AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಛೆ! ಇದೆಂಥಾ ಪರಿಸ್ಥಿತಿ? ಜಯದೇವ ಆಸ್ಪತ್ರೆಯ 10 ಸಿಬ್ಬಂದಿಗೆ ಕ್ವಾರಂಟೈನ್!

ಬೆಂಗಳೂರು: ಕೊರೊನಾ ಸೋಂಕು ಹೇಗೆಲ್ಲಾ ಕಾಡಲಾರಂಭಿಸಿದೆ ನೋಡಿ. ಜಯದೇವ ಆಸ್ಪತ್ರೆಯ 10 ಸಿಬ್ಬಂದಿಯನ್ನು ಈಗ ಕ್ವಾರಂಟೈನ್ ಮಾಡಲಾಗಿದೆ! ಏನಾಯಿತೆಂದ್ರೆ, ಏಪ್ರಿಲ್ 14ರಂದು 252ನೇ ಕೊರೊನಾ ಸೋಂಕಿತ ವ್ಯಕ್ತಿ ಮೃತಪಟ್ಟಿದ್ದರು. ಆದ್ರೆ ಆ ವ್ಯಕ್ತಿ ವಿಕ್ಟೋರಿಯಾ ಆಸ್ಪತ್ರೆಗೆ ಹೋಗುವುದಕ್ಕೂ ಮುನ್ನ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಮೂರು ದಿನಗಳ ನಂತರ ಆತನಿಗೆ ಸೋಂಕಿರುವುದು ಗೊತ್ತಾಗಿತ್ತು. ಹೀಗಾಗಿ ಜಯದೇವ ಆಸ್ಪತ್ರೆಯ 10 ಸಿಬ್ಬಂದಿಗೆ ಈಗ ಕ್ವಾರಂಟೈನ್ ಮಾಡಲಾಗಿದೆ. ಕ್ಯಾಶುವಲ್ಟಿ ಸಿಬ್ಬಂದಿಗೆ ಪಿಪಿಇ ಕಿಟ್ ಮತ್ತು ಎನ್ 95 ಮಾಸ್ಕ್ ಬಳಕೆಯಾಗ್ತಿದೆ. […]

ಛೆ! ಇದೆಂಥಾ ಪರಿಸ್ಥಿತಿ? ಜಯದೇವ ಆಸ್ಪತ್ರೆಯ 10 ಸಿಬ್ಬಂದಿಗೆ ಕ್ವಾರಂಟೈನ್!
ಸಾಧು ಶ್ರೀನಾಥ್​
|

Updated on: Apr 17, 2020 | 11:22 AM

Share

ಬೆಂಗಳೂರು: ಕೊರೊನಾ ಸೋಂಕು ಹೇಗೆಲ್ಲಾ ಕಾಡಲಾರಂಭಿಸಿದೆ ನೋಡಿ. ಜಯದೇವ ಆಸ್ಪತ್ರೆಯ 10 ಸಿಬ್ಬಂದಿಯನ್ನು ಈಗ ಕ್ವಾರಂಟೈನ್ ಮಾಡಲಾಗಿದೆ! ಏನಾಯಿತೆಂದ್ರೆ, ಏಪ್ರಿಲ್ 14ರಂದು 252ನೇ ಕೊರೊನಾ ಸೋಂಕಿತ ವ್ಯಕ್ತಿ ಮೃತಪಟ್ಟಿದ್ದರು. ಆದ್ರೆ ಆ ವ್ಯಕ್ತಿ ವಿಕ್ಟೋರಿಯಾ ಆಸ್ಪತ್ರೆಗೆ ಹೋಗುವುದಕ್ಕೂ ಮುನ್ನ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಮೂರು ದಿನಗಳ ನಂತರ ಆತನಿಗೆ ಸೋಂಕಿರುವುದು ಗೊತ್ತಾಗಿತ್ತು. ಹೀಗಾಗಿ ಜಯದೇವ ಆಸ್ಪತ್ರೆಯ 10 ಸಿಬ್ಬಂದಿಗೆ ಈಗ ಕ್ವಾರಂಟೈನ್ ಮಾಡಲಾಗಿದೆ.

ಕ್ಯಾಶುವಲ್ಟಿ ಸಿಬ್ಬಂದಿಗೆ ಪಿಪಿಇ ಕಿಟ್ ಮತ್ತು ಎನ್ 95 ಮಾಸ್ಕ್ ಬಳಕೆಯಾಗ್ತಿದೆ. ಹಾಗಾಗಿ ಸೋಂಕಿನ ಅಪಾಯವಿಲ್ಲ ಎಂದೂ ಆಸ್ಪತ್ರೆಯ ಮೂಲಗಳು ತಿಳಿಸಿವೆ. ರೋಗಿ ದಾಖಲು ಆಗಿರಲಿಲ್ಲ, ಕೇವಲ ಕೆಲವು ಸಮಯ ವೈದ್ಯರ ಬಳಿ ಅನಾರೋಗ್ಯದ ನಿಮಿತ್ತ ಭೇಟಿಯಾಗಿ ಹೋಗಿದ್ದರು. ಆದರೂ ಮುನ್ನೆಚ್ಚರಿಕೆಯಾಗಿ ಕ್ಯಾಶುವಾಲ್ಟಿಯ 10 ಜನ ಸಿಬ್ಬಂದಿಯನ್ನು ಹೋಮ್ ಕ್ವಾರಂಟೈನ್ ಮಾಡಲಾಗಿದೆ. ಇಬ್ಬರು ವೈದ್ಯರು, 5 ಜನ ಸ್ಟಾಫ್ ನರ್ಸ್‌ಗಳು, 3 ಜನ ಗ್ರೂಪ್ ಡಿ ನೌಕಕರನ್ನು ಕ್ವಾರಂಟೈನ್ ನಲ್ಲಿ ಇಡಲಾಗಿದೆ. ಆರೋಗ್ಯ ಇಲಾಖೆ ಅಧಿಕಾರಿಗಳು ಅವರನ್ನ ನಿಗಾವಹಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ