AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರಳವಾಗಿ ಪುತ್ರಿಯ ಮದುವೆ ನೆರವೇರಿಸಿದ ಪರಿಷತ್ ಸದಸ್ಯ ಶರವಣ

ಬೆಂಗಳೂರು: ಮಹಾಮಾರಿ ಕೊರೊನಾ ಲಾಕ್​ಡೌನ್​ನಿಂದ ಏ.17ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಿಗದಿಯಾಗಿದ್ದ ಮಗಳ ಮದುವೆಯನ್ನು ಜೆಡಿಎಸ್​ ವಿಧಾನಪರಿಷತ್ ಸದಸ್ಯ ಮುಂದೂಡಿದ್ದರು. ಈ ಮೂಲಕ ಜನಪ್ರತಿನಿಧಿಯಾಗಿರುವ ಶರವಣ ಅವರು, ಪುತ್ರಿಯ ಮದುವೆಯನ್ನು ಮುಂದೂಡಿ ಬೇರೆಯವರಿಗೆ ಮಾದರಿಯಾಗಿದ್ದರು. ಇದೀಗ ಲಾಕ್​ಡೌನ್ ಸಡಿಲಿಕೆ ಮಾಡಿರುವ ಕಾರಣ ಪುತ್ರಿಯ ಮದುವೆಯನ್ನು ಇಂದು ಬೆಳಗಿನ ಶುಭ ಮುಹೂರ್ತದಲ್ಲಿ ನೆರವೇರಿಸಿದ್ದಾರೆ. ಬಸವನಗುಡಿಯ ವಾಸವಿ ಕಲ್ಯಾಣ ಮಂಟಪದಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಶರವಣ ಪುತ್ರಿ ಶ್ರೇಯಾ ಮತ್ತು ಶೇಶಿರುದ್ಧ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಾಜಿ ಪ್ರಧಾನಿ ಹೆಚ್​.ಡಿ.ದೇವೇಗೌಡ, ಮಾಜಿ […]

ಸರಳವಾಗಿ ಪುತ್ರಿಯ ಮದುವೆ ನೆರವೇರಿಸಿದ ಪರಿಷತ್ ಸದಸ್ಯ ಶರವಣ
ಸಾಧು ಶ್ರೀನಾಥ್​
| Edited By: |

Updated on:Jun 10, 2020 | 2:44 PM

Share

ಬೆಂಗಳೂರು: ಮಹಾಮಾರಿ ಕೊರೊನಾ ಲಾಕ್​ಡೌನ್​ನಿಂದ ಏ.17ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಿಗದಿಯಾಗಿದ್ದ ಮಗಳ ಮದುವೆಯನ್ನು ಜೆಡಿಎಸ್​ ವಿಧಾನಪರಿಷತ್ ಸದಸ್ಯ ಮುಂದೂಡಿದ್ದರು. ಈ ಮೂಲಕ ಜನಪ್ರತಿನಿಧಿಯಾಗಿರುವ ಶರವಣ ಅವರು, ಪುತ್ರಿಯ ಮದುವೆಯನ್ನು ಮುಂದೂಡಿ ಬೇರೆಯವರಿಗೆ ಮಾದರಿಯಾಗಿದ್ದರು.

ಇದೀಗ ಲಾಕ್​ಡೌನ್ ಸಡಿಲಿಕೆ ಮಾಡಿರುವ ಕಾರಣ ಪುತ್ರಿಯ ಮದುವೆಯನ್ನು ಇಂದು ಬೆಳಗಿನ ಶುಭ ಮುಹೂರ್ತದಲ್ಲಿ ನೆರವೇರಿಸಿದ್ದಾರೆ. ಬಸವನಗುಡಿಯ ವಾಸವಿ ಕಲ್ಯಾಣ ಮಂಟಪದಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಶರವಣ ಪುತ್ರಿ ಶ್ರೇಯಾ ಮತ್ತು ಶೇಶಿರುದ್ಧ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ಮಾಜಿ ಪ್ರಧಾನಿ ಹೆಚ್​.ಡಿ.ದೇವೇಗೌಡ, ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಆಗಮಿಸಿ ನೂತನ ವಧುವರರಿಗೆ ಆಶೀರ್ವದಿಸಿದ್ದಾರೆ.

Published On - 1:57 pm, Wed, 10 June 20

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು