Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೃದ್ಧಾಪ್ಯ ವೇತನದಲ್ಲಿ ಗೋಲ್​ಮಾಲ್​; ಸಾರ್ವಜನಿಕವಾಗಿ ಅಧಿಕಾರಿಯನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಶಾಸಕ

ನಾಗಮಂಗಲ ತಾಲೂಕಿನ ಜಯಮ್ಮ ಎಂಬ ವೃದ್ಧೆಗೆ ನೀಡಬೇಕಾಗಿದ್ದ ವೃದ್ಧಾಪ್ಯ ವೇತನದ ಹಣವನ್ನು, ನಕಲಿ ದಾಖಲೆಗಳನ್ನು ಸೃಷ್ಟಿಸಿ ಪಾಂಡವಪುರದ ಜಯಮ್ಮ ಎಂಬುವರ ಖಾತೆಗೆ ಜಮಾ ಮಾಡಿದ್ದರು. ಈ ಮೂಲಕ ಸಿಬ್ಬಂದಿ ಹಣ ಹೊಡೆದಿದ್ದರು.

ವೃದ್ಧಾಪ್ಯ ವೇತನದಲ್ಲಿ ಗೋಲ್​ಮಾಲ್​; ಸಾರ್ವಜನಿಕವಾಗಿ ಅಧಿಕಾರಿಯನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಶಾಸಕ
ಅಧಿಕಾರಿ, ಸಿಬ್ಬಂದಿಯನ್ನು ತರಾಟೆ ತೆಗೆದುಕೊಂಡ ಶಾಸಕ
Follow us
Lakshmi Hegde
| Updated By: ಸಾಧು ಶ್ರೀನಾಥ್​

Updated on:Nov 26, 2020 | 1:39 PM

ಮಂಡ್ಯ: ವೃದ್ಧಾಪ್ಯ ವೇತನದಲ್ಲಿ ಗೋಲ್​ಮಾಲ್​ ಮಾಡಿದ್ದ ಸಿಬ್ಬಂದಿಗೆ ಶಾಸಕ ಸುರೇಶ್​ ಗೌಡ ಸಾರ್ವಜನಿಕ ಸಭೆಯಲ್ಲಿ ಹಿಗ್ಗಾಮುಗ್ಗಾ ಬೈದಿದ್ದಾರೆ. ಯಾರಿಗೂ ಸೇರಬೇಕಾದ ಹಣವನ್ನು ನಕಲಿ ದಾಖಲೆ ಸೃಷ್ಟಿಸಿ ಇನ್ನೋರ್ವರಿಗೆ ಮಂಜೂರು ಮಾಡಿದ ವಿಷಯ ತಿಳಿದ ಜೆಡಿಎಸ್​ ಶಾಸಕ ಸುರೇಶ್​ ಗೌಡ, ಬಡವರ ಹಣ ತಿಂದು, ನಮಗ್ಯಾಕೆ ಕೆಟ್ಟ ಹೆಸರು ತರುತ್ತೀರಿ ಎಂದು ಕೂಗಾಡಿದ್ದಾರೆ.

ಅದಲುಬದಲು ಮಾಡಿದ್ದ ಅಧಿಕಾರಿಗಳು ನಾಗಮಂಗಲ ತಾಲೂಕಿನ ಜಯಮ್ಮ ಎಂಬ ವೃದ್ಧೆಗೆ ನೀಡಬೇಕಾಗಿದ್ದ ವೃದ್ಧಾಪ್ಯ ವೇತನದ ಹಣವನ್ನು, ನಕಲಿ ದಾಖಲೆಗಳನ್ನು ಸೃಷ್ಟಿಸಿ ಪಾಂಡವಪುರದ ಜಯಮ್ಮ ಎಂಬುವರ ಖಾತೆಗೆ ಜಮಾ ಮಾಡಿದ್ದರು. ಈ ಮೂಲಕ ಸಿಬ್ಬಂದಿ ಹಣ ಹೊಡೆದಿದ್ದರು. ವಿಚಾರ ಬಯಲಾಗುತ್ತಿದ್ದಂತೆ ನಾಗಮಂಗಲದ ಜಯಮ್ಮನವರಿಗೆ 20 ಸಾವಿರ ರೂ. ಹಣ ಹಿಂದಿರುಗಿಸಲಾಗಿತ್ತು. ಅದನ್ನು ತಿಳಿದ ಶಾಸಕರು ಸಭೆಯಲ್ಲಿ ಅಧಿಕಾರಿ ಜಯಶ್ರೀ ಹಾಗೂ ಸಿಬ್ಬಂದಿ ವಿರುದ್ಧ ಕೂಗಾಡಿದ್ದಾರೆ.

ನಿಮಗೆ ಸರ್ಕಾರ ಸಂಬಳ ಕೊಡೋದಿಲ್ವಾ? ನಾವು ನಿಮ್ಮ ಬಳಿ ಯಾವತ್ತಾದರೂ ಏನಾದರೂ ಕೇಳಿದ್ದೀವಾ? ನಿಮ್ಮ ಅಕ್ರಮಗಳೆಲ್ಲ ನನಗೆ ಗೊತ್ತಿವೆ. ನೀನು ಹೆಣ್ಣುಮಗಳು ಎಂದು ಸುಮ್ಮನಿದ್ದೇನೆ. ಇಲ್ಲದಿದ್ದರೆ ಸಸ್ಪೆಂಡ್ ಮಾಡುತ್ತಿದ್ದೆ ಎಂದು ಅಧಿಕಾರಿ ಜಯಶ್ರೀಗೆ ಬೈದಿದ್ದಾರೆ.

Published On - 1:35 pm, Thu, 26 November 20

ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ