AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಸಿನಿಮೀಯ ರೀತಿ ಶಂಕಿತ ಐಸಿಸ್​​​ ಉಗ್ರ ಅರೆಸ್ಟ್

ಬೆಂಗಳೂರು: ನಗರದ ಕೆಜೆ.ಹಳ್ಳಿಯಲ್ಲಿ ISD, NIA ಅಧಿಕಾರಿಗಳಿಂದ ಶಂಕಿತ ಐಸಿಸ್​​​ ಉಗ್ರನ ಬಂಧನವಾಗಿದೆ. ಸಿನಿಮೀಯ ರೀತಿಯಲ್ಲಿ ಉಗ್ರ ಫಜಿ ಉರ್ ರೆಹಮಾನ್ ಬೆನ್ನಟ್ಟಿ ಎನ್‌ಐಎ ಅಧಿಕಾರಿಗಳು ಕೆಜೆ.ಹಳ್ಳಿಯ ಟ್ಯಾನರಿ ರಸ್ತೆಯಲ್ಲಿ ಬಂಧಿಸಿದ್ದಾರೆ. ಶಂಕಿತ ಉಗ್ರ ಫಜಿ ಉರ್ ರೆಹಮಾನ್ ಅಲ್​ಹಿಂದ್ ಸಂಘಟನೆಯಲ್ಲಿ ಹಾಗೂ ಮೆಹಬೂಬ್, ಖ್ವಾಜಿ ತಂಡದ ಜತೆ ಗುರುತಿಸಿಕೊಂಡಿದ್ದ. ಕಳೆದ 2 ದಿನಗಳ ಹಿಂದೆ NIA ಅಧಿಕಾರಿಗಳು ರಾಜ್ಯಾದ್ಯಂತ 19 ಕಡೆ ದಾಳಿ ನಡೆಸಿದ್ದರು. ಈ ವೇಳೆ ಫಜಿ ಉರ್ ರೆಹಮಾನ್ ಕಾನಿಸಿಕೊಂಡಿದ್ದಾರೆ. ತಪ್ಪಿಸಿಕೊಳ್ಳಲು ಪ್ರಯತ್ನ […]

ಬೆಂಗಳೂರಿನಲ್ಲಿ ಸಿನಿಮೀಯ ರೀತಿ ಶಂಕಿತ ಐಸಿಸ್​​​ ಉಗ್ರ ಅರೆಸ್ಟ್
ಸಾಧು ಶ್ರೀನಾಥ್​
|

Updated on:Feb 26, 2020 | 2:01 PM

Share

ಬೆಂಗಳೂರು: ನಗರದ ಕೆಜೆ.ಹಳ್ಳಿಯಲ್ಲಿ ISD, NIA ಅಧಿಕಾರಿಗಳಿಂದ ಶಂಕಿತ ಐಸಿಸ್​​​ ಉಗ್ರನ ಬಂಧನವಾಗಿದೆ. ಸಿನಿಮೀಯ ರೀತಿಯಲ್ಲಿ ಉಗ್ರ ಫಜಿ ಉರ್ ರೆಹಮಾನ್ ಬೆನ್ನಟ್ಟಿ ಎನ್‌ಐಎ ಅಧಿಕಾರಿಗಳು ಕೆಜೆ.ಹಳ್ಳಿಯ ಟ್ಯಾನರಿ ರಸ್ತೆಯಲ್ಲಿ ಬಂಧಿಸಿದ್ದಾರೆ.

ಶಂಕಿತ ಉಗ್ರ ಫಜಿ ಉರ್ ರೆಹಮಾನ್ ಅಲ್​ಹಿಂದ್ ಸಂಘಟನೆಯಲ್ಲಿ ಹಾಗೂ ಮೆಹಬೂಬ್, ಖ್ವಾಜಿ ತಂಡದ ಜತೆ ಗುರುತಿಸಿಕೊಂಡಿದ್ದ. ಕಳೆದ 2 ದಿನಗಳ ಹಿಂದೆ NIA ಅಧಿಕಾರಿಗಳು ರಾಜ್ಯಾದ್ಯಂತ 19 ಕಡೆ ದಾಳಿ ನಡೆಸಿದ್ದರು. ಈ ವೇಳೆ ಫಜಿ ಉರ್ ರೆಹಮಾನ್ ಕಾನಿಸಿಕೊಂಡಿದ್ದಾರೆ. ತಪ್ಪಿಸಿಕೊಳ್ಳಲು ಪ್ರಯತ್ನ ಮಾಡಿದ್ದಾನೆ. ಆದರೆ ಬೆನ್ನಟ್ಟಿದ ಅಧಿಕಾರಿಗಳು ಈತನನ್ನು ಬಂಧಿಸಿದ್ದಾರೆ.

Published On - 2:00 pm, Wed, 26 February 20

ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ