IT Raids: ಕರ್ನಾಟಕದಲ್ಲಿ ಮುಂದುವರೆದ ಐಟಿ ದಾಳಿ, ಈ ಬಾರಿ ಬಿಲ್ಡರ್ಸ್ಗೆ ಶಾಕ್
IT Raids In Bengaluru: ಕರ್ನಾಟಕದಲ್ಲಿ ಐಟಿ ದಾಳಿ ಮುಂದುವರೆದಿದೆ. ಕೆಲ ದಿನಗಳಿಂದ ಜ್ಯುವೆಲ್ಲರಿ ಅಂಗಡಿಗಳ ಮೇಲೆ ದಾಳಿ ಮಾಡಿದ್ದ ಐಟ ಅಧಿಕಾರಿಗಳು ಈಗ ಬಿಲ್ಡರ್ಸ್ ಮನೆಗಳ ಮೇಲೆ ದಾಳಿ ಮಾಡಿದ್ದಾರೆ.

ಪ್ರಾತಿನಿಧಿಕ ಚಿತ್ರ
Updated on:Nov 03, 2023 | 9:10 AM
ಬೆಂಗಳೂರು, (ನವೆಂಬರ್ 03): ಕರ್ನಾಟಕದಲ್ಲಿ ಐಟಿ ಅಧಿಕಾರಿಗಳ ಬೇಟೆ(IT official raid) ಮುಂದುವರೆದಿದೆ. ಇಂದು(ನವೆಂಬರ್ 03) ಬೆಳ್ಳಂಬೆಳಗ್ಗೆ ಬೆಂಗಳೂರಿನ (Bengaluru) ಹಲವೆಡೆ ಬಿಲ್ಡರ್ಸ್ ಮನೆಗಳ ಮೇಲೆ ಐಟಿ ದಾಳಿಯಾಗಿದೆ. ಕಳೆದ ಹಲವು ದಿನಗಳಿಂದ ರಾಜ್ಯದ ಹಲವೆಡೆ ಜ್ಯುವೆಲರ್ ಅಂಗಡಿಗಳ ಮೇಲೆ ದಾಳಿ ಮಾಡಿದ್ದ ಐಟಿ ಅಧಿಕಾರಿಗಳು, ಈ ಬಾರಿ ಬಿಲ್ಡರ್ಸ್ಗೆ ಶಾಕ್ ಕೊಟ್ಟಿದ್ದಾರೆ.
ಕಳೆದ ಹಲವು ದಿನಗಳಿಂದ ಕರ್ನಾಟಕದ ವಿವಿಧ ಭಾಗಗಳಲ್ಲಿ ಐಟಿ ದಾಳಿಯಾಗುತ್ತಲೇ ಇದೆ. ಮೊನ್ನೇ ಅಷ್ಟೇ ಉಡುಪಿ ಹಾಗೂ ಮಂಗಳೂರು ಭಾಗದಲ್ಲಿ ಚಿನ್ನಾಭರಣ ಅಂಗಡಿಗಳ ಮೇಲೆ ಐಡಿ ಅಧಿಕಾರಿಗಳು ದಾಳಿ ಮಾಡಿದ್ದರು. ಅಲ್ಲದೇ ಬೆಂಗಳೂರಿನಲ್ಲಿ ಕಳೆದ ಒಂದು ತಿಂಗಳಿಂದ ಜ್ಯುವೆಲ್ಲರಿ ಹಾಗೂ ಅಂಗಡಿ ಮಾಲೀಕರ ಮನೆಗಳ ಮೇಲೆ ದಾಳಿ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.
Published On - 9:01 am, Fri, 3 November 23
Related Stories
‘ಶಂಕರಾಭರಣ’ ಶೂಟಿಂಗ್ ಮುಗಿಸಿದ ಶೈನ್ ಶೆಟ್ಟಿ; ಫಸ್ಟ್ ಲುಕ್ ಪೋಸ್ಟರ್ ರಿಲೀಸ್
‘ಬಫೆಲ್ಲೊ ಪ್ಲಾಸ್ಟಿ’, ‘ಗ್ಲೋವ್ ಐವಿ’ ಜಾನ್ಹವಿ ಅಂದದ ರಹಸ್ಯಗಳು ಒಂದೆರಡಾ?
ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಉದ್ಯೋಗವಕಾಶ; PRO ಹುದ್ದೆಗೆ ಅರ್ಜಿ ಆಹ್ವಾನ
ಈ ಎರಡು ಚಿತ್ರಗಳಲ್ಲಿನ ಮೂರು ವ್ಯತ್ಯಾಸಗಳನ್ನು ನೀವು ಗುರುತಿಸಬಲ್ಲಿರಾ
ಕುಂಟುತ್ತಾ ಸಾಗಿದ ಡ್ಯಾಂ ಗೇಟ್ ರಿಪೇರಿ ಕಾರ್ಯ: ನೀರು ಸಂಗ್ರಹಕ್ಕೆ ತೊಂದರೆ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ
ಇದೆಂತಹ ಅವಮಾನ... ಪಾಕಿಸ್ತಾನ್ ತಂಡಕ್ಕೆ 'ಬಾಬರ್' ಭಯ
ಯೋಗಿ, ದಿಗಂತ್, ಸತೀಶ್: ವೇದಿಕೆ ಮೇಲೆ ಮೂವರು ಗೆಳೆಯರ ಮಾತುಗಳು
ಇಂಡಿಯಾ ಎಐ ಇಂಪ್ಯಾಕ್ಟ್ ಸಮ್ಮಿಟ್ 2026': ಮೋದಿ ಭಾಷಣ ಕನ್ನಡದಲ್ಲಿ ಕೇಳಿ
ಮೊದಲ ಬಾರಿಗೆ ಮಗಳ ಪರಿಚಯಿಸಿದ ನೀನಾಸಂ ಸತೀಶ್
ಎಐನಿಂದಾಗುವ ಅಪಾಯಗಳ ತಗ್ಗಿಸುವ ಉಪಾಯ ಕಂಡುಕೊಳ್ಳಬೇಕು: ಅಶ್ವಿನಿ ವೈಷ್ಣವ್