AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗೆ ಕುತ್ತು ತರುತ್ತಾ ಪಾದರಾಯನಪುರ ಗೂಂಡಾಗಿರಿ ಘಟನೆ?

ಬೆಂಗಳೂರು: ಪಾದರಾಯನಪುರದಲ್ಲಿ ತಡರಾತ್ರಿ ಸಂಘಟಿತ ಗೂಂಡಾಗಿರಿ ನಡೆದಿರುವುದು ಬೆಂಗಳೂರಿಗೆ ಕುತ್ತು ತರುತ್ತಾ? ಈ ಘಟನೆಯಿಂದ ಕೊರೊನಾ ವೈರಸ್ 3ನೇ ಹಂತಕ್ಕೆ ತಲುಪುತ್ತಾ? ಸಮುದಾಯಕ್ಕೆ ಮಹಾಮಾರಿ ಹರಡುತ್ತಾ? ಎಂಬ ಆತಂಕ ಕಾಡುತ್ತಿದೆ. ಏಕೆಂದ್ರೆ ನಿನ್ನೆ ನಡೆದ ಗೂಂಡಾಗಿರಿಯಲ್ಲಿ ‌200ಕ್ಕೂ ಹೆಚ್ಚು ಮಂದಿ ಭಾಗಿಯಾಗಿದ್ರು. ಗಲಾಟೆ ವೇಳೆ ಯಾವುದೇ ಸಮಾಜಿಕ ಅಂತರವಿಲ್ಲ, ಮಾಸ್ಕ್ ಸಹ ಯಾರೂ ಬಳಕೆ ಮಾಡಿಲ್ಲ. ಅಲ್ಲದೆ ಗಲಾಟೆಯಲ್ಲಿ ಕೊರೊನಾ ಪಾಸಿಟಿವ್ ಸಂಪರ್ಕ ಹೊಂದಿದವರೂ ಭಾಗಿಯಾಗಿದ್ರು. ದ್ವಿತೀಯ ಸಂಪರ್ಕ ಹೊಂದಿದವರೂ ಇದ್ರು. ಹಾಗಾಗಿ ಒಬ್ಬರಿಗೆ ಕೊರೊನಾ ಸೋಂಕು […]

ಬೆಂಗಳೂರಿಗೆ ಕುತ್ತು ತರುತ್ತಾ ಪಾದರಾಯನಪುರ ಗೂಂಡಾಗಿರಿ ಘಟನೆ?
ಸಾಧು ಶ್ರೀನಾಥ್​
|

Updated on:Apr 20, 2020 | 9:31 AM

Share

ಬೆಂಗಳೂರು: ಪಾದರಾಯನಪುರದಲ್ಲಿ ತಡರಾತ್ರಿ ಸಂಘಟಿತ ಗೂಂಡಾಗಿರಿ ನಡೆದಿರುವುದು ಬೆಂಗಳೂರಿಗೆ ಕುತ್ತು ತರುತ್ತಾ? ಈ ಘಟನೆಯಿಂದ ಕೊರೊನಾ ವೈರಸ್ 3ನೇ ಹಂತಕ್ಕೆ ತಲುಪುತ್ತಾ? ಸಮುದಾಯಕ್ಕೆ ಮಹಾಮಾರಿ ಹರಡುತ್ತಾ? ಎಂಬ ಆತಂಕ ಕಾಡುತ್ತಿದೆ.

ಏಕೆಂದ್ರೆ ನಿನ್ನೆ ನಡೆದ ಗೂಂಡಾಗಿರಿಯಲ್ಲಿ ‌200ಕ್ಕೂ ಹೆಚ್ಚು ಮಂದಿ ಭಾಗಿಯಾಗಿದ್ರು. ಗಲಾಟೆ ವೇಳೆ ಯಾವುದೇ ಸಮಾಜಿಕ ಅಂತರವಿಲ್ಲ, ಮಾಸ್ಕ್ ಸಹ ಯಾರೂ ಬಳಕೆ ಮಾಡಿಲ್ಲ. ಅಲ್ಲದೆ ಗಲಾಟೆಯಲ್ಲಿ ಕೊರೊನಾ ಪಾಸಿಟಿವ್ ಸಂಪರ್ಕ ಹೊಂದಿದವರೂ ಭಾಗಿಯಾಗಿದ್ರು. ದ್ವಿತೀಯ ಸಂಪರ್ಕ ಹೊಂದಿದವರೂ ಇದ್ರು. ಹಾಗಾಗಿ ಒಬ್ಬರಿಗೆ ಕೊರೊನಾ ಸೋಂಕು ಇದ್ರೂ ಅದು 200ಕ್ಕೂ ಹೆಚ್ಚು ಜನ್ರಿಗೆ ಕೊರೊನಾ ಅಟ್ಯಾಕ್ ಆಗುವ ಸಾಧ್ಯತೆ ಇದೆ.

ಹಾಗಾಗಿ ಆ 200 ಜನರಿಂದ ಸಮುದಾಯಕ್ಕೆ ಕೊರೊನಾ ಸೋಂಕು ಹಬ್ಬುವ ಸಾಧ್ಯತೆ ಇದೆ. ಕೊಂಚ ಎಡವಟ್ಟು ಆದ್ರೂ ಸಿಲಿಕಾನ್ ಸಿಟಿಯಲ್ಲಿ 200ಕ್ಕೂ ಹೆಚ್ಚು ಪಾಸಿಟಿವ್ ಪ್ರಕರಣ ದಾಖಲಾಗುವ ಸಾಧ್ಯತೆ ಇದೆ. ಹೀಗಾಗಿ ಪಾದರಾಯನಪುರದಲ್ಲಿ ನಡೆದ ಘಟನೆ ಬೆಂಗಳೂರಿಗರಿಗೆ ಆತಂಕಕ್ಕೆ ಕಾರಣವಾಗಿದೆ.

Published On - 9:27 am, Mon, 20 April 20

ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!