AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರಳವಾಗಿ ಪುತ್ರಿಯ ಮದುವೆ ನೆರವೇರಿಸಿದ ಪರಿಷತ್ ಸದಸ್ಯ ಶರವಣ

ಬೆಂಗಳೂರು: ಮಹಾಮಾರಿ ಕೊರೊನಾ ಲಾಕ್​ಡೌನ್​ನಿಂದ ಏ.17ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಿಗದಿಯಾಗಿದ್ದ ಮಗಳ ಮದುವೆಯನ್ನು ಜೆಡಿಎಸ್​ ವಿಧಾನಪರಿಷತ್ ಸದಸ್ಯ ಮುಂದೂಡಿದ್ದರು. ಈ ಮೂಲಕ ಜನಪ್ರತಿನಿಧಿಯಾಗಿರುವ ಶರವಣ ಅವರು, ಪುತ್ರಿಯ ಮದುವೆಯನ್ನು ಮುಂದೂಡಿ ಬೇರೆಯವರಿಗೆ ಮಾದರಿಯಾಗಿದ್ದರು. ಇದೀಗ ಲಾಕ್​ಡೌನ್ ಸಡಿಲಿಕೆ ಮಾಡಿರುವ ಕಾರಣ ಪುತ್ರಿಯ ಮದುವೆಯನ್ನು ಇಂದು ಬೆಳಗಿನ ಶುಭ ಮುಹೂರ್ತದಲ್ಲಿ ನೆರವೇರಿಸಿದ್ದಾರೆ. ಬಸವನಗುಡಿಯ ವಾಸವಿ ಕಲ್ಯಾಣ ಮಂಟಪದಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಶರವಣ ಪುತ್ರಿ ಶ್ರೇಯಾ ಮತ್ತು ಶೇಶಿರುದ್ಧ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಾಜಿ ಪ್ರಧಾನಿ ಹೆಚ್​.ಡಿ.ದೇವೇಗೌಡ, ಮಾಜಿ […]

ಸರಳವಾಗಿ ಪುತ್ರಿಯ ಮದುವೆ ನೆರವೇರಿಸಿದ ಪರಿಷತ್ ಸದಸ್ಯ ಶರವಣ
ಸಾಧು ಶ್ರೀನಾಥ್​
| Edited By: |

Updated on:Jun 10, 2020 | 2:44 PM

Share

ಬೆಂಗಳೂರು: ಮಹಾಮಾರಿ ಕೊರೊನಾ ಲಾಕ್​ಡೌನ್​ನಿಂದ ಏ.17ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಿಗದಿಯಾಗಿದ್ದ ಮಗಳ ಮದುವೆಯನ್ನು ಜೆಡಿಎಸ್​ ವಿಧಾನಪರಿಷತ್ ಸದಸ್ಯ ಮುಂದೂಡಿದ್ದರು. ಈ ಮೂಲಕ ಜನಪ್ರತಿನಿಧಿಯಾಗಿರುವ ಶರವಣ ಅವರು, ಪುತ್ರಿಯ ಮದುವೆಯನ್ನು ಮುಂದೂಡಿ ಬೇರೆಯವರಿಗೆ ಮಾದರಿಯಾಗಿದ್ದರು.

ಇದೀಗ ಲಾಕ್​ಡೌನ್ ಸಡಿಲಿಕೆ ಮಾಡಿರುವ ಕಾರಣ ಪುತ್ರಿಯ ಮದುವೆಯನ್ನು ಇಂದು ಬೆಳಗಿನ ಶುಭ ಮುಹೂರ್ತದಲ್ಲಿ ನೆರವೇರಿಸಿದ್ದಾರೆ. ಬಸವನಗುಡಿಯ ವಾಸವಿ ಕಲ್ಯಾಣ ಮಂಟಪದಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಶರವಣ ಪುತ್ರಿ ಶ್ರೇಯಾ ಮತ್ತು ಶೇಶಿರುದ್ಧ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ಮಾಜಿ ಪ್ರಧಾನಿ ಹೆಚ್​.ಡಿ.ದೇವೇಗೌಡ, ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಆಗಮಿಸಿ ನೂತನ ವಧುವರರಿಗೆ ಆಶೀರ್ವದಿಸಿದ್ದಾರೆ.

Published On - 1:57 pm, Wed, 10 June 20

ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು