AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಸಿನಿಮೀಯ ರೀತಿ ಶಂಕಿತ ಐಸಿಸ್​​​ ಉಗ್ರ ಅರೆಸ್ಟ್

ಬೆಂಗಳೂರು: ನಗರದ ಕೆಜೆ.ಹಳ್ಳಿಯಲ್ಲಿ ISD, NIA ಅಧಿಕಾರಿಗಳಿಂದ ಶಂಕಿತ ಐಸಿಸ್​​​ ಉಗ್ರನ ಬಂಧನವಾಗಿದೆ. ಸಿನಿಮೀಯ ರೀತಿಯಲ್ಲಿ ಉಗ್ರ ಫಜಿ ಉರ್ ರೆಹಮಾನ್ ಬೆನ್ನಟ್ಟಿ ಎನ್‌ಐಎ ಅಧಿಕಾರಿಗಳು ಕೆಜೆ.ಹಳ್ಳಿಯ ಟ್ಯಾನರಿ ರಸ್ತೆಯಲ್ಲಿ ಬಂಧಿಸಿದ್ದಾರೆ. ಶಂಕಿತ ಉಗ್ರ ಫಜಿ ಉರ್ ರೆಹಮಾನ್ ಅಲ್​ಹಿಂದ್ ಸಂಘಟನೆಯಲ್ಲಿ ಹಾಗೂ ಮೆಹಬೂಬ್, ಖ್ವಾಜಿ ತಂಡದ ಜತೆ ಗುರುತಿಸಿಕೊಂಡಿದ್ದ. ಕಳೆದ 2 ದಿನಗಳ ಹಿಂದೆ NIA ಅಧಿಕಾರಿಗಳು ರಾಜ್ಯಾದ್ಯಂತ 19 ಕಡೆ ದಾಳಿ ನಡೆಸಿದ್ದರು. ಈ ವೇಳೆ ಫಜಿ ಉರ್ ರೆಹಮಾನ್ ಕಾನಿಸಿಕೊಂಡಿದ್ದಾರೆ. ತಪ್ಪಿಸಿಕೊಳ್ಳಲು ಪ್ರಯತ್ನ […]

ಬೆಂಗಳೂರಿನಲ್ಲಿ ಸಿನಿಮೀಯ ರೀತಿ ಶಂಕಿತ ಐಸಿಸ್​​​ ಉಗ್ರ ಅರೆಸ್ಟ್
ಸಾಧು ಶ್ರೀನಾಥ್​
|

Updated on:Feb 26, 2020 | 2:01 PM

Share

ಬೆಂಗಳೂರು: ನಗರದ ಕೆಜೆ.ಹಳ್ಳಿಯಲ್ಲಿ ISD, NIA ಅಧಿಕಾರಿಗಳಿಂದ ಶಂಕಿತ ಐಸಿಸ್​​​ ಉಗ್ರನ ಬಂಧನವಾಗಿದೆ. ಸಿನಿಮೀಯ ರೀತಿಯಲ್ಲಿ ಉಗ್ರ ಫಜಿ ಉರ್ ರೆಹಮಾನ್ ಬೆನ್ನಟ್ಟಿ ಎನ್‌ಐಎ ಅಧಿಕಾರಿಗಳು ಕೆಜೆ.ಹಳ್ಳಿಯ ಟ್ಯಾನರಿ ರಸ್ತೆಯಲ್ಲಿ ಬಂಧಿಸಿದ್ದಾರೆ.

ಶಂಕಿತ ಉಗ್ರ ಫಜಿ ಉರ್ ರೆಹಮಾನ್ ಅಲ್​ಹಿಂದ್ ಸಂಘಟನೆಯಲ್ಲಿ ಹಾಗೂ ಮೆಹಬೂಬ್, ಖ್ವಾಜಿ ತಂಡದ ಜತೆ ಗುರುತಿಸಿಕೊಂಡಿದ್ದ. ಕಳೆದ 2 ದಿನಗಳ ಹಿಂದೆ NIA ಅಧಿಕಾರಿಗಳು ರಾಜ್ಯಾದ್ಯಂತ 19 ಕಡೆ ದಾಳಿ ನಡೆಸಿದ್ದರು. ಈ ವೇಳೆ ಫಜಿ ಉರ್ ರೆಹಮಾನ್ ಕಾನಿಸಿಕೊಂಡಿದ್ದಾರೆ. ತಪ್ಪಿಸಿಕೊಳ್ಳಲು ಪ್ರಯತ್ನ ಮಾಡಿದ್ದಾನೆ. ಆದರೆ ಬೆನ್ನಟ್ಟಿದ ಅಧಿಕಾರಿಗಳು ಈತನನ್ನು ಬಂಧಿಸಿದ್ದಾರೆ.

Published On - 2:00 pm, Wed, 26 February 20

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ