AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನರ್ವಸತಿ ಕೇಂದ್ರ ಜಾಗ ತೆರವು ವಿರೋಧಿಸಿ ಹಳಿಂಗಳಿ ಗ್ರಾಮಸ್ಥರು, ಜೈನಮುನಿಗಳಿಂದ ಪ್ರತಿಭಟನೆ

ತಮದಡ್ಡಿ ಹಾಗೂ ಹಳಿಂಗಳಿ ಗ್ರಾಮಸ್ಥರ ಮಧ್ಯೆ ಒಂದೇ ಜಾಗಕ್ಕಾಗಿ ಹೋರಾಟ ನಡೆಯುತ್ತಿದೆ. ತಮದಡ್ಡಿ ಸಂತ್ರಸ್ತರಿಗೆ ಪುನರ್ವಸತಿ ಕೇಂದ್ರಕ್ಕೆ ಜಾಗ ನೀಡಲು ಅಧಿಕಾರಿಗಳು ತಿಳಿಸಿದ್ದಾರೆ. ಈ‌ ಜಾಗ ಬಿಟ್ಟು ಬೇರೆ ಕಡೆ ಕೊಡಿ ಎಂದು‌ ಹಳಿಂಗಳಿ ಗ್ರಾಮಸ್ಥರು, ಭದ್ರಗಿರಿ ಜೈನಮಂದಿರದ ಭಕ್ತರು ಹಾಗೂ‌ ಮುನಿಗಳು ಒತ್ತಾಯಿಸಿದ್ದಾರೆ.

ಪುನರ್ವಸತಿ ಕೇಂದ್ರ ಜಾಗ ತೆರವು ವಿರೋಧಿಸಿ ಹಳಿಂಗಳಿ ಗ್ರಾಮಸ್ಥರು, ಜೈನಮುನಿಗಳಿಂದ ಪ್ರತಿಭಟನೆ
ಪುನರ್ವಸತಿ ಕೇಂದ್ರ ಜಾಗ ತೆರವು ವಿರೋಧಿಸಿ ಹಳಿಂಗಳಿ ಗ್ರಾಮಸ್ಥರು, ಜೈನಮುನಿಗಳಿಂದ ಪ್ರತಿಭಟನೆ
TV9 Web
| Edited By: |

Updated on:Aug 04, 2021 | 9:40 AM

Share

ಬಾಗಲಕೋಟೆ: ಪುನರ್ವಸತಿ ಕೇಂದ್ರ ಜಾಗ ತೆರವಿಗೆ ವಿರೋಧ ವ್ಯಕ್ತಪಡಿಸಿ ಬಾಗಲಕೋಟೆ ಜಿಲ್ಲೆ ರಬಕವಿಬನಹಟ್ಟಿ ತಾಲೂಕಿನ ಹಳಿಂಗಳಿ ಭದ್ರಗಿರಿ ಬೆಟ್ಟದ ಜೈನಮಂದಿರದ ಜೈನಮುನಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕಲ್ಲುಗಳಿಂದ ನಿರ್ಮಿಸಿದ ಗುಂಪಾದಲ್ಲಿ ಕೂತು ಜೈನಮುನಿ ಶಾಂತಿಧರ್ಮಭೂಷಣ ಮಹಾರಾಜರು ಪ್ರತಿಭಟನೆಗೆ ಮುಂದಾಗಿದ್ದಾರೆ.

ತಮದಡ್ಡಿ ಹಾಗೂ ಹಳಿಂಗಳಿ ಗ್ರಾಮಸ್ಥರ ಮಧ್ಯೆ ಒಂದೇ ಜಾಗಕ್ಕಾಗಿ ಹೋರಾಟ ನಡೆಯುತ್ತಿದೆ. ತಮದಡ್ಡಿ ಸಂತ್ರಸ್ತರಿಗೆ ಪುನರ್ವಸತಿ ಕೇಂದ್ರಕ್ಕೆ ಜಾಗ ನೀಡಲು ಅಧಿಕಾರಿಗಳು ತಿಳಿಸಿದ್ದಾರೆ. ಈ‌ ಜಾಗ ಬಿಟ್ಟು ಬೇರೆ ಕಡೆ ಕೊಡಿ ಎಂದು‌ ಹಳಿಂಗಳಿ ಗ್ರಾಮಸ್ಥರು, ಭದ್ರಗಿರಿ ಜೈನಮಂದಿರದ ಭಕ್ತರು ಹಾಗೂ‌ ಮುನಿಗಳು ಒತ್ತಾಯಿಸಿದ್ದು. ನಿನ್ನೆ ಮದ್ಯಾಹ್ನದಿಂದಲೇ ಆಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈಗಲೂ ಬೆಟ್ಟದಲ್ಲಿ ಪ್ರತಿಭಟನೆ ಮುಂದುವರೆದಿದೆ. ಪ್ರತಿಭಟನೆಯಲ್ಲಿ ನೂರಾರು ಸಂಖ್ಯೆಯಲ್ಲಿ ಮಹಿಳೆಯರು ಕೂಡ ಭಾಗಿಯಾಗಿದ್ದಾರೆ.

ಇಂದು‌ ಜಾಗದಲ್ಲಿನ ಗಿಡಗಳನ್ನು ತೆರವುಗೊಳಿಸಿ ಜಾಗದ ಅಳತೆ ಮಾಡಲು‌ ಕಂದಾಯ ಇಲಾಖೆ ಅಧಿಕಾರಿಗಳು ಮುಂದಾಗಿದ್ದಾರೆ. ಜಾಗದಲ್ಲಿ ಯಾವುದೇ ತೆರವು ಕಾರ್ಯ, ಯಾವುದೇ ಚಟುವಟಿಕೆ ನಡೆಸದಂತೆ ಹಳಿಂಗಳಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗದ್ದಲ ಗಲಾಟೆ ಸಾಧ್ಯತೆ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಬ್ಯಾರಿಕೇಡ್ ಹಾಕಿ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಸ್ಥಳದಲ್ಲಿ ಉದ್ವಿಗ್ನ ವಾತಾವರಣ‌ ಇನ್ನು ಪ್ರತಿಭಟಾನಾಕಾರರು ಹಾಗೂ ಪೊಲೀಸರ ಮಧ್ಯೆ ವಾಗ್ವಾದ. ಪ್ರತಿಭಟನೆ ಕೈ ಬಿಡುವಂತೆ ಪೊಲೀಸರು ಒತ್ತಾಯಿಸಿದ್ದು ಪೊಲೀಸರಿಗೆ ಕೇರ್ ಮಾಡದೆ ಪ್ರತಿಭಟನೆ ಮುಂದುವರೆದಿದೆ. ಪ್ರತಿಭಟನಾಕಾರರನ್ನು ಬಂಧಿಸಿ ಡಿಎಆರ್ ವಾಹನಕ್ಕೆ ಹಾಕಿಕೊಂಡು ಪೊಲೀಸರು ಹೊರಟಿದ್ದು ಸ್ಥಳದಲ್ಲಿ ಉದ್ವಿಗ್ನ ವಾತಾವರಣ‌ ನಿರ್ಮಾಣವಾಗಿದೆ. ಜಾಗ ಶುಚಿಗೊಳಿಸಲು ಕಂದಾಯ ಇಲಾಖೆ ಸಿಬ್ಬಂದಿ ಆಗಮಿಸಿದ್ದ ವೇಳೆ ಸೀಮೆಎಣ್ಣೆ ಸುರಿದುಕೊಂಡು ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಇದನ್ನೂ ಓದಿ: Lovlina Borgohain: ಊರಿನ ಭವಿಷ್ಯ ಬದಲಿಸಿದ ಆ ಒಂದು ಗೆಲುವು: ದಶಕಗಳಿಂದ ಅಭಿವೃದ್ದಿ ಕಾಣದ ಲವ್ಲಿನಾ ಹಳ್ಳಿಗೆ ಹೊಸ ರಸ್ತೆ ನಿರ್ಮಾಣ

Published On - 8:04 am, Wed, 4 August 21

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ