AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಎಲೆಕ್ಷನ್ ರಿಸಲ್ಟ್ ಬಳಿಕ JDS ಮತ್ತೆ ಕಿಂಗ್ ಮೇಕರ್ ಆಗಲಿದೆ -ಕುಮಾರಸ್ವಾಮಿ

ಬೆಳಗಾವಿ: ಡಿ.9ರ ನಂತರ ರಾಜ್ಯ ರಾಜಕೀಯದಲ್ಲಿ ಜೆಡಿಎಸ್ ಮತ್ತೆ ಕಿಂಗ್ ಮೇಕರ್ ಆಗಲಿದೆ ಎನ್ನುವ ಮೂಲಕ ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಮತ್ತೆ ಮೈತ್ರಿ ಬಗ್ಗೆ ಸುಳಿವು ಬಿಟ್ಟುಕೊಟ್ಟಿದ್ದಾರೆ. ಗೋಕಾಕ್ ತಾಲೂಕಿನ ಹಿರೇನಂದಿ ಗ್ರಾಮದಲ್ಲಿ ಜೆಡಿಎಸ್ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಹೆಚ್​.ಡಿ.ಕುಮಾರಸ್ವಾಮಿ ಭಾಗಿಯಾಗಿದ್ದರು. ಈ ವೇಳೆ ಉಪಚುನಾವಣೆ ಫಲಿತಾಂಶ ಬಳಿಕ ಜೆಡಿಎಸ್​ ಕಿಂಗ್​ ಮೇಕರ್ ಆಗಲಿದೆ. ಆದ್ರೆ ಕಿಂಗ್‌ ಮೇಕರ್ ನಾನಲ್ಲ, ರಾಜ್ಯದ ಜನ ಕಿಂಗ್‌ ಮೇಕರ್ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ನಮ್ಮ ಶಾಸಕರು ಹನಿಟ್ರ್ಯಾಪ್​ನಲ್ಲಿದ್ರೆ ಬಹಿರಂಗಪಡಿಸಲಿ: […]

ಬೈಎಲೆಕ್ಷನ್ ರಿಸಲ್ಟ್ ಬಳಿಕ JDS ಮತ್ತೆ ಕಿಂಗ್ ಮೇಕರ್ ಆಗಲಿದೆ -ಕುಮಾರಸ್ವಾಮಿ
ಹೆಚ್​.ಡಿ ಕುಮಾರಸ್ವಾಮಿ
ಸಾಧು ಶ್ರೀನಾಥ್​
|

Updated on:Dec 01, 2019 | 12:14 PM

Share

ಬೆಳಗಾವಿ: ಡಿ.9ರ ನಂತರ ರಾಜ್ಯ ರಾಜಕೀಯದಲ್ಲಿ ಜೆಡಿಎಸ್ ಮತ್ತೆ ಕಿಂಗ್ ಮೇಕರ್ ಆಗಲಿದೆ ಎನ್ನುವ ಮೂಲಕ ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಮತ್ತೆ ಮೈತ್ರಿ ಬಗ್ಗೆ ಸುಳಿವು ಬಿಟ್ಟುಕೊಟ್ಟಿದ್ದಾರೆ.

ಗೋಕಾಕ್ ತಾಲೂಕಿನ ಹಿರೇನಂದಿ ಗ್ರಾಮದಲ್ಲಿ ಜೆಡಿಎಸ್ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಹೆಚ್​.ಡಿ.ಕುಮಾರಸ್ವಾಮಿ ಭಾಗಿಯಾಗಿದ್ದರು. ಈ ವೇಳೆ ಉಪಚುನಾವಣೆ ಫಲಿತಾಂಶ ಬಳಿಕ ಜೆಡಿಎಸ್​ ಕಿಂಗ್​ ಮೇಕರ್ ಆಗಲಿದೆ. ಆದ್ರೆ ಕಿಂಗ್‌ ಮೇಕರ್ ನಾನಲ್ಲ, ರಾಜ್ಯದ ಜನ ಕಿಂಗ್‌ ಮೇಕರ್ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ನಮ್ಮ ಶಾಸಕರು ಹನಿಟ್ರ್ಯಾಪ್​ನಲ್ಲಿದ್ರೆ ಬಹಿರಂಗಪಡಿಸಲಿ: ಇದೇ ವೇಳೆ ಮಾತನಾಡಿದ ಅವರು, ಹನಿ ಟ್ರ್ಯಾಪ್‌ ಬಗ್ಗೆ ಹೆಚ್ಚಾಗಿ ಎನು ಹೇಳುವುದಿಲ್ಲ. ಈ ಕುರಿತು ಮುಂದಿನ ದಿನಗಳಲ್ಲಿ ಎಲ್ಲವೂ ಬಹಿರಂಗ ಪಡಿಸುವೆ. ಈಗ ಅವರದ್ದೇ ಸರ್ಕಾರ ಇದೆ. ನಮ್ಮ ಶಾಸಕರು ಹನಿಟ್ರ್ಯಾಪ್​ನಲ್ಲಿದ್ದರೆ ಬಹಿರಂಗ ಪಡಿಸಲಿ ಎಂದು ಬಿಜೆಪಿಗೆ ಹೆಚ್​.ಡಿ.ಕುಮಾರಸ್ವಾಮಿ ಸವಾಲ್ ಹಾಕಿದ್ದಾರೆ.

Published On - 12:14 pm, Sun, 1 December 19

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್