ಆಗಿರುವುದು ನಿಜವೇ?’
ಬಿಬಿಎಂಪಿ
ಆಯೇಷಾ ಬಾನು
| Edited By: |

Updated on:Jul 28, 2020 | 12:39 AM

Share

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಸೋಂಕು ಎಲ್ಲೆಡೆ ಹರಡುತ್ತಿದೆ. ರಾಜಧಾನಿಯಲ್ಲೇ ಅತಿ ಹೆಚ್ಚು ಜನ ಸೋಂಕಿಗೆ ಒಳಗಾಗುತ್ತಿದ್ದಾರೆ. ಇದರ ಜೊತೆಗೆ ಅನೇಕ ಸೋಂಕಿತರು ಆಸ್ಪತ್ರೆಗಳಿಂದ ಪರಾರಿಯಾಗುತ್ತಿದ್ದಾರೆ.

ನಗರದಲ್ಲಿ 3 ಸಾವಿರ ಕೊರೊನಾ ಸೋಂಕಿತರು ನಾಪತ್ತೆಯಾಗಿದ್ದಾರೆ ಎಂಬ ಸುದ್ದಿ ಹರಿದಾಡಿದೆ. ಹಾಗಿದ್ರೆ ಪಾಸಿಟಿವ್ ಬಂದವರು ಪತ್ತೆಯಾಗದಿರುವುದು ನಿಜವೇ? ಎಂದು ಮಾಧ್ಯಮಗಳ ವರದಿ ಆಧರಿಸಿ ಹೈಕೋರ್ಟ್ ಬಿಬಿಎಂಪಿಗೆ ಪ್ರಶ್ನಿಸಿದೆ.

ಸುದ್ದಿ‌‌ ನಿಜವಾದರೆ ಮತ್ತಷ್ಟು ಜನರಿಗೆ ಕೊರೊನಾ ಹರಡಬಹುದು. 3,000 ಸೋಂಕಿತರು ಮತ್ತಷ್ಟು ಜನರಿಗೆ ಕೊರೊನಾ ಸೋಂಕು ಹರಡಿಸಬಹುದು. ಹೀಗಾಗಿ ಬೆಂಗಳೂರಿಗರಲ್ಲಿ ಆತಂಕ ಹೆಚ್ಚಾಗಿದೆ. ನಾಪತ್ತೆಯಾದ ಸೋಂಕಿತರ ಬಗ್ಗೆ ಪ್ರತಿಕ್ರಿಯಿಸಲು ಬಿಬಿಎಂಪಿಗೆ ಹೈಕೋರ್ಟ್ ಸೂಚಿಸಿದೆ.

Published On - 3:47 pm, Mon, 27 July 20

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್