AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮಖಂಡಿಯ ಆರ್ಟ್ ಟೀಚರ್ ಸಂಗಮೇಶರ ‘ಕೊರೊನಾ ಕಲೆ’!

ಕೊರೊನಾ ಬಗ್ಗೆ ಬಾಗಲಕೋಟೆಯ ಚಿತ್ರಕಲಾ ಶಿಕ್ಷಕರೊಬ್ಬರು ಅಪರೂಪದ ಚಿತ್ರ ಬಿಡಿಸಿದ್ದಾರೆ. ಬಾಗಲಕೋಟೆ ಜಿಲ್ಲೆ ಜಮಖಂಡಿ ನಿವಾಸಿಯಾಗಿರುವ ಚಿತ್ರಕಲಾ ಶಿಕ್ಷಕರ ಸಂಗಮೇಶ್ ಬಗಲಿ ಅಪರೂಪದ ಚಿತ್ರ ಬಿಡಿಸಿದ್ದಾರೆ‌. ಸಂಗಮೇಶ್ ಬಗಲಿ ಜಿಲ್ಲೆಯ ರಬಕವಿಬನಹಟ್ಟಿ ತಾಲ್ಲೂಕಿನ ಹೊಸೂರು ಗ್ರಾಮದ ಸರಕಾರಿ ಪ್ರೌಢಶಾಲೆ ಚಿತ್ರಕಲಾ ಶಿಕ್ಷಕರಾಗಿದ್ದಾರೆ. ಸಂಗಮೇಶ್ ಬಗಲಿ ಅವರು ಕೊರೊನಾ ಲಾಕ್ ಡೌನ್ ಅವಧಿಯಲ್ಲಿ ಮೈಲಿಗಲ್ಲಿನ ಪಕ್ಕ ಕೊರೊನಾ ಜೊತೆ ಓಡುತ್ತಿರುವ ಕುದುರೆಯ ವಿಶೇಷ ಚಿತ್ರ ಬಿಡಿಸಿದ್ದಾರೆ. ಕುದುರೆ ಮೇಲೆ ಭಾರತ‌ದ ನಕ್ಷೆ, ಬಾವುಟ, ಕುದುರೆಗೆ ಮಾಸ್ಕ್, ಕುದುರೆ ಕೊರಳಲ್ಲಿ […]

ಜಮಖಂಡಿಯ ಆರ್ಟ್ ಟೀಚರ್ ಸಂಗಮೇಶರ ‘ಕೊರೊನಾ ಕಲೆ’!
ಸಾಧು ಶ್ರೀನಾಥ್​
|

Updated on:May 27, 2020 | 5:58 PM

Share

ಕೊರೊನಾ ಬಗ್ಗೆ ಬಾಗಲಕೋಟೆಯ ಚಿತ್ರಕಲಾ ಶಿಕ್ಷಕರೊಬ್ಬರು ಅಪರೂಪದ ಚಿತ್ರ ಬಿಡಿಸಿದ್ದಾರೆ. ಬಾಗಲಕೋಟೆ ಜಿಲ್ಲೆ ಜಮಖಂಡಿ ನಿವಾಸಿಯಾಗಿರುವ ಚಿತ್ರಕಲಾ ಶಿಕ್ಷಕರ ಸಂಗಮೇಶ್ ಬಗಲಿ ಅಪರೂಪದ ಚಿತ್ರ ಬಿಡಿಸಿದ್ದಾರೆ‌.

ಸಂಗಮೇಶ್ ಬಗಲಿ ಜಿಲ್ಲೆಯ ರಬಕವಿಬನಹಟ್ಟಿ ತಾಲ್ಲೂಕಿನ ಹೊಸೂರು ಗ್ರಾಮದ ಸರಕಾರಿ ಪ್ರೌಢಶಾಲೆ ಚಿತ್ರಕಲಾ ಶಿಕ್ಷಕರಾಗಿದ್ದಾರೆ. ಸಂಗಮೇಶ್ ಬಗಲಿ ಅವರು ಕೊರೊನಾ ಲಾಕ್ ಡೌನ್ ಅವಧಿಯಲ್ಲಿ ಮೈಲಿಗಲ್ಲಿನ ಪಕ್ಕ ಕೊರೊನಾ ಜೊತೆ ಓಡುತ್ತಿರುವ ಕುದುರೆಯ ವಿಶೇಷ ಚಿತ್ರ ಬಿಡಿಸಿದ್ದಾರೆ.

ಕುದುರೆ ಮೇಲೆ ಭಾರತ‌ದ ನಕ್ಷೆ, ಬಾವುಟ, ಕುದುರೆಗೆ ಮಾಸ್ಕ್, ಕುದುರೆ ಕೊರಳಲ್ಲಿ ಮೋದಿ ಚಿತ್ರ ಬಿಡಿಸಿ, ಕುದುರೆ ಬೆನ್ನ ಮೇಲೆ ಕೊರೊನಾ ವಾರಿಯರ್ಸ್ ಚಿತ್ರ ರಚಿಸಿದ್ದಾರೆ. ಆಕ್ರಾಲಿಕ್ ಕ್ಯಾನ್ವಾಸ್ ಪೇಂಟಿಂಗ್ ಮೂಲಕ ಈ ಅಪರೂಪದ ಚಿತ್ರ ಬಿಡಿಸಿದ್ದಾರೆ.

Published On - 5:56 pm, Wed, 27 May 20

ಮೂರು ತಿಂಗಳಲ್ಲಿ 250 ಕೋಟಿ ಕಳೆದುಕೊಂಡಿದ್ದಾರೆ ನಿರ್ಮಾಪಕರು: ಕೆ ಮಂಜು
ಮೂರು ತಿಂಗಳಲ್ಲಿ 250 ಕೋಟಿ ಕಳೆದುಕೊಂಡಿದ್ದಾರೆ ನಿರ್ಮಾಪಕರು: ಕೆ ಮಂಜು
ಪಾಕ್ ಕ್ರಿಕೆಟ್ ಭವಿಷ್ಯ ಮೋದಿ ಕೈಯಲ್ಲಿದೆ; ರಮೀಜ್ ರಾಜಾ
ಪಾಕ್ ಕ್ರಿಕೆಟ್ ಭವಿಷ್ಯ ಮೋದಿ ಕೈಯಲ್ಲಿದೆ; ರಮೀಜ್ ರಾಜಾ
ಧರ್ಮರಾಯಸ್ವಾಮಿ ದೇಗುಲದ ಚಿನ್ನದ ನಕ್ಲೇಸ್ ಕಳ್ಳತನ ಪ್ರಕರಣಕ್ಕೆ ಬಿಗ್ ಟಿಸ್ಟ್
ಧರ್ಮರಾಯಸ್ವಾಮಿ ದೇಗುಲದ ಚಿನ್ನದ ನಕ್ಲೇಸ್ ಕಳ್ಳತನ ಪ್ರಕರಣಕ್ಕೆ ಬಿಗ್ ಟಿಸ್ಟ್
ಯಶ್ ತಾಯಿ ಮಾಡಿದ ಆರೋಪ ತಳ್ಳಿಹಾಕಿದ ಪಿಡಿಒ ನಟರಾಜ್; ವಿಡಿಯೋ ನೋಡಿ..
ಯಶ್ ತಾಯಿ ಮಾಡಿದ ಆರೋಪ ತಳ್ಳಿಹಾಕಿದ ಪಿಡಿಒ ನಟರಾಜ್; ವಿಡಿಯೋ ನೋಡಿ..
ಚೀಟಿ ಹೆಸರಲ್ಲಿ 4 ಕೋಟಿ ಮಕ್ಮಲ್​​ ಟೋಪಿ: ಕಣ್ಣೀರು ಹಾಕಿದ ಸಂತ್ರಸ್ತರು
ಚೀಟಿ ಹೆಸರಲ್ಲಿ 4 ಕೋಟಿ ಮಕ್ಮಲ್​​ ಟೋಪಿ: ಕಣ್ಣೀರು ಹಾಕಿದ ಸಂತ್ರಸ್ತರು
ಅಕ್ರಮವಾಗಿ ಬೆಂಗಳೂರಿಗೆ ಸಾಗಿಸುತ್ತಿದ್ದ 70ಕ್ಕೂ ಹೆಚ್ಚು ಗೋವು ರಕ್ಷಣೆ
ಅಕ್ರಮವಾಗಿ ಬೆಂಗಳೂರಿಗೆ ಸಾಗಿಸುತ್ತಿದ್ದ 70ಕ್ಕೂ ಹೆಚ್ಚು ಗೋವು ರಕ್ಷಣೆ
ರೆಸಾರ್ಟ್​​ಗಾಗಿ ವೈದ್ಯನಿಂದ 2 ಎಕ್ರೆ ಪ್ರದೇಶದಲ್ಲಿದ್ದ ಮರಗಳ ಮಾರಣಹೋಮ!
ರೆಸಾರ್ಟ್​​ಗಾಗಿ ವೈದ್ಯನಿಂದ 2 ಎಕ್ರೆ ಪ್ರದೇಶದಲ್ಲಿದ್ದ ಮರಗಳ ಮಾರಣಹೋಮ!
ಮಹಿಳೆ ಅಕ್ರಮ ಸಂಬಂಧ ಪ್ರಕರಣದ ಬಗ್ಗೆ ಬಿಗ್​​​ ಅಪ್ಡೇಟ್​​ ನೀಡಿದ ಪೊಲೀಸರು
ಮಹಿಳೆ ಅಕ್ರಮ ಸಂಬಂಧ ಪ್ರಕರಣದ ಬಗ್ಗೆ ಬಿಗ್​​​ ಅಪ್ಡೇಟ್​​ ನೀಡಿದ ಪೊಲೀಸರು
ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ
ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ
ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ
ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ