AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಸಿನಿಮೀಯ ರೀತಿ ಶಂಕಿತ ಐಸಿಸ್​​​ ಉಗ್ರ ಅರೆಸ್ಟ್

ಬೆಂಗಳೂರು: ನಗರದ ಕೆಜೆ.ಹಳ್ಳಿಯಲ್ಲಿ ISD, NIA ಅಧಿಕಾರಿಗಳಿಂದ ಶಂಕಿತ ಐಸಿಸ್​​​ ಉಗ್ರನ ಬಂಧನವಾಗಿದೆ. ಸಿನಿಮೀಯ ರೀತಿಯಲ್ಲಿ ಉಗ್ರ ಫಜಿ ಉರ್ ರೆಹಮಾನ್ ಬೆನ್ನಟ್ಟಿ ಎನ್‌ಐಎ ಅಧಿಕಾರಿಗಳು ಕೆಜೆ.ಹಳ್ಳಿಯ ಟ್ಯಾನರಿ ರಸ್ತೆಯಲ್ಲಿ ಬಂಧಿಸಿದ್ದಾರೆ. ಶಂಕಿತ ಉಗ್ರ ಫಜಿ ಉರ್ ರೆಹಮಾನ್ ಅಲ್​ಹಿಂದ್ ಸಂಘಟನೆಯಲ್ಲಿ ಹಾಗೂ ಮೆಹಬೂಬ್, ಖ್ವಾಜಿ ತಂಡದ ಜತೆ ಗುರುತಿಸಿಕೊಂಡಿದ್ದ. ಕಳೆದ 2 ದಿನಗಳ ಹಿಂದೆ NIA ಅಧಿಕಾರಿಗಳು ರಾಜ್ಯಾದ್ಯಂತ 19 ಕಡೆ ದಾಳಿ ನಡೆಸಿದ್ದರು. ಈ ವೇಳೆ ಫಜಿ ಉರ್ ರೆಹಮಾನ್ ಕಾನಿಸಿಕೊಂಡಿದ್ದಾರೆ. ತಪ್ಪಿಸಿಕೊಳ್ಳಲು ಪ್ರಯತ್ನ […]

ಬೆಂಗಳೂರಿನಲ್ಲಿ ಸಿನಿಮೀಯ ರೀತಿ ಶಂಕಿತ ಐಸಿಸ್​​​ ಉಗ್ರ ಅರೆಸ್ಟ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Feb 26, 2020 | 2:01 PM

Share

ಬೆಂಗಳೂರು: ನಗರದ ಕೆಜೆ.ಹಳ್ಳಿಯಲ್ಲಿ ISD, NIA ಅಧಿಕಾರಿಗಳಿಂದ ಶಂಕಿತ ಐಸಿಸ್​​​ ಉಗ್ರನ ಬಂಧನವಾಗಿದೆ. ಸಿನಿಮೀಯ ರೀತಿಯಲ್ಲಿ ಉಗ್ರ ಫಜಿ ಉರ್ ರೆಹಮಾನ್ ಬೆನ್ನಟ್ಟಿ ಎನ್‌ಐಎ ಅಧಿಕಾರಿಗಳು ಕೆಜೆ.ಹಳ್ಳಿಯ ಟ್ಯಾನರಿ ರಸ್ತೆಯಲ್ಲಿ ಬಂಧಿಸಿದ್ದಾರೆ.

ಶಂಕಿತ ಉಗ್ರ ಫಜಿ ಉರ್ ರೆಹಮಾನ್ ಅಲ್​ಹಿಂದ್ ಸಂಘಟನೆಯಲ್ಲಿ ಹಾಗೂ ಮೆಹಬೂಬ್, ಖ್ವಾಜಿ ತಂಡದ ಜತೆ ಗುರುತಿಸಿಕೊಂಡಿದ್ದ. ಕಳೆದ 2 ದಿನಗಳ ಹಿಂದೆ NIA ಅಧಿಕಾರಿಗಳು ರಾಜ್ಯಾದ್ಯಂತ 19 ಕಡೆ ದಾಳಿ ನಡೆಸಿದ್ದರು. ಈ ವೇಳೆ ಫಜಿ ಉರ್ ರೆಹಮಾನ್ ಕಾನಿಸಿಕೊಂಡಿದ್ದಾರೆ. ತಪ್ಪಿಸಿಕೊಳ್ಳಲು ಪ್ರಯತ್ನ ಮಾಡಿದ್ದಾನೆ. ಆದರೆ ಬೆನ್ನಟ್ಟಿದ ಅಧಿಕಾರಿಗಳು ಈತನನ್ನು ಬಂಧಿಸಿದ್ದಾರೆ.

Published On - 2:00 pm, Wed, 26 February 20

Follow Us
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ