AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಎಲೆಕ್ಷನ್ ಗೆದ್ದ ಬಳಿಕ ಅವರೆಲ್ಲರಿಗೂ ಸಾಂವಿಧಾನಿಕ ಹುದ್ದೆ ಸಿಗುತ್ತೆ’

ಬೆಳಗಾವಿ: ಅನರ್ಹ ಶಾಸಕರಿಗೆ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಿದ ಸುಪ್ರೀಂಕೋರ್ಟ್ ಆದೇಶವನ್ನು ಕಾ‌ನೂನು ಸಚಿವ ಜೆ.ಸಿ.ಮಾಧುಸ್ವಾಮಿ ಸ್ವಾಗತಿಸಿದ್ದಾರೆ. ಚುನಾವಣೆ ನಿರ್ಬಂಧ ಹೇರಲು ಬರುವುದಿಲ್ಲ, ಅದೇ ರೀತಿ ತೀರ್ಪು ಬಂದಿದೆ. ಅನರ್ಹರು‌ ಮರಳಿ ಗೆಲುವು ದಾಖಲಿಸುವ ತನಕ ಸಾಂವಿಧಾನಿಕ ಹುದ್ದೆ ಅಲಂಕರಿಸಲು ಬರಲ್ಲ. ಹೀಗಾಗಿ ಉಪಚುನಾವಣೆಯಲ್ಲಿ ಗೆದ್ದ ಬಳಿಕ ಅವರೆಲ್ಲರಿಗೂ ಸಾಂವಿಧಾನಿಕ ಹುದ್ದೆ ಸಿಗಲಿದೆ ಎಂದರು. ಬೈ ಎಲೆಕ್ಷನ್​ನಲ್ಲಿ ಹೆಚ್ಚು ಸ್ಥಾನ ಗೆಲ್ತೇವೆ: ಮೂರು ತಿಂಗಳ ಮೊದಲೇ ತೀರ್ಪು‌ ಬಂದಿದ್ದರೆ ಉಪ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಲು ಅನುಕೂಲ ಆಗುತ್ತಿತ್ತು. […]

‘ಎಲೆಕ್ಷನ್ ಗೆದ್ದ ಬಳಿಕ ಅವರೆಲ್ಲರಿಗೂ ಸಾಂವಿಧಾನಿಕ ಹುದ್ದೆ ಸಿಗುತ್ತೆ’
ಸಚಿವ ಮಾಧುಸ್ವಾಮಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 13, 2019 | 12:01 PM

Share

ಬೆಳಗಾವಿ: ಅನರ್ಹ ಶಾಸಕರಿಗೆ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಿದ ಸುಪ್ರೀಂಕೋರ್ಟ್ ಆದೇಶವನ್ನು ಕಾ‌ನೂನು ಸಚಿವ ಜೆ.ಸಿ.ಮಾಧುಸ್ವಾಮಿ ಸ್ವಾಗತಿಸಿದ್ದಾರೆ.

ಚುನಾವಣೆ ನಿರ್ಬಂಧ ಹೇರಲು ಬರುವುದಿಲ್ಲ, ಅದೇ ರೀತಿ ತೀರ್ಪು ಬಂದಿದೆ. ಅನರ್ಹರು‌ ಮರಳಿ ಗೆಲುವು ದಾಖಲಿಸುವ ತನಕ ಸಾಂವಿಧಾನಿಕ ಹುದ್ದೆ ಅಲಂಕರಿಸಲು ಬರಲ್ಲ. ಹೀಗಾಗಿ ಉಪಚುನಾವಣೆಯಲ್ಲಿ ಗೆದ್ದ ಬಳಿಕ ಅವರೆಲ್ಲರಿಗೂ ಸಾಂವಿಧಾನಿಕ ಹುದ್ದೆ ಸಿಗಲಿದೆ ಎಂದರು.

ಬೈ ಎಲೆಕ್ಷನ್​ನಲ್ಲಿ ಹೆಚ್ಚು ಸ್ಥಾನ ಗೆಲ್ತೇವೆ: ಮೂರು ತಿಂಗಳ ಮೊದಲೇ ತೀರ್ಪು‌ ಬಂದಿದ್ದರೆ ಉಪ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಲು ಅನುಕೂಲ ಆಗುತ್ತಿತ್ತು. ಆದ್ರೆ, ತೀರ್ಪು ತಡವಾಗಿ ಬಂದಿದ್ದರಿಂದ ಅನರ್ಹರಿಗೆ ಸ್ವಲ್ಪ ಕಷ್ಟವಾಗಲಿದೆ. ಆದ್ರೂ, ಉಪಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲುತ್ತೇವೆ ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ವಿಶ್ವಾಸವ್ಯಕ್ತಪಡಿಸಿದ್ದಾರೆ.

ಅಸಮಾಧಾನಿತರನ್ನ ಸಮಾಧಾನ ಮಾಡ್ತೇವೆ: ಬಿ ಫಾರ್ಮ್ ಕೊಟ್ಟ ಮೇಲೆಯೇ ಅನರ್ಹರು ಬಿಜೆಪಿ ಸೇರಲಿದ್ದಾರೆ. ಈ ಬಗ್ಗೆ ಪಕ್ಷದ ಹಿರಿಯ ನಾಯಕರು ತೀರ್ಮಾನ ಕೈಗೊಳ್ಳಲಿದ್ದಾರೆ. ಅನರ್ಹರನ್ನು ಜತೆಗೆ ಕರೆದೊಯ್ಯುವ ಕೆಲಸವನ್ನು ನಮ್ಮ ಪಕ್ಷ ಮಾಡಲಿದೆ. ಪ್ರಸ್ತುತ ‌ರಾಜಕೀಯ ಸನ್ನಿವೇಶದಲ್ಲಿ ಟಿಕೆಟ್ ಸಿಗದ ಬಿಜೆಪಿ ಅಸಮಾಧಾನಿತರು ರಾಜಿ ಆಗುತ್ತಾರೆ. ಅಸಮಾಧಾನಿತರನ್ನು ಸಮಾಧಾನ ಮಾಡುವ ಕೆಲಸ ಮಾಡುತ್ತೇವೆ.

Published On - 11:59 am, Wed, 13 November 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?