AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿರಾ ಬೈಎಲೆಕ್ಷನ್: ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ನಾಮಪತ್ರ ಸಲ್ಲಿಕೆಯಾಗಿದ್ದು ಹೀಗೆ..

ತುಮಕೂರು: ಜೆಡಿಎಸ್​ ಅಧ್ಯಕ್ಷ, ಮಾಜಿ ಪ್ರಧಾನಿ ಎಚ್​ ಡಿ ದೇವೇಗೌಡರು ಶಿರಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಅಮ್ಮಾಜಮ್ಮ ಉಮೇದುವಾರಿಕೆ ಆಖೈರುಗೊಳಿಸಿದ ದಿನದಂದೇ ವೈಯಕ್ತಿವಾಗಿ ಅಮ್ಮಾಜಮ್ಮಗೆ ಮತ್ತು ಪಕ್ಷಕ್ಕೆ ಭಾರಿ ಹೊಡೆತವೊಂದು ಬಿದ್ದಿತ್ತು. ಚುನಾವಣೆ ಕಣದಲ್ಲಿ ಬಿರುಸಿನ ಪ್ರಚಾರದಲ್ಲಿ ತೊಡಗಿಸಿಕೊಳ್ಳಬೇಕಿದ್ದ ಅಮ್ಮಾಜಮ್ಮಗೆ ಮಹಾಮಾರಿ ಕೊರೊನಾ ಅಂಟಿಕೊಂಡಿತ್ತು. ಇದು ಚುನಾವಣಾ ಪ್ರಚಾರದ ಮೇಲೆ ಕರಿನೆರಳು ಬೀರಿದೆ. ಕೊರೊನಾ ಕಾರಣಕ್ಕೆ ಅಮ್ಮಾಜಮ್ಮ ಹಾಜರಿಲ್ಲ ಈ ಮಧ್ಯೆ, ಜೆಡಿಎಸ್ ಅಭ್ಯರ್ಥಿಯಾಗಿ ಇಂದು ಅಮ್ಮಾಜಮ್ಮ ನಾಮಪತ್ರ ಸಲ್ಲಿಸುವುದಕ್ಕೆ ಮುಹೂರ್ತ ಕೂಡಿಬಂದಿತ್ತು. ಆದ್ರೆ […]

ಶಿರಾ ಬೈಎಲೆಕ್ಷನ್: ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ನಾಮಪತ್ರ ಸಲ್ಲಿಕೆಯಾಗಿದ್ದು ಹೀಗೆ..
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Oct 14, 2020 | 4:27 PM

Share

ತುಮಕೂರು: ಜೆಡಿಎಸ್​ ಅಧ್ಯಕ್ಷ, ಮಾಜಿ ಪ್ರಧಾನಿ ಎಚ್​ ಡಿ ದೇವೇಗೌಡರು ಶಿರಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಅಮ್ಮಾಜಮ್ಮ ಉಮೇದುವಾರಿಕೆ ಆಖೈರುಗೊಳಿಸಿದ ದಿನದಂದೇ ವೈಯಕ್ತಿವಾಗಿ ಅಮ್ಮಾಜಮ್ಮಗೆ ಮತ್ತು ಪಕ್ಷಕ್ಕೆ ಭಾರಿ ಹೊಡೆತವೊಂದು ಬಿದ್ದಿತ್ತು. ಚುನಾವಣೆ ಕಣದಲ್ಲಿ ಬಿರುಸಿನ ಪ್ರಚಾರದಲ್ಲಿ ತೊಡಗಿಸಿಕೊಳ್ಳಬೇಕಿದ್ದ ಅಮ್ಮಾಜಮ್ಮಗೆ ಮಹಾಮಾರಿ ಕೊರೊನಾ ಅಂಟಿಕೊಂಡಿತ್ತು. ಇದು ಚುನಾವಣಾ ಪ್ರಚಾರದ ಮೇಲೆ ಕರಿನೆರಳು ಬೀರಿದೆ.

ಕೊರೊನಾ ಕಾರಣಕ್ಕೆ ಅಮ್ಮಾಜಮ್ಮ ಹಾಜರಿಲ್ಲ ಈ ಮಧ್ಯೆ, ಜೆಡಿಎಸ್ ಅಭ್ಯರ್ಥಿಯಾಗಿ ಇಂದು ಅಮ್ಮಾಜಮ್ಮ ನಾಮಪತ್ರ ಸಲ್ಲಿಸುವುದಕ್ಕೆ ಮುಹೂರ್ತ ಕೂಡಿಬಂದಿತ್ತು. ಆದ್ರೆ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಅಭ್ಯರ್ಥಿ ಅಮ್ಮಾಜಮ್ಮ ಅವರು ಕ್ವಾರೆಂಟೈನ್​ನಿಂದ ಹೊರಬರುವಂತಿರಲಿಲ್ಲ. ಹಾಗಾಗಿ ಅಭ್ಯರ್ಥಿ ಅಮ್ಮಾಜಮ್ಮ ಪರವಾಗಿ ಜೆಡಿಎಸ್ ನಾಯಕರು ಶಿರಾ ಮಿನಿ ವಿಧಾನಸೌಧದಲ್ಲಿ ನಾಮಪತ್ರ ಸಲ್ಲಿಸಿದರು.

ಜೆಡಿಎಸ್ ಅಭ್ಯರ್ಥಿಯ ಪರ ನಾಮಪತ್ರ ಸಲ್ಲಿಸಲು ಸಂಸದ ಪ್ರಜ್ವಲ್ ರೇವಣ್ಣ, ಶಾಸಕರುಗಳಾದ ರೇವಣ್ಣ, ಗೌರಿಶಂಕರ್, ಹೆಚ್ ಕೆ ಕುಮಾರಸ್ವಾಮಿ ಸೇರಿದಂತೆ ಹಲವರು ಆಗಮಿಸಿದ್ದರು. ಜೆಡಿಎಸ್ ನಾಯಕರು ಪಕ್ಷದ ಸಾವಿರಾರು ಕಾರ್ಯಕರ್ತರು ಜೊತೆಗೂಡಿ ಕೊನೆಗೂ ನಾಮಪತ್ರ ಸಲ್ಲಿಸಿದರು.

Published On - 3:16 pm, Wed, 14 October 20

Follow Us
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?