AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳು ಅತ್ತಾಗ ಚಾಕೋಲೇಟ್​​ ಕೊಡ್ತಾರಲ್ಲ ಹಾಗೇ ನಮ್ದು: ಹೊರಟ್ಟಿ

ಬೆಂಗಳೂರು: ಚುನಾವಣೆ ಸಂದರ್ಭದಲ್ಲಿ ದಳಪತಿಗಳು ಮತ್ತೆ ಶಾಂತಿ ಮಂತ್ರ ಜಪಿಸಿದ್ದು, ಜೆಡಿಎಸ್ ಎಂಎಲ್​ಸಿಗಳು ದಳಾಧಿಪತಿ ಹೆಚ್​ ಡಿ ಕುಮಾರಸ್ವಾಮಿ ಮೇಲಿನ ಅಸಮಾಧಾನ ಮತ್ತು ಮುನಿಸನ್ನು ಮರೆಯಲು ನಿರ್ಧರಿಸಿದ್ದಾರೆ. ಹೆಚ್​ಡಿಕೆ ನಮ್ಮನ್ನ ಸರಿಯಾಗಿ ನಡೆಸಿಕೊಂಡಿಲ್ಲ ಎಂಬ ಅಸಮಾಧಾನವಿತ್ತು. ಈಗ ಹೆಚ್​.ಡಿ. ಕುಮಾರಸ್ವಾಮಿ ನಮ್ಮ ಜೊತೆ ಮಾತಾಡಿದ್ದಾರೆ. ಅದೊಂದು ಕೆಟ್ಟ ಗಳಿಗೆ ಅದನ್ನ ಮರೆತು ಬಿಡಿ ಎಂದಿದ್ದಾರೆ. ಹೀಗಾಗಿ ಅವರ ಮೇಲಿನ ನಮ್ಮ ಅಸಮಾಧಾನ ತಣ್ಣಗೆ ಆಗಿದೆ ಎಂದು ಪರಿಷತ್​ ಸದಸ್ಯ ಬಸವರಾಜ ಹೊರಟ್ಟಿ ಹೇಳಿದ್ದಾರೆ. ಮಕ್ಕಳು ಅತ್ತಾಗ ಚಾಕೋಲೇಟ್​​ […]

ಮಕ್ಕಳು ಅತ್ತಾಗ ಚಾಕೋಲೇಟ್​​ ಕೊಡ್ತಾರಲ್ಲ ಹಾಗೇ ನಮ್ದು: ಹೊರಟ್ಟಿ
ಸಾಧು ಶ್ರೀನಾಥ್​
|

Updated on: Nov 19, 2019 | 4:27 PM

Share

ಬೆಂಗಳೂರು: ಚುನಾವಣೆ ಸಂದರ್ಭದಲ್ಲಿ ದಳಪತಿಗಳು ಮತ್ತೆ ಶಾಂತಿ ಮಂತ್ರ ಜಪಿಸಿದ್ದು, ಜೆಡಿಎಸ್ ಎಂಎಲ್​ಸಿಗಳು ದಳಾಧಿಪತಿ ಹೆಚ್​ ಡಿ ಕುಮಾರಸ್ವಾಮಿ ಮೇಲಿನ ಅಸಮಾಧಾನ ಮತ್ತು ಮುನಿಸನ್ನು ಮರೆಯಲು ನಿರ್ಧರಿಸಿದ್ದಾರೆ.

ಹೆಚ್​ಡಿಕೆ ನಮ್ಮನ್ನ ಸರಿಯಾಗಿ ನಡೆಸಿಕೊಂಡಿಲ್ಲ ಎಂಬ ಅಸಮಾಧಾನವಿತ್ತು. ಈಗ ಹೆಚ್​.ಡಿ. ಕುಮಾರಸ್ವಾಮಿ ನಮ್ಮ ಜೊತೆ ಮಾತಾಡಿದ್ದಾರೆ. ಅದೊಂದು ಕೆಟ್ಟ ಗಳಿಗೆ ಅದನ್ನ ಮರೆತು ಬಿಡಿ ಎಂದಿದ್ದಾರೆ. ಹೀಗಾಗಿ ಅವರ ಮೇಲಿನ ನಮ್ಮ ಅಸಮಾಧಾನ ತಣ್ಣಗೆ ಆಗಿದೆ ಎಂದು ಪರಿಷತ್​ ಸದಸ್ಯ ಬಸವರಾಜ ಹೊರಟ್ಟಿ ಹೇಳಿದ್ದಾರೆ.

ಮಕ್ಕಳು ಅತ್ತಾಗ ಚಾಕೋಲೇಟ್​​ ಕೊಡ್ತಾರಲ್ಲ ಹಾಗೇ ನಮ್ದು: ಮಕ್ಕಳು ಅತ್ತಾಗ ಚಾಕೋಲೇಟ್​​ ಕೊಡ್ತಾರಲ್ಲ ಹಾಗೇ ನಮ್ದು. ಇವಾಗ ನಮಗೆ ಕುಮಾರಸ್ವಾಮಿ ಚಾಕೋಲೇಟ್​ ಕೊಟ್ಟಿದ್ದಾರೆ. ಚಾಕೋಲೇಟ್​ ಪಡೆದು ನಾವು ಸುಮ್ಮನೆ ಆಗಿದ್ದೇವೆ ಎಂದೂ ಹೊರಟ್ಟಿ ಹೇಳಿದ್ದಾರೆ.

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು