AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗೆ ಕುತ್ತು ತರುತ್ತಾ ಪಾದರಾಯನಪುರ ಗೂಂಡಾಗಿರಿ ಘಟನೆ?

ಬೆಂಗಳೂರು: ಪಾದರಾಯನಪುರದಲ್ಲಿ ತಡರಾತ್ರಿ ಸಂಘಟಿತ ಗೂಂಡಾಗಿರಿ ನಡೆದಿರುವುದು ಬೆಂಗಳೂರಿಗೆ ಕುತ್ತು ತರುತ್ತಾ? ಈ ಘಟನೆಯಿಂದ ಕೊರೊನಾ ವೈರಸ್ 3ನೇ ಹಂತಕ್ಕೆ ತಲುಪುತ್ತಾ? ಸಮುದಾಯಕ್ಕೆ ಮಹಾಮಾರಿ ಹರಡುತ್ತಾ? ಎಂಬ ಆತಂಕ ಕಾಡುತ್ತಿದೆ. ಏಕೆಂದ್ರೆ ನಿನ್ನೆ ನಡೆದ ಗೂಂಡಾಗಿರಿಯಲ್ಲಿ ‌200ಕ್ಕೂ ಹೆಚ್ಚು ಮಂದಿ ಭಾಗಿಯಾಗಿದ್ರು. ಗಲಾಟೆ ವೇಳೆ ಯಾವುದೇ ಸಮಾಜಿಕ ಅಂತರವಿಲ್ಲ, ಮಾಸ್ಕ್ ಸಹ ಯಾರೂ ಬಳಕೆ ಮಾಡಿಲ್ಲ. ಅಲ್ಲದೆ ಗಲಾಟೆಯಲ್ಲಿ ಕೊರೊನಾ ಪಾಸಿಟಿವ್ ಸಂಪರ್ಕ ಹೊಂದಿದವರೂ ಭಾಗಿಯಾಗಿದ್ರು. ದ್ವಿತೀಯ ಸಂಪರ್ಕ ಹೊಂದಿದವರೂ ಇದ್ರು. ಹಾಗಾಗಿ ಒಬ್ಬರಿಗೆ ಕೊರೊನಾ ಸೋಂಕು […]

ಬೆಂಗಳೂರಿಗೆ ಕುತ್ತು ತರುತ್ತಾ ಪಾದರಾಯನಪುರ ಗೂಂಡಾಗಿರಿ ಘಟನೆ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Apr 20, 2020 | 9:31 AM

Share

ಬೆಂಗಳೂರು: ಪಾದರಾಯನಪುರದಲ್ಲಿ ತಡರಾತ್ರಿ ಸಂಘಟಿತ ಗೂಂಡಾಗಿರಿ ನಡೆದಿರುವುದು ಬೆಂಗಳೂರಿಗೆ ಕುತ್ತು ತರುತ್ತಾ? ಈ ಘಟನೆಯಿಂದ ಕೊರೊನಾ ವೈರಸ್ 3ನೇ ಹಂತಕ್ಕೆ ತಲುಪುತ್ತಾ? ಸಮುದಾಯಕ್ಕೆ ಮಹಾಮಾರಿ ಹರಡುತ್ತಾ? ಎಂಬ ಆತಂಕ ಕಾಡುತ್ತಿದೆ.

ಏಕೆಂದ್ರೆ ನಿನ್ನೆ ನಡೆದ ಗೂಂಡಾಗಿರಿಯಲ್ಲಿ ‌200ಕ್ಕೂ ಹೆಚ್ಚು ಮಂದಿ ಭಾಗಿಯಾಗಿದ್ರು. ಗಲಾಟೆ ವೇಳೆ ಯಾವುದೇ ಸಮಾಜಿಕ ಅಂತರವಿಲ್ಲ, ಮಾಸ್ಕ್ ಸಹ ಯಾರೂ ಬಳಕೆ ಮಾಡಿಲ್ಲ. ಅಲ್ಲದೆ ಗಲಾಟೆಯಲ್ಲಿ ಕೊರೊನಾ ಪಾಸಿಟಿವ್ ಸಂಪರ್ಕ ಹೊಂದಿದವರೂ ಭಾಗಿಯಾಗಿದ್ರು. ದ್ವಿತೀಯ ಸಂಪರ್ಕ ಹೊಂದಿದವರೂ ಇದ್ರು. ಹಾಗಾಗಿ ಒಬ್ಬರಿಗೆ ಕೊರೊನಾ ಸೋಂಕು ಇದ್ರೂ ಅದು 200ಕ್ಕೂ ಹೆಚ್ಚು ಜನ್ರಿಗೆ ಕೊರೊನಾ ಅಟ್ಯಾಕ್ ಆಗುವ ಸಾಧ್ಯತೆ ಇದೆ.

ಹಾಗಾಗಿ ಆ 200 ಜನರಿಂದ ಸಮುದಾಯಕ್ಕೆ ಕೊರೊನಾ ಸೋಂಕು ಹಬ್ಬುವ ಸಾಧ್ಯತೆ ಇದೆ. ಕೊಂಚ ಎಡವಟ್ಟು ಆದ್ರೂ ಸಿಲಿಕಾನ್ ಸಿಟಿಯಲ್ಲಿ 200ಕ್ಕೂ ಹೆಚ್ಚು ಪಾಸಿಟಿವ್ ಪ್ರಕರಣ ದಾಖಲಾಗುವ ಸಾಧ್ಯತೆ ಇದೆ. ಹೀಗಾಗಿ ಪಾದರಾಯನಪುರದಲ್ಲಿ ನಡೆದ ಘಟನೆ ಬೆಂಗಳೂರಿಗರಿಗೆ ಆತಂಕಕ್ಕೆ ಕಾರಣವಾಗಿದೆ.

Published On - 9:27 am, Mon, 20 April 20

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ