AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗೆ ಕುತ್ತು ತರುತ್ತಾ ಪಾದರಾಯನಪುರ ಗೂಂಡಾಗಿರಿ ಘಟನೆ?

ಬೆಂಗಳೂರು: ಪಾದರಾಯನಪುರದಲ್ಲಿ ತಡರಾತ್ರಿ ಸಂಘಟಿತ ಗೂಂಡಾಗಿರಿ ನಡೆದಿರುವುದು ಬೆಂಗಳೂರಿಗೆ ಕುತ್ತು ತರುತ್ತಾ? ಈ ಘಟನೆಯಿಂದ ಕೊರೊನಾ ವೈರಸ್ 3ನೇ ಹಂತಕ್ಕೆ ತಲುಪುತ್ತಾ? ಸಮುದಾಯಕ್ಕೆ ಮಹಾಮಾರಿ ಹರಡುತ್ತಾ? ಎಂಬ ಆತಂಕ ಕಾಡುತ್ತಿದೆ. ಏಕೆಂದ್ರೆ ನಿನ್ನೆ ನಡೆದ ಗೂಂಡಾಗಿರಿಯಲ್ಲಿ ‌200ಕ್ಕೂ ಹೆಚ್ಚು ಮಂದಿ ಭಾಗಿಯಾಗಿದ್ರು. ಗಲಾಟೆ ವೇಳೆ ಯಾವುದೇ ಸಮಾಜಿಕ ಅಂತರವಿಲ್ಲ, ಮಾಸ್ಕ್ ಸಹ ಯಾರೂ ಬಳಕೆ ಮಾಡಿಲ್ಲ. ಅಲ್ಲದೆ ಗಲಾಟೆಯಲ್ಲಿ ಕೊರೊನಾ ಪಾಸಿಟಿವ್ ಸಂಪರ್ಕ ಹೊಂದಿದವರೂ ಭಾಗಿಯಾಗಿದ್ರು. ದ್ವಿತೀಯ ಸಂಪರ್ಕ ಹೊಂದಿದವರೂ ಇದ್ರು. ಹಾಗಾಗಿ ಒಬ್ಬರಿಗೆ ಕೊರೊನಾ ಸೋಂಕು […]

ಬೆಂಗಳೂರಿಗೆ ಕುತ್ತು ತರುತ್ತಾ ಪಾದರಾಯನಪುರ ಗೂಂಡಾಗಿರಿ ಘಟನೆ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Apr 20, 2020 | 9:31 AM

Share

ಬೆಂಗಳೂರು: ಪಾದರಾಯನಪುರದಲ್ಲಿ ತಡರಾತ್ರಿ ಸಂಘಟಿತ ಗೂಂಡಾಗಿರಿ ನಡೆದಿರುವುದು ಬೆಂಗಳೂರಿಗೆ ಕುತ್ತು ತರುತ್ತಾ? ಈ ಘಟನೆಯಿಂದ ಕೊರೊನಾ ವೈರಸ್ 3ನೇ ಹಂತಕ್ಕೆ ತಲುಪುತ್ತಾ? ಸಮುದಾಯಕ್ಕೆ ಮಹಾಮಾರಿ ಹರಡುತ್ತಾ? ಎಂಬ ಆತಂಕ ಕಾಡುತ್ತಿದೆ.

ಏಕೆಂದ್ರೆ ನಿನ್ನೆ ನಡೆದ ಗೂಂಡಾಗಿರಿಯಲ್ಲಿ ‌200ಕ್ಕೂ ಹೆಚ್ಚು ಮಂದಿ ಭಾಗಿಯಾಗಿದ್ರು. ಗಲಾಟೆ ವೇಳೆ ಯಾವುದೇ ಸಮಾಜಿಕ ಅಂತರವಿಲ್ಲ, ಮಾಸ್ಕ್ ಸಹ ಯಾರೂ ಬಳಕೆ ಮಾಡಿಲ್ಲ. ಅಲ್ಲದೆ ಗಲಾಟೆಯಲ್ಲಿ ಕೊರೊನಾ ಪಾಸಿಟಿವ್ ಸಂಪರ್ಕ ಹೊಂದಿದವರೂ ಭಾಗಿಯಾಗಿದ್ರು. ದ್ವಿತೀಯ ಸಂಪರ್ಕ ಹೊಂದಿದವರೂ ಇದ್ರು. ಹಾಗಾಗಿ ಒಬ್ಬರಿಗೆ ಕೊರೊನಾ ಸೋಂಕು ಇದ್ರೂ ಅದು 200ಕ್ಕೂ ಹೆಚ್ಚು ಜನ್ರಿಗೆ ಕೊರೊನಾ ಅಟ್ಯಾಕ್ ಆಗುವ ಸಾಧ್ಯತೆ ಇದೆ.

ಹಾಗಾಗಿ ಆ 200 ಜನರಿಂದ ಸಮುದಾಯಕ್ಕೆ ಕೊರೊನಾ ಸೋಂಕು ಹಬ್ಬುವ ಸಾಧ್ಯತೆ ಇದೆ. ಕೊಂಚ ಎಡವಟ್ಟು ಆದ್ರೂ ಸಿಲಿಕಾನ್ ಸಿಟಿಯಲ್ಲಿ 200ಕ್ಕೂ ಹೆಚ್ಚು ಪಾಸಿಟಿವ್ ಪ್ರಕರಣ ದಾಖಲಾಗುವ ಸಾಧ್ಯತೆ ಇದೆ. ಹೀಗಾಗಿ ಪಾದರಾಯನಪುರದಲ್ಲಿ ನಡೆದ ಘಟನೆ ಬೆಂಗಳೂರಿಗರಿಗೆ ಆತಂಕಕ್ಕೆ ಕಾರಣವಾಗಿದೆ.

Published On - 9:27 am, Mon, 20 April 20

Follow Us
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ