AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಸಿನಿಮೀಯ ರೀತಿ ಶಂಕಿತ ಐಸಿಸ್​​​ ಉಗ್ರ ಅರೆಸ್ಟ್

ಬೆಂಗಳೂರು: ನಗರದ ಕೆಜೆ.ಹಳ್ಳಿಯಲ್ಲಿ ISD, NIA ಅಧಿಕಾರಿಗಳಿಂದ ಶಂಕಿತ ಐಸಿಸ್​​​ ಉಗ್ರನ ಬಂಧನವಾಗಿದೆ. ಸಿನಿಮೀಯ ರೀತಿಯಲ್ಲಿ ಉಗ್ರ ಫಜಿ ಉರ್ ರೆಹಮಾನ್ ಬೆನ್ನಟ್ಟಿ ಎನ್‌ಐಎ ಅಧಿಕಾರಿಗಳು ಕೆಜೆ.ಹಳ್ಳಿಯ ಟ್ಯಾನರಿ ರಸ್ತೆಯಲ್ಲಿ ಬಂಧಿಸಿದ್ದಾರೆ. ಶಂಕಿತ ಉಗ್ರ ಫಜಿ ಉರ್ ರೆಹಮಾನ್ ಅಲ್​ಹಿಂದ್ ಸಂಘಟನೆಯಲ್ಲಿ ಹಾಗೂ ಮೆಹಬೂಬ್, ಖ್ವಾಜಿ ತಂಡದ ಜತೆ ಗುರುತಿಸಿಕೊಂಡಿದ್ದ. ಕಳೆದ 2 ದಿನಗಳ ಹಿಂದೆ NIA ಅಧಿಕಾರಿಗಳು ರಾಜ್ಯಾದ್ಯಂತ 19 ಕಡೆ ದಾಳಿ ನಡೆಸಿದ್ದರು. ಈ ವೇಳೆ ಫಜಿ ಉರ್ ರೆಹಮಾನ್ ಕಾನಿಸಿಕೊಂಡಿದ್ದಾರೆ. ತಪ್ಪಿಸಿಕೊಳ್ಳಲು ಪ್ರಯತ್ನ […]

ಬೆಂಗಳೂರಿನಲ್ಲಿ ಸಿನಿಮೀಯ ರೀತಿ ಶಂಕಿತ ಐಸಿಸ್​​​ ಉಗ್ರ ಅರೆಸ್ಟ್
ಸಾಧು ಶ್ರೀನಾಥ್​
|

Updated on:Feb 26, 2020 | 2:01 PM

Share

ಬೆಂಗಳೂರು: ನಗರದ ಕೆಜೆ.ಹಳ್ಳಿಯಲ್ಲಿ ISD, NIA ಅಧಿಕಾರಿಗಳಿಂದ ಶಂಕಿತ ಐಸಿಸ್​​​ ಉಗ್ರನ ಬಂಧನವಾಗಿದೆ. ಸಿನಿಮೀಯ ರೀತಿಯಲ್ಲಿ ಉಗ್ರ ಫಜಿ ಉರ್ ರೆಹಮಾನ್ ಬೆನ್ನಟ್ಟಿ ಎನ್‌ಐಎ ಅಧಿಕಾರಿಗಳು ಕೆಜೆ.ಹಳ್ಳಿಯ ಟ್ಯಾನರಿ ರಸ್ತೆಯಲ್ಲಿ ಬಂಧಿಸಿದ್ದಾರೆ.

ಶಂಕಿತ ಉಗ್ರ ಫಜಿ ಉರ್ ರೆಹಮಾನ್ ಅಲ್​ಹಿಂದ್ ಸಂಘಟನೆಯಲ್ಲಿ ಹಾಗೂ ಮೆಹಬೂಬ್, ಖ್ವಾಜಿ ತಂಡದ ಜತೆ ಗುರುತಿಸಿಕೊಂಡಿದ್ದ. ಕಳೆದ 2 ದಿನಗಳ ಹಿಂದೆ NIA ಅಧಿಕಾರಿಗಳು ರಾಜ್ಯಾದ್ಯಂತ 19 ಕಡೆ ದಾಳಿ ನಡೆಸಿದ್ದರು. ಈ ವೇಳೆ ಫಜಿ ಉರ್ ರೆಹಮಾನ್ ಕಾನಿಸಿಕೊಂಡಿದ್ದಾರೆ. ತಪ್ಪಿಸಿಕೊಳ್ಳಲು ಪ್ರಯತ್ನ ಮಾಡಿದ್ದಾನೆ. ಆದರೆ ಬೆನ್ನಟ್ಟಿದ ಅಧಿಕಾರಿಗಳು ಈತನನ್ನು ಬಂಧಿಸಿದ್ದಾರೆ.

Published On - 2:00 pm, Wed, 26 February 20

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!