ಬೆಂಗಳೂರಿನಲ್ಲಿ ಸಿನಿಮೀಯ ರೀತಿ ಶಂಕಿತ ಐಸಿಸ್​​​ ಉಗ್ರ ಅರೆಸ್ಟ್

ಬೆಂಗಳೂರು: ನಗರದ ಕೆಜೆ.ಹಳ್ಳಿಯಲ್ಲಿ ISD, NIA ಅಧಿಕಾರಿಗಳಿಂದ ಶಂಕಿತ ಐಸಿಸ್​​​ ಉಗ್ರನ ಬಂಧನವಾಗಿದೆ. ಸಿನಿಮೀಯ ರೀತಿಯಲ್ಲಿ ಉಗ್ರ ಫಜಿ ಉರ್ ರೆಹಮಾನ್ ಬೆನ್ನಟ್ಟಿ ಎನ್‌ಐಎ ಅಧಿಕಾರಿಗಳು ಕೆಜೆ.ಹಳ್ಳಿಯ ಟ್ಯಾನರಿ ರಸ್ತೆಯಲ್ಲಿ ಬಂಧಿಸಿದ್ದಾರೆ. ಶಂಕಿತ ಉಗ್ರ ಫಜಿ ಉರ್ ರೆಹಮಾನ್ ಅಲ್​ಹಿಂದ್ ಸಂಘಟನೆಯಲ್ಲಿ ಹಾಗೂ ಮೆಹಬೂಬ್, ಖ್ವಾಜಿ ತಂಡದ ಜತೆ ಗುರುತಿಸಿಕೊಂಡಿದ್ದ. ಕಳೆದ 2 ದಿನಗಳ ಹಿಂದೆ NIA ಅಧಿಕಾರಿಗಳು ರಾಜ್ಯಾದ್ಯಂತ 19 ಕಡೆ ದಾಳಿ ನಡೆಸಿದ್ದರು. ಈ ವೇಳೆ ಫಜಿ ಉರ್ ರೆಹಮಾನ್ ಕಾನಿಸಿಕೊಂಡಿದ್ದಾರೆ. ತಪ್ಪಿಸಿಕೊಳ್ಳಲು ಪ್ರಯತ್ನ […]

ಬೆಂಗಳೂರಿನಲ್ಲಿ ಸಿನಿಮೀಯ ರೀತಿ ಶಂಕಿತ ಐಸಿಸ್​​​ ಉಗ್ರ ಅರೆಸ್ಟ್
ಸಾಧು ಶ್ರೀನಾಥ್​

Updated on: Feb 26, 2020 | 2:01 PM

ಬೆಂಗಳೂರು: ನಗರದ ಕೆಜೆ.ಹಳ್ಳಿಯಲ್ಲಿ ISD, NIA ಅಧಿಕಾರಿಗಳಿಂದ ಶಂಕಿತ ಐಸಿಸ್​​​ ಉಗ್ರನ ಬಂಧನವಾಗಿದೆ. ಸಿನಿಮೀಯ ರೀತಿಯಲ್ಲಿ ಉಗ್ರ ಫಜಿ ಉರ್ ರೆಹಮಾನ್ ಬೆನ್ನಟ್ಟಿ ಎನ್‌ಐಎ ಅಧಿಕಾರಿಗಳು ಕೆಜೆ.ಹಳ್ಳಿಯ ಟ್ಯಾನರಿ ರಸ್ತೆಯಲ್ಲಿ ಬಂಧಿಸಿದ್ದಾರೆ.

ಶಂಕಿತ ಉಗ್ರ ಫಜಿ ಉರ್ ರೆಹಮಾನ್ ಅಲ್​ಹಿಂದ್ ಸಂಘಟನೆಯಲ್ಲಿ ಹಾಗೂ ಮೆಹಬೂಬ್, ಖ್ವಾಜಿ ತಂಡದ ಜತೆ ಗುರುತಿಸಿಕೊಂಡಿದ್ದ. ಕಳೆದ 2 ದಿನಗಳ ಹಿಂದೆ NIA ಅಧಿಕಾರಿಗಳು ರಾಜ್ಯಾದ್ಯಂತ 19 ಕಡೆ ದಾಳಿ ನಡೆಸಿದ್ದರು. ಈ ವೇಳೆ ಫಜಿ ಉರ್ ರೆಹಮಾನ್ ಕಾನಿಸಿಕೊಂಡಿದ್ದಾರೆ. ತಪ್ಪಿಸಿಕೊಳ್ಳಲು ಪ್ರಯತ್ನ ಮಾಡಿದ್ದಾನೆ. ಆದರೆ ಬೆನ್ನಟ್ಟಿದ ಅಧಿಕಾರಿಗಳು ಈತನನ್ನು ಬಂಧಿಸಿದ್ದಾರೆ.

Published On - 2:00 pm, Wed, 26 February 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us