AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಛೆ! ಇದೆಂಥಾ ಪರಿಸ್ಥಿತಿ? ಜಯದೇವ ಆಸ್ಪತ್ರೆಯ 10 ಸಿಬ್ಬಂದಿಗೆ ಕ್ವಾರಂಟೈನ್!

ಬೆಂಗಳೂರು: ಕೊರೊನಾ ಸೋಂಕು ಹೇಗೆಲ್ಲಾ ಕಾಡಲಾರಂಭಿಸಿದೆ ನೋಡಿ. ಜಯದೇವ ಆಸ್ಪತ್ರೆಯ 10 ಸಿಬ್ಬಂದಿಯನ್ನು ಈಗ ಕ್ವಾರಂಟೈನ್ ಮಾಡಲಾಗಿದೆ! ಏನಾಯಿತೆಂದ್ರೆ, ಏಪ್ರಿಲ್ 14ರಂದು 252ನೇ ಕೊರೊನಾ ಸೋಂಕಿತ ವ್ಯಕ್ತಿ ಮೃತಪಟ್ಟಿದ್ದರು. ಆದ್ರೆ ಆ ವ್ಯಕ್ತಿ ವಿಕ್ಟೋರಿಯಾ ಆಸ್ಪತ್ರೆಗೆ ಹೋಗುವುದಕ್ಕೂ ಮುನ್ನ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಮೂರು ದಿನಗಳ ನಂತರ ಆತನಿಗೆ ಸೋಂಕಿರುವುದು ಗೊತ್ತಾಗಿತ್ತು. ಹೀಗಾಗಿ ಜಯದೇವ ಆಸ್ಪತ್ರೆಯ 10 ಸಿಬ್ಬಂದಿಗೆ ಈಗ ಕ್ವಾರಂಟೈನ್ ಮಾಡಲಾಗಿದೆ. ಕ್ಯಾಶುವಲ್ಟಿ ಸಿಬ್ಬಂದಿಗೆ ಪಿಪಿಇ ಕಿಟ್ ಮತ್ತು ಎನ್ 95 ಮಾಸ್ಕ್ ಬಳಕೆಯಾಗ್ತಿದೆ. […]

ಛೆ! ಇದೆಂಥಾ ಪರಿಸ್ಥಿತಿ? ಜಯದೇವ ಆಸ್ಪತ್ರೆಯ 10 ಸಿಬ್ಬಂದಿಗೆ ಕ್ವಾರಂಟೈನ್!
ಸಾಧು ಶ್ರೀನಾಥ್​
|

Updated on: Apr 17, 2020 | 11:22 AM

Share

ಬೆಂಗಳೂರು: ಕೊರೊನಾ ಸೋಂಕು ಹೇಗೆಲ್ಲಾ ಕಾಡಲಾರಂಭಿಸಿದೆ ನೋಡಿ. ಜಯದೇವ ಆಸ್ಪತ್ರೆಯ 10 ಸಿಬ್ಬಂದಿಯನ್ನು ಈಗ ಕ್ವಾರಂಟೈನ್ ಮಾಡಲಾಗಿದೆ! ಏನಾಯಿತೆಂದ್ರೆ, ಏಪ್ರಿಲ್ 14ರಂದು 252ನೇ ಕೊರೊನಾ ಸೋಂಕಿತ ವ್ಯಕ್ತಿ ಮೃತಪಟ್ಟಿದ್ದರು. ಆದ್ರೆ ಆ ವ್ಯಕ್ತಿ ವಿಕ್ಟೋರಿಯಾ ಆಸ್ಪತ್ರೆಗೆ ಹೋಗುವುದಕ್ಕೂ ಮುನ್ನ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಮೂರು ದಿನಗಳ ನಂತರ ಆತನಿಗೆ ಸೋಂಕಿರುವುದು ಗೊತ್ತಾಗಿತ್ತು. ಹೀಗಾಗಿ ಜಯದೇವ ಆಸ್ಪತ್ರೆಯ 10 ಸಿಬ್ಬಂದಿಗೆ ಈಗ ಕ್ವಾರಂಟೈನ್ ಮಾಡಲಾಗಿದೆ.

ಕ್ಯಾಶುವಲ್ಟಿ ಸಿಬ್ಬಂದಿಗೆ ಪಿಪಿಇ ಕಿಟ್ ಮತ್ತು ಎನ್ 95 ಮಾಸ್ಕ್ ಬಳಕೆಯಾಗ್ತಿದೆ. ಹಾಗಾಗಿ ಸೋಂಕಿನ ಅಪಾಯವಿಲ್ಲ ಎಂದೂ ಆಸ್ಪತ್ರೆಯ ಮೂಲಗಳು ತಿಳಿಸಿವೆ. ರೋಗಿ ದಾಖಲು ಆಗಿರಲಿಲ್ಲ, ಕೇವಲ ಕೆಲವು ಸಮಯ ವೈದ್ಯರ ಬಳಿ ಅನಾರೋಗ್ಯದ ನಿಮಿತ್ತ ಭೇಟಿಯಾಗಿ ಹೋಗಿದ್ದರು. ಆದರೂ ಮುನ್ನೆಚ್ಚರಿಕೆಯಾಗಿ ಕ್ಯಾಶುವಾಲ್ಟಿಯ 10 ಜನ ಸಿಬ್ಬಂದಿಯನ್ನು ಹೋಮ್ ಕ್ವಾರಂಟೈನ್ ಮಾಡಲಾಗಿದೆ. ಇಬ್ಬರು ವೈದ್ಯರು, 5 ಜನ ಸ್ಟಾಫ್ ನರ್ಸ್‌ಗಳು, 3 ಜನ ಗ್ರೂಪ್ ಡಿ ನೌಕಕರನ್ನು ಕ್ವಾರಂಟೈನ್ ನಲ್ಲಿ ಇಡಲಾಗಿದೆ. ಆರೋಗ್ಯ ಇಲಾಖೆ ಅಧಿಕಾರಿಗಳು ಅವರನ್ನ ನಿಗಾವಹಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Follow Us
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ