AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿರಾ ಬೈಎಲೆಕ್ಷನ್: ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ನಾಮಪತ್ರ ಸಲ್ಲಿಕೆಯಾಗಿದ್ದು ಹೀಗೆ..

ತುಮಕೂರು: ಜೆಡಿಎಸ್​ ಅಧ್ಯಕ್ಷ, ಮಾಜಿ ಪ್ರಧಾನಿ ಎಚ್​ ಡಿ ದೇವೇಗೌಡರು ಶಿರಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಅಮ್ಮಾಜಮ್ಮ ಉಮೇದುವಾರಿಕೆ ಆಖೈರುಗೊಳಿಸಿದ ದಿನದಂದೇ ವೈಯಕ್ತಿವಾಗಿ ಅಮ್ಮಾಜಮ್ಮಗೆ ಮತ್ತು ಪಕ್ಷಕ್ಕೆ ಭಾರಿ ಹೊಡೆತವೊಂದು ಬಿದ್ದಿತ್ತು. ಚುನಾವಣೆ ಕಣದಲ್ಲಿ ಬಿರುಸಿನ ಪ್ರಚಾರದಲ್ಲಿ ತೊಡಗಿಸಿಕೊಳ್ಳಬೇಕಿದ್ದ ಅಮ್ಮಾಜಮ್ಮಗೆ ಮಹಾಮಾರಿ ಕೊರೊನಾ ಅಂಟಿಕೊಂಡಿತ್ತು. ಇದು ಚುನಾವಣಾ ಪ್ರಚಾರದ ಮೇಲೆ ಕರಿನೆರಳು ಬೀರಿದೆ. ಕೊರೊನಾ ಕಾರಣಕ್ಕೆ ಅಮ್ಮಾಜಮ್ಮ ಹಾಜರಿಲ್ಲ ಈ ಮಧ್ಯೆ, ಜೆಡಿಎಸ್ ಅಭ್ಯರ್ಥಿಯಾಗಿ ಇಂದು ಅಮ್ಮಾಜಮ್ಮ ನಾಮಪತ್ರ ಸಲ್ಲಿಸುವುದಕ್ಕೆ ಮುಹೂರ್ತ ಕೂಡಿಬಂದಿತ್ತು. ಆದ್ರೆ […]

ಶಿರಾ ಬೈಎಲೆಕ್ಷನ್: ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ನಾಮಪತ್ರ ಸಲ್ಲಿಕೆಯಾಗಿದ್ದು ಹೀಗೆ..
ಸಾಧು ಶ್ರೀನಾಥ್​
|

Updated on:Oct 14, 2020 | 4:27 PM

Share

ತುಮಕೂರು: ಜೆಡಿಎಸ್​ ಅಧ್ಯಕ್ಷ, ಮಾಜಿ ಪ್ರಧಾನಿ ಎಚ್​ ಡಿ ದೇವೇಗೌಡರು ಶಿರಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಅಮ್ಮಾಜಮ್ಮ ಉಮೇದುವಾರಿಕೆ ಆಖೈರುಗೊಳಿಸಿದ ದಿನದಂದೇ ವೈಯಕ್ತಿವಾಗಿ ಅಮ್ಮಾಜಮ್ಮಗೆ ಮತ್ತು ಪಕ್ಷಕ್ಕೆ ಭಾರಿ ಹೊಡೆತವೊಂದು ಬಿದ್ದಿತ್ತು. ಚುನಾವಣೆ ಕಣದಲ್ಲಿ ಬಿರುಸಿನ ಪ್ರಚಾರದಲ್ಲಿ ತೊಡಗಿಸಿಕೊಳ್ಳಬೇಕಿದ್ದ ಅಮ್ಮಾಜಮ್ಮಗೆ ಮಹಾಮಾರಿ ಕೊರೊನಾ ಅಂಟಿಕೊಂಡಿತ್ತು. ಇದು ಚುನಾವಣಾ ಪ್ರಚಾರದ ಮೇಲೆ ಕರಿನೆರಳು ಬೀರಿದೆ.

ಕೊರೊನಾ ಕಾರಣಕ್ಕೆ ಅಮ್ಮಾಜಮ್ಮ ಹಾಜರಿಲ್ಲ ಈ ಮಧ್ಯೆ, ಜೆಡಿಎಸ್ ಅಭ್ಯರ್ಥಿಯಾಗಿ ಇಂದು ಅಮ್ಮಾಜಮ್ಮ ನಾಮಪತ್ರ ಸಲ್ಲಿಸುವುದಕ್ಕೆ ಮುಹೂರ್ತ ಕೂಡಿಬಂದಿತ್ತು. ಆದ್ರೆ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಅಭ್ಯರ್ಥಿ ಅಮ್ಮಾಜಮ್ಮ ಅವರು ಕ್ವಾರೆಂಟೈನ್​ನಿಂದ ಹೊರಬರುವಂತಿರಲಿಲ್ಲ. ಹಾಗಾಗಿ ಅಭ್ಯರ್ಥಿ ಅಮ್ಮಾಜಮ್ಮ ಪರವಾಗಿ ಜೆಡಿಎಸ್ ನಾಯಕರು ಶಿರಾ ಮಿನಿ ವಿಧಾನಸೌಧದಲ್ಲಿ ನಾಮಪತ್ರ ಸಲ್ಲಿಸಿದರು.

ಜೆಡಿಎಸ್ ಅಭ್ಯರ್ಥಿಯ ಪರ ನಾಮಪತ್ರ ಸಲ್ಲಿಸಲು ಸಂಸದ ಪ್ರಜ್ವಲ್ ರೇವಣ್ಣ, ಶಾಸಕರುಗಳಾದ ರೇವಣ್ಣ, ಗೌರಿಶಂಕರ್, ಹೆಚ್ ಕೆ ಕುಮಾರಸ್ವಾಮಿ ಸೇರಿದಂತೆ ಹಲವರು ಆಗಮಿಸಿದ್ದರು. ಜೆಡಿಎಸ್ ನಾಯಕರು ಪಕ್ಷದ ಸಾವಿರಾರು ಕಾರ್ಯಕರ್ತರು ಜೊತೆಗೂಡಿ ಕೊನೆಗೂ ನಾಮಪತ್ರ ಸಲ್ಲಿಸಿದರು.

Published On - 3:16 pm, Wed, 14 October 20

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು