AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IT Raids: ಕರ್ನಾಟಕದಲ್ಲಿ ಮುಂದುವರೆದ ಐಟಿ ದಾಳಿ, ಈ ಬಾರಿ ಬಿಲ್ಡರ್ಸ್​ಗೆ ಶಾಕ್

IT Raids In Bengaluru: ಕರ್ನಾಟಕದಲ್ಲಿ ಐಟಿ ದಾಳಿ ಮುಂದುವರೆದಿದೆ. ಕೆಲ ದಿನಗಳಿಂದ ಜ್ಯುವೆಲ್ಲರಿ ಅಂಗಡಿಗಳ ಮೇಲೆ ದಾಳಿ ಮಾಡಿದ್ದ ಐಟ ಅಧಿಕಾರಿಗಳು ಈಗ ಬಿಲ್ಡರ್ಸ್​ ಮನೆಗಳ ಮೇಲೆ ದಾಳಿ ಮಾಡಿದ್ದಾರೆ.

IT Raids: ಕರ್ನಾಟಕದಲ್ಲಿ ಮುಂದುವರೆದ ಐಟಿ ದಾಳಿ, ಈ ಬಾರಿ ಬಿಲ್ಡರ್ಸ್​ಗೆ ಶಾಕ್
ಪ್ರಾತಿನಿಧಿಕ ಚಿತ್ರ
ಶಿವಪ್ರಸಾದ್​ ಬಿ.
| Edited By: |

Updated on:Nov 03, 2023 | 9:10 AM

Share

ಬೆಂಗಳೂರು, (ನವೆಂಬರ್ 03): ಕರ್ನಾಟಕದಲ್ಲಿ ಐಟಿ ಅಧಿಕಾರಿಗಳ ಬೇಟೆ(IT official raid) ಮುಂದುವರೆದಿದೆ. ಇಂದು(ನವೆಂಬರ್ 03) ಬೆಳ್ಳಂಬೆಳಗ್ಗೆ ಬೆಂಗಳೂರಿನ (Bengaluru) ಹಲವೆಡೆ ಬಿಲ್ಡರ್ಸ್​ ಮನೆಗಳ ಮೇಲೆ ಐಟಿ ದಾಳಿಯಾಗಿದೆ. ಕಳೆದ ಹಲವು ದಿನಗಳಿಂದ ರಾಜ್ಯದ ಹಲವೆಡೆ ಜ್ಯುವೆಲರ್ ಅಂಗಡಿಗಳ ಮೇಲೆ ದಾಳಿ ಮಾಡಿದ್ದ ಐಟಿ ಅಧಿಕಾರಿಗಳು, ಈ ಬಾರಿ  ಬಿಲ್ಡರ್ಸ್​ಗೆ ಶಾಕ್ ಕೊಟ್ಟಿದ್ದಾರೆ.

ಕಳೆದ ಹಲವು ದಿನಗಳಿಂದ ಕರ್ನಾಟಕದ ವಿವಿಧ ಭಾಗಗಳಲ್ಲಿ ಐಟಿ ದಾಳಿಯಾಗುತ್ತಲೇ ಇದೆ. ಮೊನ್ನೇ ಅಷ್ಟೇ ಉಡುಪಿ ಹಾಗೂ ಮಂಗಳೂರು ಭಾಗದಲ್ಲಿ ಚಿನ್ನಾಭರಣ ಅಂಗಡಿಗಳ ಮೇಲೆ ಐಡಿ ಅಧಿಕಾರಿಗಳು ದಾಳಿ ಮಾಡಿದ್ದರು.  ಅಲ್ಲದೇ ಬೆಂಗಳೂರಿನಲ್ಲಿ ಕಳೆದ ಒಂದು ತಿಂಗಳಿಂದ ಜ್ಯುವೆಲ್ಲರಿ ಹಾಗೂ ಅಂಗಡಿ ಮಾಲೀಕರ ಮನೆಗಳ ಮೇಲೆ ದಾಳಿ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.

Published On - 9:01 am, Fri, 3 November 23

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ