AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಕ್ಟೋರಿಯಾ ಆಸ್ಪತ್ರೆ ಮುಂದೆ ಜನ ಜಮಾವಣೆ.. ಇಂದೇ ಬಿಡುಗಡೆ ಆಗ್ತಾರಾ ವಿ.ಕೆ. ಶಶಿಕಲಾ?

ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಆಪ್ತೆ, ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಜೈಲು ಸೇರಿದ್ದ ಶಶಿಕಲಾ ಇಂದು ಜೈಲಿನಿಂದ ಬಿಡುಗಡೆಯಾಗಬೇಕಿದೆ. ಆದ್ರೆ ಸದ್ಯ ವಿಕ್ಟೋರಿಯಾ ಆಸ್ಪತ್ರೆಯಲ್ಲಿರುವ ಶಶಿಕಲಾ ನಟರಾಜನ್, ಕೊರೊನಾ ಹಿನ್ನೆಲೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಶಿಕಲಾರನ್ನು ನೋಡುವ ತವಕದಲ್ಲಿ ವಿಕ್ಟೋರಿಯಾ ಆಸ್ಪತ್ರೆಯ ಮುಂದೆ ಅವರ ನೂರಾರು ಅಭಿಮಾನಿಗಳು ಜಮಾಯಿಸಿದ್ದಾರೆ.

ವಿಕ್ಟೋರಿಯಾ ಆಸ್ಪತ್ರೆ ಮುಂದೆ ಜನ ಜಮಾವಣೆ.. ಇಂದೇ ಬಿಡುಗಡೆ ಆಗ್ತಾರಾ ವಿ.ಕೆ. ಶಶಿಕಲಾ?
ವಿ.ಕೆ.ಶಶಿಕಲಾ ನಟರಾಜನ್
ಸಾಧು ಶ್ರೀನಾಥ್​
| Edited By: |

Updated on:Feb 10, 2021 | 3:05 PM

Share

ಬೆಂಗಳೂರು: ಸುಮಾರು 4 ವರ್ಷಗಳ ಜೈಲು ಶಿಕ್ಷೆ ಬಳಿಕ ವಿ.ಕೆ. ಶಶಿಕಲಾ ಇಂದು ಜೈಲುವಾಸದಿಂದ ರಿಲೀಸ್ ಆಗುವ ಸಾದ್ಯತೆಗಳು ಹೆಚ್ಚಾಗಿವೆ. ಕಾನೂನಾತ್ಮಕವಾಗಿ ಶಶಿಕಲಾ ಬಿಡುಗಡೆಯಾಗಬಹದಾದರೂ ಆರೋಗ್ಯದಿಂದಾಗಿ ಅವರಿನ್ನೂ ಆಸ್ಪತ್ರೆಯಲ್ಲೇ ಉಳಿಯುವ ಸಾಧ್ಯತೆಗಳು ಹೆಚ್ಚಾಗಿವೆ.

ಹೌದು, ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಆಪ್ತೆ, ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಜೈಲು ಸೇರಿದ್ದ ಶಶಿಕಲಾ ಇಂದು ಜೈಲಿನಿಂದ ಬಿಡುಗಡೆಯಾಗಬೇಕಿದೆ. ಆದ್ರೆ ಸದ್ಯ ವಿಕ್ಟೋರಿಯಾ ಆಸ್ಪತ್ರೆಯಲ್ಲಿರುವ ಶಶಿಕಲಾ ನಟರಾಜನ್, ಕೊರೊನಾ ಹಿನ್ನೆಲೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದೇ ವೇಳೆ, ತಮ್ಮ ಅಧಿನಾಯಕಿ ಶಶಿಕಲಾರನ್ನು ನೋಡುವ ತವಕದಲ್ಲಿ ವಿಕ್ಟೋರಿಯಾ ಆಸ್ಪತ್ರೆಯ ಮುಂದೆ ಅವರ ನೂರಾರು ಅಭಿಮಾನಿಗಳು ಜಮಾಯಿಸಿದ್ದಾರೆ. ಅಭಿಮಾನಿಗಳು ಜಮಾವಣೆ ಹಿನ್ನೆಲೆ ಪೊಲೀಸ್ ಬಿಗಿಭದ್ರತೆ ಕೈಗೊಳ್ಳಲಾಗಿದೆ.

ಅಕ್ರಮ ಆಸ್ತಿ ಗಳಿಗೆ ಕೇಸ್​ನಲ್ಲಿ 4 ವರ್ಷ ಶಿಕ್ಷೆ ಅನುಭವಿಸಿದ ಶಶಿಕಲಾಗೆ ಜೈಲುವಾಸ ಅಂತ್ಯ, ಕೊರೊನಾ ಚಿಕಿತ್ಸೆ ಬಳಿಕ ರಿಲೀಸ್ ಆಗಲಿದ್ದಾರಾ ಚಿನ್ನಮ್ಮ?

Published On - 10:55 am, Wed, 27 January 21

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್