AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್‌ವುಡ್‌ Drugs ಜಾಲ: ನಟ ಯೋಗಿ​, ಕ್ರಿಕೆಟಿಗ NC ಅಯ್ಯಪ್ಪ ವಿಚಾರಣೆ

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿದಂತೆ ನಟ ಲೂಸ್​ ಮಾದ ಯೋಗೀಶ್​ ಹಾಗೂ ಮಾಜಿ ಕ್ರಿಕೆಟಿಗ NC ಅಯ್ಯಪ್ಪರ ವಿಚಾರಣೆ ಸಹ ನಡೆಸಲಾಗಿದೆ ಎಂಬ ಮಾಹಿತಿ ದೊರೆತಿದೆ. ಆಂತರಿಕ ಭದ್ರತಾ ವಿಭಾಗದ ಪೊಲೀಸರಿಂದ ವಿಚಾರಣೆ ನಡೆದಿದ್ದು ಡ್ರಗ್ ಪೆಡ್ಲರ್ ಒಬ್ಬನ ಹೇಳಿಕೆ ಆಧಾರದ ಮೇಲೆ ವಿಚಾರಣೆ ನಡೆಸಲಾಯಿತು ಎಂದು ಹೇಳಲಾಗಿದೆ. ಇಬ್ಬರನ್ನು ಶಾಂತಿನಗರದ ಕೇಂದ್ರ ಕಚೇರಿಯಲ್ಲಿ ವಿಚಾರಣೆ ಮಾಡಿದ್ದೇವೆ ಎಂದು ಆಂತರಿಕ ಭದ್ರತಾ ವಿಭಾಗದ ADGP ಭಾಸ್ಕರ್ ರಾವ್ ಮಾಹಿತಿ ನೀಡಿದ್ದಾರೆ. ಮಾಜಿ […]

ಸ್ಯಾಂಡಲ್‌ವುಡ್‌ Drugs ಜಾಲ: ನಟ ಯೋಗಿ​, ಕ್ರಿಕೆಟಿಗ NC ಅಯ್ಯಪ್ಪ ವಿಚಾರಣೆ
KUSHAL V
|

Updated on: Sep 21, 2020 | 8:09 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿದಂತೆ ನಟ ಲೂಸ್​ ಮಾದ ಯೋಗೀಶ್​ ಹಾಗೂ ಮಾಜಿ ಕ್ರಿಕೆಟಿಗ NC ಅಯ್ಯಪ್ಪರ ವಿಚಾರಣೆ ಸಹ ನಡೆಸಲಾಗಿದೆ ಎಂಬ ಮಾಹಿತಿ ದೊರೆತಿದೆ. ಆಂತರಿಕ ಭದ್ರತಾ ವಿಭಾಗದ ಪೊಲೀಸರಿಂದ ವಿಚಾರಣೆ ನಡೆದಿದ್ದು ಡ್ರಗ್ ಪೆಡ್ಲರ್ ಒಬ್ಬನ ಹೇಳಿಕೆ ಆಧಾರದ ಮೇಲೆ ವಿಚಾರಣೆ ನಡೆಸಲಾಯಿತು ಎಂದು ಹೇಳಲಾಗಿದೆ. ಇಬ್ಬರನ್ನು ಶಾಂತಿನಗರದ ಕೇಂದ್ರ ಕಚೇರಿಯಲ್ಲಿ ವಿಚಾರಣೆ ಮಾಡಿದ್ದೇವೆ ಎಂದು ಆಂತರಿಕ ಭದ್ರತಾ ವಿಭಾಗದ ADGP ಭಾಸ್ಕರ್ ರಾವ್ ಮಾಹಿತಿ ನೀಡಿದ್ದಾರೆ. ಮಾಜಿ ಕ್ರಿಕೆಟಿಗ NC ಅಯ್ಯಪ್ಪ ಹಾಗೂ ಕಿರುತೆರೆ ನಟಿ ರಶ್ಮಿ ಚಂಗಪ್ಪರ ವಿಚಾರಣೆಯನ್ನು ISD ಅಧಿಕಾರಿಗಳು ಸೆಪ್ಟೆಂಬರ್ 19ರಂದು ನಡೆಸಿರುವ ಮಾಹಿತಿ ಸಿಕ್ಕಿದೆ. ವಿಚಾರಣೆ ವೇಳೆ ನಾನು ಅಂಡರ್ 19 ತಂಡದ ಕೋಚ್ ಮತ್ತು ಬ್ಯಾಂಕ್ ಉದ್ಯೋಗಿ. ನನಗೆ ಅಂಥ ಯಾರ ಸಂಪರ್ಕವೂ ಇಲ್ಲ ಎಂದು ಅಯ್ಯಪ್ಪ ಹೇಳಿದ್ದಾರಂತೆ. ಹಾಗಾಗಿ, ಅಯ್ಯಪ್ಪರ ಹೇಳಿಕೆ ದಾಖಲಿಸಿ ISD ಅಧಿಕಾರಿಗಳು ವಾಪಾಸ್ ಕಳಿಸಿದ್ದಾರೆ ಎಂದು ತಿಳಿದುಬಂದಿದೆ.

ಜೊತೆಗೆ, ಇಂದು ನಟ ಯೋಗೀಶ್ ಹಾಗೂ ಖಾಸಗಿ ವಾಹಿನಿಯೊಂದರಅಸೋಸಿಯೇಟೆಡ್​ ಪ್ರೊಡ್ಯೂಸರ್ ನಿಶ್ಚಿತಾ ಶರತ್​ರ ವಿಚಾರಣೆ ನಡೆಸಲಾಗಿದೆ. ಈ ವೇಳೆ ನಾನೊಬ್ಬ ನಟ. ನನಗೆ ಡ್ರಗ್ ಪೆಡ್ಲರ್​ಗಳ ಸಂಪರ್ಕವಿಲ್ಲ ಎಂದು ನಟ ಯೋಗೀಶ್ ಹೇಳಿದ್ದಾರಂತೆ.

ಇದಲ್ಲದೆ, ಮತ್ತಿಬ್ಬರಿಗೆ ನಾಳೆ ವಿಚಾರಣೆಗೆ ಹಾಜರಾಗಲು ISDಯಿಂದ ನೋಟಿಸ್ ಸಹ ಹೊರಡಿಸಲಾಗಿದೆ. ಅಭಿಷೇಕ್ ಹಾಗೂ ಕಿರುತೆರೆ ನಟಿ ಗೀತಾ ಭಾರತಿ ಭಟ್​ಗೆ ನೋಟಿಸ್ ನೀಡಲಾಗಿದ್ದು ನಾಳೆ ಬೆಳಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ