AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗೆ ಕುತ್ತು ತರುತ್ತಾ ಪಾದರಾಯನಪುರ ಗೂಂಡಾಗಿರಿ ಘಟನೆ?

ಬೆಂಗಳೂರು: ಪಾದರಾಯನಪುರದಲ್ಲಿ ತಡರಾತ್ರಿ ಸಂಘಟಿತ ಗೂಂಡಾಗಿರಿ ನಡೆದಿರುವುದು ಬೆಂಗಳೂರಿಗೆ ಕುತ್ತು ತರುತ್ತಾ? ಈ ಘಟನೆಯಿಂದ ಕೊರೊನಾ ವೈರಸ್ 3ನೇ ಹಂತಕ್ಕೆ ತಲುಪುತ್ತಾ? ಸಮುದಾಯಕ್ಕೆ ಮಹಾಮಾರಿ ಹರಡುತ್ತಾ? ಎಂಬ ಆತಂಕ ಕಾಡುತ್ತಿದೆ. ಏಕೆಂದ್ರೆ ನಿನ್ನೆ ನಡೆದ ಗೂಂಡಾಗಿರಿಯಲ್ಲಿ ‌200ಕ್ಕೂ ಹೆಚ್ಚು ಮಂದಿ ಭಾಗಿಯಾಗಿದ್ರು. ಗಲಾಟೆ ವೇಳೆ ಯಾವುದೇ ಸಮಾಜಿಕ ಅಂತರವಿಲ್ಲ, ಮಾಸ್ಕ್ ಸಹ ಯಾರೂ ಬಳಕೆ ಮಾಡಿಲ್ಲ. ಅಲ್ಲದೆ ಗಲಾಟೆಯಲ್ಲಿ ಕೊರೊನಾ ಪಾಸಿಟಿವ್ ಸಂಪರ್ಕ ಹೊಂದಿದವರೂ ಭಾಗಿಯಾಗಿದ್ರು. ದ್ವಿತೀಯ ಸಂಪರ್ಕ ಹೊಂದಿದವರೂ ಇದ್ರು. ಹಾಗಾಗಿ ಒಬ್ಬರಿಗೆ ಕೊರೊನಾ ಸೋಂಕು […]

ಬೆಂಗಳೂರಿಗೆ ಕುತ್ತು ತರುತ್ತಾ ಪಾದರಾಯನಪುರ ಗೂಂಡಾಗಿರಿ ಘಟನೆ?
ಸಾಧು ಶ್ರೀನಾಥ್​
|

Updated on:Apr 20, 2020 | 9:31 AM

Share

ಬೆಂಗಳೂರು: ಪಾದರಾಯನಪುರದಲ್ಲಿ ತಡರಾತ್ರಿ ಸಂಘಟಿತ ಗೂಂಡಾಗಿರಿ ನಡೆದಿರುವುದು ಬೆಂಗಳೂರಿಗೆ ಕುತ್ತು ತರುತ್ತಾ? ಈ ಘಟನೆಯಿಂದ ಕೊರೊನಾ ವೈರಸ್ 3ನೇ ಹಂತಕ್ಕೆ ತಲುಪುತ್ತಾ? ಸಮುದಾಯಕ್ಕೆ ಮಹಾಮಾರಿ ಹರಡುತ್ತಾ? ಎಂಬ ಆತಂಕ ಕಾಡುತ್ತಿದೆ.

ಏಕೆಂದ್ರೆ ನಿನ್ನೆ ನಡೆದ ಗೂಂಡಾಗಿರಿಯಲ್ಲಿ ‌200ಕ್ಕೂ ಹೆಚ್ಚು ಮಂದಿ ಭಾಗಿಯಾಗಿದ್ರು. ಗಲಾಟೆ ವೇಳೆ ಯಾವುದೇ ಸಮಾಜಿಕ ಅಂತರವಿಲ್ಲ, ಮಾಸ್ಕ್ ಸಹ ಯಾರೂ ಬಳಕೆ ಮಾಡಿಲ್ಲ. ಅಲ್ಲದೆ ಗಲಾಟೆಯಲ್ಲಿ ಕೊರೊನಾ ಪಾಸಿಟಿವ್ ಸಂಪರ್ಕ ಹೊಂದಿದವರೂ ಭಾಗಿಯಾಗಿದ್ರು. ದ್ವಿತೀಯ ಸಂಪರ್ಕ ಹೊಂದಿದವರೂ ಇದ್ರು. ಹಾಗಾಗಿ ಒಬ್ಬರಿಗೆ ಕೊರೊನಾ ಸೋಂಕು ಇದ್ರೂ ಅದು 200ಕ್ಕೂ ಹೆಚ್ಚು ಜನ್ರಿಗೆ ಕೊರೊನಾ ಅಟ್ಯಾಕ್ ಆಗುವ ಸಾಧ್ಯತೆ ಇದೆ.

ಹಾಗಾಗಿ ಆ 200 ಜನರಿಂದ ಸಮುದಾಯಕ್ಕೆ ಕೊರೊನಾ ಸೋಂಕು ಹಬ್ಬುವ ಸಾಧ್ಯತೆ ಇದೆ. ಕೊಂಚ ಎಡವಟ್ಟು ಆದ್ರೂ ಸಿಲಿಕಾನ್ ಸಿಟಿಯಲ್ಲಿ 200ಕ್ಕೂ ಹೆಚ್ಚು ಪಾಸಿಟಿವ್ ಪ್ರಕರಣ ದಾಖಲಾಗುವ ಸಾಧ್ಯತೆ ಇದೆ. ಹೀಗಾಗಿ ಪಾದರಾಯನಪುರದಲ್ಲಿ ನಡೆದ ಘಟನೆ ಬೆಂಗಳೂರಿಗರಿಗೆ ಆತಂಕಕ್ಕೆ ಕಾರಣವಾಗಿದೆ.

Published On - 9:27 am, Mon, 20 April 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ