AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುರೇಶ್ ಅಂಗಡಿ ಕಿರಿಯ ಪುತ್ರಿ ಶ್ರದ್ಧಾ ಶೆಟ್ಟರ್‌ಗೆ ಸಿಗುತ್ತಾ ಬಿಜೆಪಿ ಟಿಕೆಟ್?

ಅಮಿತ್ ಶಾ ಬೆಳಗಾವಿ ಭೇಟಿ ಬೆನ್ನಲ್ಲೇ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಟಿಕೆಟ್ ಪಡೆಯಲು ಶ್ರದ್ಧಾ ಶೆಟ್ಟರ್‌ ಸಕ್ರಿಯರಾಗಿದ್ದಾರೆ. ಮೊನ್ನೆಯಷ್ಟೇ ಅಮಿತ್ ಶಾ ಸುರೇಶ್ ಅಂಗಡಿ ಅವರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದರು. ಈಗ ಇದರ ಬೆನ್ನಲ್ಲೇ ಶ್ರದ್ಧಾ ಆಕ್ಟೀವ್ ಆಗಿದ್ದಾರೆ.

ಸುರೇಶ್ ಅಂಗಡಿ ಕಿರಿಯ ಪುತ್ರಿ ಶ್ರದ್ಧಾ ಶೆಟ್ಟರ್‌ಗೆ ಸಿಗುತ್ತಾ ಬಿಜೆಪಿ ಟಿಕೆಟ್?
ಶ್ರದ್ಧಾ ಶೆಟ್ಟರ್‌
ಆಯೇಷಾ ಬಾನು
| Edited By: |

Updated on: Jan 19, 2021 | 2:38 PM

Share

ಬೆಳಗಾವಿ: ತಂದೆ ಸುರೇಶ್ ಅಂಗಡಿ ನಿಧನದ ಬಳಿಕ ಇದೇ ಮೊದಲ ಬಾರಿಗೆ ಅವರ ಕಿರಿಯ ಪುತ್ರಿ, ಸಚಿವ ಜಗದೀಶ್ ಶೆಟ್ಟರ್ ಸೊಸೆಯೂ ಆಗಿರುವ ಶ್ರದ್ಧಾ ಶೆಟ್ಟರ್‌ ಸಮಾರಂಭವೊಂದರಲ್ಲಿ ಭಾಗಿಯಾಗಿದ್ದು ಸಕ್ರಿಯ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಇದೇ ವೇಳೆ, ದಿವಂಗತ ಸುರೇಶ್ ಅಂಗಡಿ ಕಿರಿಯ ಪುತ್ರಿ ಶ್ರದ್ಧಾ ಶೆಟ್ಟರ್‌ಗೆ ಬಿಜೆಪಿ ಟಿಕೆಟ್ ಸಿಗುತ್ತಾ ಎಂಬುದು ಕುತೂಹಲ ಮೂಡಿಸಿದೆ.

ಅಮಿತ್ ಶಾ ಬೆಳಗಾವಿ ಭೇಟಿ ಬೆನ್ನಲ್ಲೇ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಟಿಕೆಟ್ ಪಡೆಯಲು ಶ್ರದ್ಧಾ ಶೆಟ್ಟರ್‌ ಸಕ್ರಿಯರಾಗಿದ್ದಾರೆ. ಮೊನ್ನೆಯಷ್ಟೇ ಅಮಿತ್ ಶಾ ಸುರೇಶ್ ಅಂಗಡಿ ಅವರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದರು. ಈಗ ಇದರ ಬೆನ್ನಲ್ಲೇ ಶ್ರದ್ಧಾ ಆಕ್ಟೀವ್ ಆಗಿದ್ದಾರೆ. ನಿನ್ನೆ ಬೆಳಗಾವಿ ತಾಲೂಕಿನ ರಾಜಹಂಸಗಡ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರ ಜೊತೆ ಮಾತುಕತೆ ನಡೆಸಿದ್ದಾರೆ. ಬಳಿಕ‌ ಐತಿಹಾಸಿಕ ರಾಜಹಂಸಗಡ ಕೋಟೆಗೂ ಭೇಟಿ ನೀಡಿ ಕೋಟೆಯ ಆವರಣದಲ್ಲಿರುವ ಸಿದ್ದೇಶ್ವರ ದೇಗುಲದಲ್ಲಿ ಪೂಜೆ ಸಲ್ಲಿಸಿದ್ದು ಫೇಸ್‌ಬುಕ್‌ನಲ್ಲಿ ಫೋಟೋ ಪೋಸ್ಟ್ ಮಾಡಿಕೊಂಡಿದ್ದಾರೆ.

ತಂದೆ ನಿಧನದ ನಂತರ ಡಿಸೆಂಬರ್ 25ರಂದು ಮೊದಲ ಬಾರಿ ಬಿಜೆಪಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಬೆಳಗಾವಿಯಲ್ಲಿ ನಡೆದ ಕಿಸಾನ್ ಸಮ್ಮಾನ್ ಸಭೆಯಲ್ಲಿ ಭಾಗಿಯಾಗಿ ರಾಮದುರ್ಗ ಶಾಸಕ ಮಹಾದೇವಪ್ಪ ಯಾದವಾಡ ಭೇಟಿ ಮಾಡಿದ್ದಾರೆ. ಕ್ಷೇತ್ರದಲ್ಲಿ ಶ್ರದ್ಧಾ ಶೆಟ್ಟರ್ ಸಂಚಾರ ಹಿನ್ನೆಲೆಯಲ್ಲಿ ಟಿಕೆಟ್ ನೀಡಲು ಹೈಕಮಾಂಡ್ ಹಸಿರು ನಿಶಾನೆ ನೀಡಿತಾ ಎಂಬ ಬಗ್ಗೆ ಚರ್ಚೆಗಳು ಗರಿಗೆದರಿವೆ.

ಸುರೇಶ್ ಅಂಗಡಿ ಬದುಕಿದ್ರೆ 2-3 ತಿಂಗಳಲ್ಲಿ ದೊಡ್ಡ, ವಿಚಿತ್ರ ಹುದ್ದೆ ಸಿಗ್ತಿತ್ತು -ಸಚಿವ ರಮೇಶ್ ಬಾಂಬ್

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್