AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನಕ್ಕೆ ರೈಲಿನಲ್ಲಿ ಬಂದ HDD: ತಾವೇ ಅನುಮೋದಿಸಿದ ಮಾರ್ಗದಲ್ಲಿ ಮೊದಲ ಸಂಚಾರ!

ಹಾಸನ: ಇದೇ ಮೊದಲ ಬಾರಿಗೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್​ ವರಿಷ್ಠ ಹೆಚ್​.ಡಿ.ದೇವೇಗೌಡರು ಹಾಸನಕ್ಕೆ ರೈಲಿನಲ್ಲಿ ಪ್ರಯಾಣ ಮಾಡಿದ್ದಾರೆ. ಬೆಂಗಳೂರಿನಿಂದ ಹಾಸನಕ್ಕೆ ರೈಲಿನಲ್ಲಿ ಆಗಮಿಸಿದ ದೇವೇಗೌಡರಿಗೆ ಹೂಗುಚ್ಛ ನೀಡಿ ಜೆಡಿಎಸ್ ಕಾರ್ಯಕರ್ತರು ಭರ್ಜರಿಯಾಗಿ ಸ್ವಾಗತಿಸಿದರು. ತಾವು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಹಾಸನ-ಬೆಂಗಳೂರು ಮಾರ್ಗಕ್ಕೆ ರೈಲ್ವೆ ಯೋಜನೆಯನ್ನು ಹೆಚ್​.ಡಿ.ದೇವೇಗೌಡರು ಮಂಜೂರು ಮಾಡಿದ್ದರು. ಹಾಸನ ಜಿಲ್ಲೆ ಭಾಗದ ದಶಕಗಳ ಕನಸನ್ನು ದೇವೇಗೌಡರು ನನಸು ಮಾಡಿದ್ದರು. ಇಂದು ಇದೇ ಮೊದಲ ಬಾರಿಗೆ ಬೆಂಗಳೂರಿನಿಂದ ಹಾಸನಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದಾರೆ. ಹಾಸನ ರೈಲು ನಿಲ್ದಾಣದಲ್ಲಿ ದೇವೇಗೌಡರಿಗೆ ಜೆಡಿಎಸ್ […]

ಹಾಸನಕ್ಕೆ ರೈಲಿನಲ್ಲಿ ಬಂದ HDD: ತಾವೇ ಅನುಮೋದಿಸಿದ ಮಾರ್ಗದಲ್ಲಿ ಮೊದಲ ಸಂಚಾರ!
ಸಾಧು ಶ್ರೀನಾಥ್​
|

Updated on: Mar 01, 2020 | 2:21 PM

Share

ಹಾಸನ: ಇದೇ ಮೊದಲ ಬಾರಿಗೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್​ ವರಿಷ್ಠ ಹೆಚ್​.ಡಿ.ದೇವೇಗೌಡರು ಹಾಸನಕ್ಕೆ ರೈಲಿನಲ್ಲಿ ಪ್ರಯಾಣ ಮಾಡಿದ್ದಾರೆ. ಬೆಂಗಳೂರಿನಿಂದ ಹಾಸನಕ್ಕೆ ರೈಲಿನಲ್ಲಿ ಆಗಮಿಸಿದ ದೇವೇಗೌಡರಿಗೆ ಹೂಗುಚ್ಛ ನೀಡಿ ಜೆಡಿಎಸ್ ಕಾರ್ಯಕರ್ತರು ಭರ್ಜರಿಯಾಗಿ ಸ್ವಾಗತಿಸಿದರು.

ತಾವು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಹಾಸನ-ಬೆಂಗಳೂರು ಮಾರ್ಗಕ್ಕೆ ರೈಲ್ವೆ ಯೋಜನೆಯನ್ನು ಹೆಚ್​.ಡಿ.ದೇವೇಗೌಡರು ಮಂಜೂರು ಮಾಡಿದ್ದರು. ಹಾಸನ ಜಿಲ್ಲೆ ಭಾಗದ ದಶಕಗಳ ಕನಸನ್ನು ದೇವೇಗೌಡರು ನನಸು ಮಾಡಿದ್ದರು. ಇಂದು ಇದೇ ಮೊದಲ ಬಾರಿಗೆ ಬೆಂಗಳೂರಿನಿಂದ ಹಾಸನಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದಾರೆ. ಹಾಸನ ರೈಲು ನಿಲ್ದಾಣದಲ್ಲಿ ದೇವೇಗೌಡರಿಗೆ ಜೆಡಿಎಸ್ ಕಾರ್ಯಕರ್ತರು ಜೈಕಾರ ಹಾಕಿ ಅದ್ಧೂರಿಯಾಗಿ ಸ್ವಾಗತಿಸಿದರು.

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ