AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಸೋಂಕು ಹೆಚ್ಚಾಗಲು ಇದೇ ಕಾರಣವಾಯ್ತಾ?

ಬೆಂಗಳೂರು: ನಗರದಲ್ಲಿ ಕೊರೊನಾ ಸೋಂಕು ಹೆಚ್ಚಾಗಲು ಅಧಿಕಾರಿಗಳ ಬೇಜವಾಬ್ದಾರಿತನವೇ ಕಾರಣ ಎಂಬ ಅಭಿಪ್ರಾಯ ಎಲ್ಲೆಡೆ ವ್ಯಕ್ತವಾಗುತ್ತಿದೆ. ನಗರದ ಕೊವಿಡ್​ ಸೆಂಟರ್​ಗಳಿಂದ ಸೋಂಕಿನ ಲಕ್ಷಣವಿಲ್ಲದ ರೋಗಿಗಳನ್ನು ಟೆಸ್ಟ್ ಮಾಡದೆ ಬಿಡುಗಡೆ ಮಾಡಲಾಗುತ್ತಿದೆ. ಜೊತೆಗೆ ರೋಗಿಗಳ ಬಿಡುಗಡೆ ವೇಳೆ ಸರ್ಕಾರದ ಯಾವ ಮಾರ್ಗಸೂಚಿಗಳನ್ನು ಅನುಸರಿಸಲಾಗಿತ್ತಿಲ್ಲ ಎಂಬ ಆರೋಪಗಳು ಕೇಳಿಬಂದಿದೆ. ಕೊರೊನಾದಿಂದ ಗುಣಮುಖನಾದ ವ್ಯಕ್ತಿಯನ್ನು ಬೆಂಗಳೂರಿನ ಕೊವಿಡ್ ಕೇರ್ ಸೆಂಟರ್​ಗಳಲ್ಲಿ ಎರಡನೇ ಬಾರಿ ಟೆಸ್ಟ್ ಮಾಡದೆ ಬಿಡುಗಡೆ ಮಾಡುತ್ತಿದ್ದು, ರೋಗದಿಂದ ಗುಣಮುಖರಾದವರು 14 ದಿನ ಮನೆಯಲ್ಲಿಯೇ ಕ್ವಾರಂಟೈನ್ ಆಗಲು ಸೂಚನೆ ನೀಡಿ […]

ಬೆಂಗಳೂರಲ್ಲಿ ಸೋಂಕು ಹೆಚ್ಚಾಗಲು ಇದೇ ಕಾರಣವಾಯ್ತಾ?
ಸಾಧು ಶ್ರೀನಾಥ್​
| Edited By: |

Updated on:Jul 27, 2020 | 2:57 PM

Share

ಬೆಂಗಳೂರು: ನಗರದಲ್ಲಿ ಕೊರೊನಾ ಸೋಂಕು ಹೆಚ್ಚಾಗಲು ಅಧಿಕಾರಿಗಳ ಬೇಜವಾಬ್ದಾರಿತನವೇ ಕಾರಣ ಎಂಬ ಅಭಿಪ್ರಾಯ ಎಲ್ಲೆಡೆ ವ್ಯಕ್ತವಾಗುತ್ತಿದೆ.

ನಗರದ ಕೊವಿಡ್​ ಸೆಂಟರ್​ಗಳಿಂದ ಸೋಂಕಿನ ಲಕ್ಷಣವಿಲ್ಲದ ರೋಗಿಗಳನ್ನು ಟೆಸ್ಟ್ ಮಾಡದೆ ಬಿಡುಗಡೆ ಮಾಡಲಾಗುತ್ತಿದೆ. ಜೊತೆಗೆ ರೋಗಿಗಳ ಬಿಡುಗಡೆ ವೇಳೆ ಸರ್ಕಾರದ ಯಾವ ಮಾರ್ಗಸೂಚಿಗಳನ್ನು ಅನುಸರಿಸಲಾಗಿತ್ತಿಲ್ಲ ಎಂಬ ಆರೋಪಗಳು ಕೇಳಿಬಂದಿದೆ.

ಕೊರೊನಾದಿಂದ ಗುಣಮುಖನಾದ ವ್ಯಕ್ತಿಯನ್ನು ಬೆಂಗಳೂರಿನ ಕೊವಿಡ್ ಕೇರ್ ಸೆಂಟರ್​ಗಳಲ್ಲಿ ಎರಡನೇ ಬಾರಿ ಟೆಸ್ಟ್ ಮಾಡದೆ ಬಿಡುಗಡೆ ಮಾಡುತ್ತಿದ್ದು, ರೋಗದಿಂದ ಗುಣಮುಖರಾದವರು 14 ದಿನ ಮನೆಯಲ್ಲಿಯೇ ಕ್ವಾರಂಟೈನ್ ಆಗಲು ಸೂಚನೆ ನೀಡಿ ಕಳಿಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಸರ್ಕಾರದ ಮಾರ್ಗಸೂಚಿ ಪ್ರಕಾರ ರೋಗದಿಂದ ಗುಣಮುಖರಾದವರಿಗೆ ಎರಡನೇ ಬಾರಿ ಟೆಸ್ಟ್ ಮಾಡಿ, ವರದಿ ನೆಗೆಟಿವ್ ಬಂದ ನಂತರವೇ ಬಿಡುಗಡೆ ಮಾಡಬೇಕು. ಆದರೆ ಕೊವಿಡ್ ಕೇರ್ ಸೆಂಟರ್​ಗಳಲ್ಲಿ ಎರಡನೇ ಬಾರಿ ಟೆಸ್ಟ್ ಮಾಡದೆ ರೋಗಿಗಳನ್ನ ಬಿಡುಗಡೆ ಮಾಡಲಾಗುತ್ತಿದೆ. ಹೀಗಾಗಿ ಬೆಂಗಳೂರಿನಲ್ಲಿ ಕೊರೊನಾ ಹೆಚ್ಚಾಗಲು ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎನ್ನಲಾಗುತ್ತಿದೆ.

Published On - 3:50 pm, Sun, 26 July 20

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ