AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿರಾ ಬೈಎಲೆಕ್ಷನ್​: ಚೆಂಗಾವರದಲ್ಲಿ ಜೆಡಿಎಸ್ ಸಮಾವೇಶ, ಅಭ್ಯರ್ಥಿ ಅಮ್ಮಾಜಮ್ಮ ಭಾಗಿ

ತುಮಕೂರು ನವೆಂಬರ್ 3ರಂದು ತುಮಕೂರು ಜಿಲ್ಲೆ ಶಿರಾ ಕ್ಷೇತ್ರದ ಬೈಎಲೆಕ್ಷನ್‌ ಹಿನ್ನೆಲೆಯಲ್ಲಿ ಇಂದು ಶಿರಾ ತಾಲೂಕಿನ ಚೆಂಗಾವರದಲ್ಲಿ ಜೆಡಿಎಸ್ ಸಮಾವೇಶ ನಡೆದಿದೆ. ಸಮಾವೇಶದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಹೆಚ್.ಡಿ. ಕುಮಾರಸ್ವಾಮಿ ಹಾಗೂ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡಿರುವ ಅಭ್ಯರ್ಥಿ ಅಮ್ಮಾಜಮ್ಮ, ಮಾಜಿ ಸಚಿವ ರೇವಣ್ಣ, ಮಾಜಿ ಶಾಸಕ ವೈ.ಎಸ್.ವಿ. ದತ್ತ, ಶಾಸಕ ಗೌರಿಶಂಕರ್ ಸೇರಿದಂತೆ ಜಿಲ್ಲಾ ಜೆಡಿಎಸ್ ನಾಯಕರು ಹಾಗೂ ಸಮಾವೇಶದಲ್ಲಿ ಸಾವಿರಾರು ಜೆಡಿಎಸ್ ಕಾರ್ಯಕರ್ತರು, ಗ್ರಾಮಸ್ಥರು ಭಾಗಿಯಾಗಿದ್ದಾರೆ.

ಶಿರಾ ಬೈಎಲೆಕ್ಷನ್​: ಚೆಂಗಾವರದಲ್ಲಿ ಜೆಡಿಎಸ್ ಸಮಾವೇಶ, ಅಭ್ಯರ್ಥಿ ಅಮ್ಮಾಜಮ್ಮ ಭಾಗಿ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Oct 21, 2020 | 3:46 PM

Share

ತುಮಕೂರು ನವೆಂಬರ್ 3ರಂದು ತುಮಕೂರು ಜಿಲ್ಲೆ ಶಿರಾ ಕ್ಷೇತ್ರದ ಬೈಎಲೆಕ್ಷನ್‌ ಹಿನ್ನೆಲೆಯಲ್ಲಿ ಇಂದು ಶಿರಾ ತಾಲೂಕಿನ ಚೆಂಗಾವರದಲ್ಲಿ ಜೆಡಿಎಸ್ ಸಮಾವೇಶ ನಡೆದಿದೆ.

ಸಮಾವೇಶದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಹೆಚ್.ಡಿ. ಕುಮಾರಸ್ವಾಮಿ ಹಾಗೂ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡಿರುವ ಅಭ್ಯರ್ಥಿ ಅಮ್ಮಾಜಮ್ಮ, ಮಾಜಿ ಸಚಿವ ರೇವಣ್ಣ, ಮಾಜಿ ಶಾಸಕ ವೈ.ಎಸ್.ವಿ. ದತ್ತ, ಶಾಸಕ ಗೌರಿಶಂಕರ್ ಸೇರಿದಂತೆ ಜಿಲ್ಲಾ ಜೆಡಿಎಸ್ ನಾಯಕರು ಹಾಗೂ ಸಮಾವೇಶದಲ್ಲಿ ಸಾವಿರಾರು ಜೆಡಿಎಸ್ ಕಾರ್ಯಕರ್ತರು, ಗ್ರಾಮಸ್ಥರು ಭಾಗಿಯಾಗಿದ್ದಾರೆ.

Follow Us
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್