AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮಖಂಡಿಯ ಆರ್ಟ್ ಟೀಚರ್ ಸಂಗಮೇಶರ ‘ಕೊರೊನಾ ಕಲೆ’!

ಕೊರೊನಾ ಬಗ್ಗೆ ಬಾಗಲಕೋಟೆಯ ಚಿತ್ರಕಲಾ ಶಿಕ್ಷಕರೊಬ್ಬರು ಅಪರೂಪದ ಚಿತ್ರ ಬಿಡಿಸಿದ್ದಾರೆ. ಬಾಗಲಕೋಟೆ ಜಿಲ್ಲೆ ಜಮಖಂಡಿ ನಿವಾಸಿಯಾಗಿರುವ ಚಿತ್ರಕಲಾ ಶಿಕ್ಷಕರ ಸಂಗಮೇಶ್ ಬಗಲಿ ಅಪರೂಪದ ಚಿತ್ರ ಬಿಡಿಸಿದ್ದಾರೆ‌. ಸಂಗಮೇಶ್ ಬಗಲಿ ಜಿಲ್ಲೆಯ ರಬಕವಿಬನಹಟ್ಟಿ ತಾಲ್ಲೂಕಿನ ಹೊಸೂರು ಗ್ರಾಮದ ಸರಕಾರಿ ಪ್ರೌಢಶಾಲೆ ಚಿತ್ರಕಲಾ ಶಿಕ್ಷಕರಾಗಿದ್ದಾರೆ. ಸಂಗಮೇಶ್ ಬಗಲಿ ಅವರು ಕೊರೊನಾ ಲಾಕ್ ಡೌನ್ ಅವಧಿಯಲ್ಲಿ ಮೈಲಿಗಲ್ಲಿನ ಪಕ್ಕ ಕೊರೊನಾ ಜೊತೆ ಓಡುತ್ತಿರುವ ಕುದುರೆಯ ವಿಶೇಷ ಚಿತ್ರ ಬಿಡಿಸಿದ್ದಾರೆ. ಕುದುರೆ ಮೇಲೆ ಭಾರತ‌ದ ನಕ್ಷೆ, ಬಾವುಟ, ಕುದುರೆಗೆ ಮಾಸ್ಕ್, ಕುದುರೆ ಕೊರಳಲ್ಲಿ […]

ಜಮಖಂಡಿಯ ಆರ್ಟ್ ಟೀಚರ್ ಸಂಗಮೇಶರ ‘ಕೊರೊನಾ ಕಲೆ’!
ಸಾಧು ಶ್ರೀನಾಥ್​
|

Updated on:May 27, 2020 | 5:58 PM

Share

ಕೊರೊನಾ ಬಗ್ಗೆ ಬಾಗಲಕೋಟೆಯ ಚಿತ್ರಕಲಾ ಶಿಕ್ಷಕರೊಬ್ಬರು ಅಪರೂಪದ ಚಿತ್ರ ಬಿಡಿಸಿದ್ದಾರೆ. ಬಾಗಲಕೋಟೆ ಜಿಲ್ಲೆ ಜಮಖಂಡಿ ನಿವಾಸಿಯಾಗಿರುವ ಚಿತ್ರಕಲಾ ಶಿಕ್ಷಕರ ಸಂಗಮೇಶ್ ಬಗಲಿ ಅಪರೂಪದ ಚಿತ್ರ ಬಿಡಿಸಿದ್ದಾರೆ‌.

ಸಂಗಮೇಶ್ ಬಗಲಿ ಜಿಲ್ಲೆಯ ರಬಕವಿಬನಹಟ್ಟಿ ತಾಲ್ಲೂಕಿನ ಹೊಸೂರು ಗ್ರಾಮದ ಸರಕಾರಿ ಪ್ರೌಢಶಾಲೆ ಚಿತ್ರಕಲಾ ಶಿಕ್ಷಕರಾಗಿದ್ದಾರೆ. ಸಂಗಮೇಶ್ ಬಗಲಿ ಅವರು ಕೊರೊನಾ ಲಾಕ್ ಡೌನ್ ಅವಧಿಯಲ್ಲಿ ಮೈಲಿಗಲ್ಲಿನ ಪಕ್ಕ ಕೊರೊನಾ ಜೊತೆ ಓಡುತ್ತಿರುವ ಕುದುರೆಯ ವಿಶೇಷ ಚಿತ್ರ ಬಿಡಿಸಿದ್ದಾರೆ.

ಕುದುರೆ ಮೇಲೆ ಭಾರತ‌ದ ನಕ್ಷೆ, ಬಾವುಟ, ಕುದುರೆಗೆ ಮಾಸ್ಕ್, ಕುದುರೆ ಕೊರಳಲ್ಲಿ ಮೋದಿ ಚಿತ್ರ ಬಿಡಿಸಿ, ಕುದುರೆ ಬೆನ್ನ ಮೇಲೆ ಕೊರೊನಾ ವಾರಿಯರ್ಸ್ ಚಿತ್ರ ರಚಿಸಿದ್ದಾರೆ. ಆಕ್ರಾಲಿಕ್ ಕ್ಯಾನ್ವಾಸ್ ಪೇಂಟಿಂಗ್ ಮೂಲಕ ಈ ಅಪರೂಪದ ಚಿತ್ರ ಬಿಡಿಸಿದ್ದಾರೆ.

Published On - 5:56 pm, Wed, 27 May 20

ರಾಯರ ಸನ್ನಿಧಿಯಲ್ಲಿ ತಂದೆಗೆ ಗೌರವ ಡಾಕ್ಟರೇಟ್: ಯುವ ರಾಜ್​ಕುಮಾರ್ ಸಂತಸ
ರಾಯರ ಸನ್ನಿಧಿಯಲ್ಲಿ ತಂದೆಗೆ ಗೌರವ ಡಾಕ್ಟರೇಟ್: ಯುವ ರಾಜ್​ಕುಮಾರ್ ಸಂತಸ
ಜ್ಯುವೆಲರಿ ಶಾಪ್‌ ದರೋಡೆ: ಕಳ್ಳರು ಸಿಕ್ಕಿಬಿದ್ದ ರೋಚಕತೆ ಬಿಚ್ಚಿಟ್ಟ ಎಸ್ಪಿ
ಜ್ಯುವೆಲರಿ ಶಾಪ್‌ ದರೋಡೆ: ಕಳ್ಳರು ಸಿಕ್ಕಿಬಿದ್ದ ರೋಚಕತೆ ಬಿಚ್ಚಿಟ್ಟ ಎಸ್ಪಿ
ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ಕರ್ನಾಟಕದ ಬ್ಯಾಟಿಂಗ್, ಬೌಲಿಂಗ್ ಸ್ಟ್ರೆಂತ್ ವಿವರಿಸಿದ ವಿನಯ್ ಕುಮಾರ್
ಕರ್ನಾಟಕದ ಬ್ಯಾಟಿಂಗ್, ಬೌಲಿಂಗ್ ಸ್ಟ್ರೆಂತ್ ವಿವರಿಸಿದ ವಿನಯ್ ಕುಮಾರ್
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ