AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗೆ ಕುತ್ತು ತರುತ್ತಾ ಪಾದರಾಯನಪುರ ಗೂಂಡಾಗಿರಿ ಘಟನೆ?

ಬೆಂಗಳೂರು: ಪಾದರಾಯನಪುರದಲ್ಲಿ ತಡರಾತ್ರಿ ಸಂಘಟಿತ ಗೂಂಡಾಗಿರಿ ನಡೆದಿರುವುದು ಬೆಂಗಳೂರಿಗೆ ಕುತ್ತು ತರುತ್ತಾ? ಈ ಘಟನೆಯಿಂದ ಕೊರೊನಾ ವೈರಸ್ 3ನೇ ಹಂತಕ್ಕೆ ತಲುಪುತ್ತಾ? ಸಮುದಾಯಕ್ಕೆ ಮಹಾಮಾರಿ ಹರಡುತ್ತಾ? ಎಂಬ ಆತಂಕ ಕಾಡುತ್ತಿದೆ. ಏಕೆಂದ್ರೆ ನಿನ್ನೆ ನಡೆದ ಗೂಂಡಾಗಿರಿಯಲ್ಲಿ ‌200ಕ್ಕೂ ಹೆಚ್ಚು ಮಂದಿ ಭಾಗಿಯಾಗಿದ್ರು. ಗಲಾಟೆ ವೇಳೆ ಯಾವುದೇ ಸಮಾಜಿಕ ಅಂತರವಿಲ್ಲ, ಮಾಸ್ಕ್ ಸಹ ಯಾರೂ ಬಳಕೆ ಮಾಡಿಲ್ಲ. ಅಲ್ಲದೆ ಗಲಾಟೆಯಲ್ಲಿ ಕೊರೊನಾ ಪಾಸಿಟಿವ್ ಸಂಪರ್ಕ ಹೊಂದಿದವರೂ ಭಾಗಿಯಾಗಿದ್ರು. ದ್ವಿತೀಯ ಸಂಪರ್ಕ ಹೊಂದಿದವರೂ ಇದ್ರು. ಹಾಗಾಗಿ ಒಬ್ಬರಿಗೆ ಕೊರೊನಾ ಸೋಂಕು […]

ಬೆಂಗಳೂರಿಗೆ ಕುತ್ತು ತರುತ್ತಾ ಪಾದರಾಯನಪುರ ಗೂಂಡಾಗಿರಿ ಘಟನೆ?
ಸಾಧು ಶ್ರೀನಾಥ್​
|

Updated on:Apr 20, 2020 | 9:31 AM

Share

ಬೆಂಗಳೂರು: ಪಾದರಾಯನಪುರದಲ್ಲಿ ತಡರಾತ್ರಿ ಸಂಘಟಿತ ಗೂಂಡಾಗಿರಿ ನಡೆದಿರುವುದು ಬೆಂಗಳೂರಿಗೆ ಕುತ್ತು ತರುತ್ತಾ? ಈ ಘಟನೆಯಿಂದ ಕೊರೊನಾ ವೈರಸ್ 3ನೇ ಹಂತಕ್ಕೆ ತಲುಪುತ್ತಾ? ಸಮುದಾಯಕ್ಕೆ ಮಹಾಮಾರಿ ಹರಡುತ್ತಾ? ಎಂಬ ಆತಂಕ ಕಾಡುತ್ತಿದೆ.

ಏಕೆಂದ್ರೆ ನಿನ್ನೆ ನಡೆದ ಗೂಂಡಾಗಿರಿಯಲ್ಲಿ ‌200ಕ್ಕೂ ಹೆಚ್ಚು ಮಂದಿ ಭಾಗಿಯಾಗಿದ್ರು. ಗಲಾಟೆ ವೇಳೆ ಯಾವುದೇ ಸಮಾಜಿಕ ಅಂತರವಿಲ್ಲ, ಮಾಸ್ಕ್ ಸಹ ಯಾರೂ ಬಳಕೆ ಮಾಡಿಲ್ಲ. ಅಲ್ಲದೆ ಗಲಾಟೆಯಲ್ಲಿ ಕೊರೊನಾ ಪಾಸಿಟಿವ್ ಸಂಪರ್ಕ ಹೊಂದಿದವರೂ ಭಾಗಿಯಾಗಿದ್ರು. ದ್ವಿತೀಯ ಸಂಪರ್ಕ ಹೊಂದಿದವರೂ ಇದ್ರು. ಹಾಗಾಗಿ ಒಬ್ಬರಿಗೆ ಕೊರೊನಾ ಸೋಂಕು ಇದ್ರೂ ಅದು 200ಕ್ಕೂ ಹೆಚ್ಚು ಜನ್ರಿಗೆ ಕೊರೊನಾ ಅಟ್ಯಾಕ್ ಆಗುವ ಸಾಧ್ಯತೆ ಇದೆ.

ಹಾಗಾಗಿ ಆ 200 ಜನರಿಂದ ಸಮುದಾಯಕ್ಕೆ ಕೊರೊನಾ ಸೋಂಕು ಹಬ್ಬುವ ಸಾಧ್ಯತೆ ಇದೆ. ಕೊಂಚ ಎಡವಟ್ಟು ಆದ್ರೂ ಸಿಲಿಕಾನ್ ಸಿಟಿಯಲ್ಲಿ 200ಕ್ಕೂ ಹೆಚ್ಚು ಪಾಸಿಟಿವ್ ಪ್ರಕರಣ ದಾಖಲಾಗುವ ಸಾಧ್ಯತೆ ಇದೆ. ಹೀಗಾಗಿ ಪಾದರಾಯನಪುರದಲ್ಲಿ ನಡೆದ ಘಟನೆ ಬೆಂಗಳೂರಿಗರಿಗೆ ಆತಂಕಕ್ಕೆ ಕಾರಣವಾಗಿದೆ.

Published On - 9:27 am, Mon, 20 April 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?