AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿರಾ ಬೈಎಲೆಕ್ಷನ್​: ಚೆಂಗಾವರದಲ್ಲಿ ಜೆಡಿಎಸ್ ಸಮಾವೇಶ, ಅಭ್ಯರ್ಥಿ ಅಮ್ಮಾಜಮ್ಮ ಭಾಗಿ

ತುಮಕೂರು ನವೆಂಬರ್ 3ರಂದು ತುಮಕೂರು ಜಿಲ್ಲೆ ಶಿರಾ ಕ್ಷೇತ್ರದ ಬೈಎಲೆಕ್ಷನ್‌ ಹಿನ್ನೆಲೆಯಲ್ಲಿ ಇಂದು ಶಿರಾ ತಾಲೂಕಿನ ಚೆಂಗಾವರದಲ್ಲಿ ಜೆಡಿಎಸ್ ಸಮಾವೇಶ ನಡೆದಿದೆ. ಸಮಾವೇಶದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಹೆಚ್.ಡಿ. ಕುಮಾರಸ್ವಾಮಿ ಹಾಗೂ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡಿರುವ ಅಭ್ಯರ್ಥಿ ಅಮ್ಮಾಜಮ್ಮ, ಮಾಜಿ ಸಚಿವ ರೇವಣ್ಣ, ಮಾಜಿ ಶಾಸಕ ವೈ.ಎಸ್.ವಿ. ದತ್ತ, ಶಾಸಕ ಗೌರಿಶಂಕರ್ ಸೇರಿದಂತೆ ಜಿಲ್ಲಾ ಜೆಡಿಎಸ್ ನಾಯಕರು ಹಾಗೂ ಸಮಾವೇಶದಲ್ಲಿ ಸಾವಿರಾರು ಜೆಡಿಎಸ್ ಕಾರ್ಯಕರ್ತರು, ಗ್ರಾಮಸ್ಥರು ಭಾಗಿಯಾಗಿದ್ದಾರೆ.

ಶಿರಾ ಬೈಎಲೆಕ್ಷನ್​: ಚೆಂಗಾವರದಲ್ಲಿ ಜೆಡಿಎಸ್ ಸಮಾವೇಶ, ಅಭ್ಯರ್ಥಿ ಅಮ್ಮಾಜಮ್ಮ ಭಾಗಿ
ಆಯೇಷಾ ಬಾನು
| Edited By: |

Updated on: Oct 21, 2020 | 3:46 PM

Share

ತುಮಕೂರು ನವೆಂಬರ್ 3ರಂದು ತುಮಕೂರು ಜಿಲ್ಲೆ ಶಿರಾ ಕ್ಷೇತ್ರದ ಬೈಎಲೆಕ್ಷನ್‌ ಹಿನ್ನೆಲೆಯಲ್ಲಿ ಇಂದು ಶಿರಾ ತಾಲೂಕಿನ ಚೆಂಗಾವರದಲ್ಲಿ ಜೆಡಿಎಸ್ ಸಮಾವೇಶ ನಡೆದಿದೆ.

ಸಮಾವೇಶದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಹೆಚ್.ಡಿ. ಕುಮಾರಸ್ವಾಮಿ ಹಾಗೂ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡಿರುವ ಅಭ್ಯರ್ಥಿ ಅಮ್ಮಾಜಮ್ಮ, ಮಾಜಿ ಸಚಿವ ರೇವಣ್ಣ, ಮಾಜಿ ಶಾಸಕ ವೈ.ಎಸ್.ವಿ. ದತ್ತ, ಶಾಸಕ ಗೌರಿಶಂಕರ್ ಸೇರಿದಂತೆ ಜಿಲ್ಲಾ ಜೆಡಿಎಸ್ ನಾಯಕರು ಹಾಗೂ ಸಮಾವೇಶದಲ್ಲಿ ಸಾವಿರಾರು ಜೆಡಿಎಸ್ ಕಾರ್ಯಕರ್ತರು, ಗ್ರಾಮಸ್ಥರು ಭಾಗಿಯಾಗಿದ್ದಾರೆ.

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ