AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್‌ವುಡ್‌ Drugs ಜಾಲ: ನಟ ಯೋಗಿ​, ಕ್ರಿಕೆಟಿಗ NC ಅಯ್ಯಪ್ಪ ವಿಚಾರಣೆ

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿದಂತೆ ನಟ ಲೂಸ್​ ಮಾದ ಯೋಗೀಶ್​ ಹಾಗೂ ಮಾಜಿ ಕ್ರಿಕೆಟಿಗ NC ಅಯ್ಯಪ್ಪರ ವಿಚಾರಣೆ ಸಹ ನಡೆಸಲಾಗಿದೆ ಎಂಬ ಮಾಹಿತಿ ದೊರೆತಿದೆ. ಆಂತರಿಕ ಭದ್ರತಾ ವಿಭಾಗದ ಪೊಲೀಸರಿಂದ ವಿಚಾರಣೆ ನಡೆದಿದ್ದು ಡ್ರಗ್ ಪೆಡ್ಲರ್ ಒಬ್ಬನ ಹೇಳಿಕೆ ಆಧಾರದ ಮೇಲೆ ವಿಚಾರಣೆ ನಡೆಸಲಾಯಿತು ಎಂದು ಹೇಳಲಾಗಿದೆ. ಇಬ್ಬರನ್ನು ಶಾಂತಿನಗರದ ಕೇಂದ್ರ ಕಚೇರಿಯಲ್ಲಿ ವಿಚಾರಣೆ ಮಾಡಿದ್ದೇವೆ ಎಂದು ಆಂತರಿಕ ಭದ್ರತಾ ವಿಭಾಗದ ADGP ಭಾಸ್ಕರ್ ರಾವ್ ಮಾಹಿತಿ ನೀಡಿದ್ದಾರೆ. ಮಾಜಿ […]

ಸ್ಯಾಂಡಲ್‌ವುಡ್‌ Drugs ಜಾಲ: ನಟ ಯೋಗಿ​, ಕ್ರಿಕೆಟಿಗ NC ಅಯ್ಯಪ್ಪ ವಿಚಾರಣೆ
KUSHAL V
|

Updated on: Sep 21, 2020 | 8:09 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿದಂತೆ ನಟ ಲೂಸ್​ ಮಾದ ಯೋಗೀಶ್​ ಹಾಗೂ ಮಾಜಿ ಕ್ರಿಕೆಟಿಗ NC ಅಯ್ಯಪ್ಪರ ವಿಚಾರಣೆ ಸಹ ನಡೆಸಲಾಗಿದೆ ಎಂಬ ಮಾಹಿತಿ ದೊರೆತಿದೆ. ಆಂತರಿಕ ಭದ್ರತಾ ವಿಭಾಗದ ಪೊಲೀಸರಿಂದ ವಿಚಾರಣೆ ನಡೆದಿದ್ದು ಡ್ರಗ್ ಪೆಡ್ಲರ್ ಒಬ್ಬನ ಹೇಳಿಕೆ ಆಧಾರದ ಮೇಲೆ ವಿಚಾರಣೆ ನಡೆಸಲಾಯಿತು ಎಂದು ಹೇಳಲಾಗಿದೆ. ಇಬ್ಬರನ್ನು ಶಾಂತಿನಗರದ ಕೇಂದ್ರ ಕಚೇರಿಯಲ್ಲಿ ವಿಚಾರಣೆ ಮಾಡಿದ್ದೇವೆ ಎಂದು ಆಂತರಿಕ ಭದ್ರತಾ ವಿಭಾಗದ ADGP ಭಾಸ್ಕರ್ ರಾವ್ ಮಾಹಿತಿ ನೀಡಿದ್ದಾರೆ. ಮಾಜಿ ಕ್ರಿಕೆಟಿಗ NC ಅಯ್ಯಪ್ಪ ಹಾಗೂ ಕಿರುತೆರೆ ನಟಿ ರಶ್ಮಿ ಚಂಗಪ್ಪರ ವಿಚಾರಣೆಯನ್ನು ISD ಅಧಿಕಾರಿಗಳು ಸೆಪ್ಟೆಂಬರ್ 19ರಂದು ನಡೆಸಿರುವ ಮಾಹಿತಿ ಸಿಕ್ಕಿದೆ. ವಿಚಾರಣೆ ವೇಳೆ ನಾನು ಅಂಡರ್ 19 ತಂಡದ ಕೋಚ್ ಮತ್ತು ಬ್ಯಾಂಕ್ ಉದ್ಯೋಗಿ. ನನಗೆ ಅಂಥ ಯಾರ ಸಂಪರ್ಕವೂ ಇಲ್ಲ ಎಂದು ಅಯ್ಯಪ್ಪ ಹೇಳಿದ್ದಾರಂತೆ. ಹಾಗಾಗಿ, ಅಯ್ಯಪ್ಪರ ಹೇಳಿಕೆ ದಾಖಲಿಸಿ ISD ಅಧಿಕಾರಿಗಳು ವಾಪಾಸ್ ಕಳಿಸಿದ್ದಾರೆ ಎಂದು ತಿಳಿದುಬಂದಿದೆ.

ಜೊತೆಗೆ, ಇಂದು ನಟ ಯೋಗೀಶ್ ಹಾಗೂ ಖಾಸಗಿ ವಾಹಿನಿಯೊಂದರಅಸೋಸಿಯೇಟೆಡ್​ ಪ್ರೊಡ್ಯೂಸರ್ ನಿಶ್ಚಿತಾ ಶರತ್​ರ ವಿಚಾರಣೆ ನಡೆಸಲಾಗಿದೆ. ಈ ವೇಳೆ ನಾನೊಬ್ಬ ನಟ. ನನಗೆ ಡ್ರಗ್ ಪೆಡ್ಲರ್​ಗಳ ಸಂಪರ್ಕವಿಲ್ಲ ಎಂದು ನಟ ಯೋಗೀಶ್ ಹೇಳಿದ್ದಾರಂತೆ.

ಇದಲ್ಲದೆ, ಮತ್ತಿಬ್ಬರಿಗೆ ನಾಳೆ ವಿಚಾರಣೆಗೆ ಹಾಜರಾಗಲು ISDಯಿಂದ ನೋಟಿಸ್ ಸಹ ಹೊರಡಿಸಲಾಗಿದೆ. ಅಭಿಷೇಕ್ ಹಾಗೂ ಕಿರುತೆರೆ ನಟಿ ಗೀತಾ ಭಾರತಿ ಭಟ್​ಗೆ ನೋಟಿಸ್ ನೀಡಲಾಗಿದ್ದು ನಾಳೆ ಬೆಳಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.

Follow Us
ಕಾವೇರಿ ನೀರು ವಿವಾದ: ತಮಿಳುನಾಡು ಅರ್ಜಿ ವಿಚಾರಣೆಗೆ ಸುಪ್ರೀಂ ಸಮ್ಮತಿ
ಕಾವೇರಿ ನೀರು ವಿವಾದ: ತಮಿಳುನಾಡು ಅರ್ಜಿ ವಿಚಾರಣೆಗೆ ಸುಪ್ರೀಂ ಸಮ್ಮತಿ
ಬಿಡದಿ ಟೌನ್​ಶಿಪ್​ ಯೋಜನೆಯ ಹಿಂದಿನ ಉದ್ದೇಶ ಏನು? ಸಿಎಂಗೆ ದೇವೇಗೌಡ ಪ್ರಶ್ನೆ
ಬಿಡದಿ ಟೌನ್​ಶಿಪ್​ ಯೋಜನೆಯ ಹಿಂದಿನ ಉದ್ದೇಶ ಏನು? ಸಿಎಂಗೆ ದೇವೇಗೌಡ ಪ್ರಶ್ನೆ
ಸಂಪುಟದಿಂದ ವಜಾಕ್ಕೆ ಆಗ್ರಹಗಳ ಮಧ್ಯೆ ಸಚಿವ ನಾಗೇಂದ್ರಗೆ ಬಿಗ್ ರಿಲೀಫ್​
ಸಂಪುಟದಿಂದ ವಜಾಕ್ಕೆ ಆಗ್ರಹಗಳ ಮಧ್ಯೆ ಸಚಿವ ನಾಗೇಂದ್ರಗೆ ಬಿಗ್ ರಿಲೀಫ್​
ಸ್ಟಾರ್ ಹೋಟೆಲ್​​​​​ ಬೆನ್ನಲ್ಲೇ ಕಾಸ್ಮೆಟಿಕ್ಸ್ ಅಂಗಡಿಗಳ ಮೇಲೆ ದಾಳಿ
ಸ್ಟಾರ್ ಹೋಟೆಲ್​​​​​ ಬೆನ್ನಲ್ಲೇ ಕಾಸ್ಮೆಟಿಕ್ಸ್ ಅಂಗಡಿಗಳ ಮೇಲೆ ದಾಳಿ
ಬೆಂಗಳೂರಲ್ಲಿ 105 ಮಂದಿ ಬಾಂಗ್ಲಾದೇಶದ ಅಕ್ರಮ ವಲಸಿಗರು ಪತ್ತೆ
ಬೆಂಗಳೂರಲ್ಲಿ 105 ಮಂದಿ ಬಾಂಗ್ಲಾದೇಶದ ಅಕ್ರಮ ವಲಸಿಗರು ಪತ್ತೆ
ಪ್ರಾಯಶ್ಚಿತ್ತ ಯಾತ್ರೆ ಅನ್ನೋರಿಗೆ ದೇವೇಗೌಡರಿಂದ ತಿರುಗೇಟು!
ಪ್ರಾಯಶ್ಚಿತ್ತ ಯಾತ್ರೆ ಅನ್ನೋರಿಗೆ ದೇವೇಗೌಡರಿಂದ ತಿರುಗೇಟು!
ರೇಣುಕಾಸ್ವಾಮಿ ಕೊಲೆ ಕೇಸ್; ದರ್ಶನ್ ಸೇರಿ 6 ಆರೋಪಿಗಳು ವಿಚಾರಣೆಗೆ ಹಾಜರು
ರೇಣುಕಾಸ್ವಾಮಿ ಕೊಲೆ ಕೇಸ್; ದರ್ಶನ್ ಸೇರಿ 6 ಆರೋಪಿಗಳು ವಿಚಾರಣೆಗೆ ಹಾಜರು
ಶಿವಗಂಗೆ ಬೆಟ್ಟದಲ್ಲಿ ವ್ಯಕ್ತಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್!
ಶಿವಗಂಗೆ ಬೆಟ್ಟದಲ್ಲಿ ವ್ಯಕ್ತಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್!
ಬೆಂಗಳೂರಿನಲ್ಲಿ ಬಿಜೆಪಿ ವತಿಯಿಂದ ಹರ್ ಘರ್ ತಿರಂಗಾ ಯಾತ್ರೆ
ಬೆಂಗಳೂರಿನಲ್ಲಿ ಬಿಜೆಪಿ ವತಿಯಿಂದ ಹರ್ ಘರ್ ತಿರಂಗಾ ಯಾತ್ರೆ
ಮಡಿಕೇರಿಯ ಸ್ಟೋನ್ ಹಿಲ್‌ನಲ್ಲಿ ಭೂಕುಸಿತ
ಮಡಿಕೇರಿಯ ಸ್ಟೋನ್ ಹಿಲ್‌ನಲ್ಲಿ ಭೂಕುಸಿತ