AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿರಾ ಬೈಎಲೆಕ್ಷನ್: ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ನಾಮಪತ್ರ ಸಲ್ಲಿಕೆಯಾಗಿದ್ದು ಹೀಗೆ..

ತುಮಕೂರು: ಜೆಡಿಎಸ್​ ಅಧ್ಯಕ್ಷ, ಮಾಜಿ ಪ್ರಧಾನಿ ಎಚ್​ ಡಿ ದೇವೇಗೌಡರು ಶಿರಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಅಮ್ಮಾಜಮ್ಮ ಉಮೇದುವಾರಿಕೆ ಆಖೈರುಗೊಳಿಸಿದ ದಿನದಂದೇ ವೈಯಕ್ತಿವಾಗಿ ಅಮ್ಮಾಜಮ್ಮಗೆ ಮತ್ತು ಪಕ್ಷಕ್ಕೆ ಭಾರಿ ಹೊಡೆತವೊಂದು ಬಿದ್ದಿತ್ತು. ಚುನಾವಣೆ ಕಣದಲ್ಲಿ ಬಿರುಸಿನ ಪ್ರಚಾರದಲ್ಲಿ ತೊಡಗಿಸಿಕೊಳ್ಳಬೇಕಿದ್ದ ಅಮ್ಮಾಜಮ್ಮಗೆ ಮಹಾಮಾರಿ ಕೊರೊನಾ ಅಂಟಿಕೊಂಡಿತ್ತು. ಇದು ಚುನಾವಣಾ ಪ್ರಚಾರದ ಮೇಲೆ ಕರಿನೆರಳು ಬೀರಿದೆ. ಕೊರೊನಾ ಕಾರಣಕ್ಕೆ ಅಮ್ಮಾಜಮ್ಮ ಹಾಜರಿಲ್ಲ ಈ ಮಧ್ಯೆ, ಜೆಡಿಎಸ್ ಅಭ್ಯರ್ಥಿಯಾಗಿ ಇಂದು ಅಮ್ಮಾಜಮ್ಮ ನಾಮಪತ್ರ ಸಲ್ಲಿಸುವುದಕ್ಕೆ ಮುಹೂರ್ತ ಕೂಡಿಬಂದಿತ್ತು. ಆದ್ರೆ […]

ಶಿರಾ ಬೈಎಲೆಕ್ಷನ್: ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ನಾಮಪತ್ರ ಸಲ್ಲಿಕೆಯಾಗಿದ್ದು ಹೀಗೆ..
ಸಾಧು ಶ್ರೀನಾಥ್​
|

Updated on:Oct 14, 2020 | 4:27 PM

Share

ತುಮಕೂರು: ಜೆಡಿಎಸ್​ ಅಧ್ಯಕ್ಷ, ಮಾಜಿ ಪ್ರಧಾನಿ ಎಚ್​ ಡಿ ದೇವೇಗೌಡರು ಶಿರಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಅಮ್ಮಾಜಮ್ಮ ಉಮೇದುವಾರಿಕೆ ಆಖೈರುಗೊಳಿಸಿದ ದಿನದಂದೇ ವೈಯಕ್ತಿವಾಗಿ ಅಮ್ಮಾಜಮ್ಮಗೆ ಮತ್ತು ಪಕ್ಷಕ್ಕೆ ಭಾರಿ ಹೊಡೆತವೊಂದು ಬಿದ್ದಿತ್ತು. ಚುನಾವಣೆ ಕಣದಲ್ಲಿ ಬಿರುಸಿನ ಪ್ರಚಾರದಲ್ಲಿ ತೊಡಗಿಸಿಕೊಳ್ಳಬೇಕಿದ್ದ ಅಮ್ಮಾಜಮ್ಮಗೆ ಮಹಾಮಾರಿ ಕೊರೊನಾ ಅಂಟಿಕೊಂಡಿತ್ತು. ಇದು ಚುನಾವಣಾ ಪ್ರಚಾರದ ಮೇಲೆ ಕರಿನೆರಳು ಬೀರಿದೆ.

ಕೊರೊನಾ ಕಾರಣಕ್ಕೆ ಅಮ್ಮಾಜಮ್ಮ ಹಾಜರಿಲ್ಲ ಈ ಮಧ್ಯೆ, ಜೆಡಿಎಸ್ ಅಭ್ಯರ್ಥಿಯಾಗಿ ಇಂದು ಅಮ್ಮಾಜಮ್ಮ ನಾಮಪತ್ರ ಸಲ್ಲಿಸುವುದಕ್ಕೆ ಮುಹೂರ್ತ ಕೂಡಿಬಂದಿತ್ತು. ಆದ್ರೆ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಅಭ್ಯರ್ಥಿ ಅಮ್ಮಾಜಮ್ಮ ಅವರು ಕ್ವಾರೆಂಟೈನ್​ನಿಂದ ಹೊರಬರುವಂತಿರಲಿಲ್ಲ. ಹಾಗಾಗಿ ಅಭ್ಯರ್ಥಿ ಅಮ್ಮಾಜಮ್ಮ ಪರವಾಗಿ ಜೆಡಿಎಸ್ ನಾಯಕರು ಶಿರಾ ಮಿನಿ ವಿಧಾನಸೌಧದಲ್ಲಿ ನಾಮಪತ್ರ ಸಲ್ಲಿಸಿದರು.

ಜೆಡಿಎಸ್ ಅಭ್ಯರ್ಥಿಯ ಪರ ನಾಮಪತ್ರ ಸಲ್ಲಿಸಲು ಸಂಸದ ಪ್ರಜ್ವಲ್ ರೇವಣ್ಣ, ಶಾಸಕರುಗಳಾದ ರೇವಣ್ಣ, ಗೌರಿಶಂಕರ್, ಹೆಚ್ ಕೆ ಕುಮಾರಸ್ವಾಮಿ ಸೇರಿದಂತೆ ಹಲವರು ಆಗಮಿಸಿದ್ದರು. ಜೆಡಿಎಸ್ ನಾಯಕರು ಪಕ್ಷದ ಸಾವಿರಾರು ಕಾರ್ಯಕರ್ತರು ಜೊತೆಗೂಡಿ ಕೊನೆಗೂ ನಾಮಪತ್ರ ಸಲ್ಲಿಸಿದರು.

Published On - 3:16 pm, Wed, 14 October 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ