AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಮೆಟ್ರೋ ಯೋಜನೆ ವೇಳೆ ಎಷ್ಟು ಮರ ಉಳಿಸೋಕಾಗುತ್ತದೋ ಉಳಿಸಿ.. ತಜ್ಞರ ಸಮಿತಿಗೆ ಹೈಕೋರ್ಟ್ ಸೂಚನೆ

ಮರ ಕಡಿಯುವ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್​, 872 ಮರಗಳ ಪೈಕಿ ಯಾವುದಾದರೂ ಮರವನ್ನು ಉಳಿಸಲು ಸಾಧ್ಯವೇ ಎನ್ನುವುದನ್ನು ಪರಿಶೀಲಿಸಿ ಎಂದು ​ ತಜ್ಞರ ಸಮಿತಿಗೆ ಸೂಚಿಸಿದೆ.  

ನಮ್ಮ ಮೆಟ್ರೋ ಯೋಜನೆ ವೇಳೆ ಎಷ್ಟು ಮರ ಉಳಿಸೋಕಾಗುತ್ತದೋ ಉಳಿಸಿ.. ತಜ್ಞರ ಸಮಿತಿಗೆ ಹೈಕೋರ್ಟ್ ಸೂಚನೆ
ರಾಜೇಶ್ ದುಗ್ಗುಮನೆ
| Edited By: |

Updated on: Jan 22, 2021 | 2:55 PM

Share

ಬೆಂಗಳೂರು: ನಗರದಲ್ಲಿ ನಮ್ಮ ಮೆಟ್ರೋ ರೈಲು ಯೋಜನೆ ವಿಸ್ತರಣೆಗೊಳ್ಳುತ್ತಲೇ ಇದೆ. ಈಗ ಮೆಟ್ರೋ ನಿರ್ಮಾಣ ಕಾರ್ಯಕ್ಕೆ 872 ಮರ ಕಡಿಯುವ ಅವಶ್ಯಕತೆ ಇದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್​ (BMRCL) ಹೈಕೋರ್ಟ್​ಗೆ ತಿಳಿಸಿದೆ.

ಮರ ಕಡಿಯುವ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್​, 872 ಮರಗಳ ಪೈಕಿ ಯಾವುದಾದರೂ ಮರವನ್ನು ಉಳಿಸಲು ಸಾಧ್ಯವೇ ಎನ್ನುವುದನ್ನು ಪರಿಶೀಲಿಸಿ ಎಂದು ​ ತಜ್ಞರ ಸಮಿತಿಗೆ ಸೂಚಿಸಿದೆ.

ನಮ್ಮ ಮೆಟ್ರೋ ರೈಲು ಮಾರ್ಗ ನಿರ್ಮಾಣಗೊಳ್ಳಲಿರುವ ಸ್ಥಳಕ್ಕೆ ಭೇಟಿ ಮಾಡಿ.‌ 872 ಮರಗಳ ಪೈಕಿ ಎಷ್ಟು ಮರ ಸಂರಕ್ಷಣೆ ಮಾಡಲು ಸಾಧ್ಯ ಎನ್ನುವ ಬಗ್ಗೆ ವರದಿ ನೀಡಿ ಎಂದು ತಜ್ಞರ ಸಮಿತಿಗೆ ಹೈಕೋರ್ಟ್ ವಿಭಾಗೀಯ ಪೀಠ ಸೂಚನೆ ನೀಡಿದೆ. ಅಲ್ಲದೆ, ‌ಫೆ. 15ರೊಳಗೆ ವರದಿ ನೀಡಲು ಹೈಕೋರ್ಟ್​ ಸೂಚಿಸಿದೆ.

ಯಲಚೇನಹಳ್ಳಿ-ಅಂಜನಾಪುರ ನಡುವಿನ ಮೆಟ್ರೋ ವಿಸ್ತೃತ ಮಾರ್ಗಕ್ಕೆ ಸಿಎಂ BSY ಚಾಲನೆ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ