AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನಕ್ಕೆ ರೈಲಿನಲ್ಲಿ ಬಂದ HDD: ತಾವೇ ಅನುಮೋದಿಸಿದ ಮಾರ್ಗದಲ್ಲಿ ಮೊದಲ ಸಂಚಾರ!

ಹಾಸನ: ಇದೇ ಮೊದಲ ಬಾರಿಗೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್​ ವರಿಷ್ಠ ಹೆಚ್​.ಡಿ.ದೇವೇಗೌಡರು ಹಾಸನಕ್ಕೆ ರೈಲಿನಲ್ಲಿ ಪ್ರಯಾಣ ಮಾಡಿದ್ದಾರೆ. ಬೆಂಗಳೂರಿನಿಂದ ಹಾಸನಕ್ಕೆ ರೈಲಿನಲ್ಲಿ ಆಗಮಿಸಿದ ದೇವೇಗೌಡರಿಗೆ ಹೂಗುಚ್ಛ ನೀಡಿ ಜೆಡಿಎಸ್ ಕಾರ್ಯಕರ್ತರು ಭರ್ಜರಿಯಾಗಿ ಸ್ವಾಗತಿಸಿದರು. ತಾವು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಹಾಸನ-ಬೆಂಗಳೂರು ಮಾರ್ಗಕ್ಕೆ ರೈಲ್ವೆ ಯೋಜನೆಯನ್ನು ಹೆಚ್​.ಡಿ.ದೇವೇಗೌಡರು ಮಂಜೂರು ಮಾಡಿದ್ದರು. ಹಾಸನ ಜಿಲ್ಲೆ ಭಾಗದ ದಶಕಗಳ ಕನಸನ್ನು ದೇವೇಗೌಡರು ನನಸು ಮಾಡಿದ್ದರು. ಇಂದು ಇದೇ ಮೊದಲ ಬಾರಿಗೆ ಬೆಂಗಳೂರಿನಿಂದ ಹಾಸನಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದಾರೆ. ಹಾಸನ ರೈಲು ನಿಲ್ದಾಣದಲ್ಲಿ ದೇವೇಗೌಡರಿಗೆ ಜೆಡಿಎಸ್ […]

ಹಾಸನಕ್ಕೆ ರೈಲಿನಲ್ಲಿ ಬಂದ HDD: ತಾವೇ ಅನುಮೋದಿಸಿದ ಮಾರ್ಗದಲ್ಲಿ ಮೊದಲ ಸಂಚಾರ!
ಸಾಧು ಶ್ರೀನಾಥ್​
|

Updated on: Mar 01, 2020 | 2:21 PM

Share

ಹಾಸನ: ಇದೇ ಮೊದಲ ಬಾರಿಗೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್​ ವರಿಷ್ಠ ಹೆಚ್​.ಡಿ.ದೇವೇಗೌಡರು ಹಾಸನಕ್ಕೆ ರೈಲಿನಲ್ಲಿ ಪ್ರಯಾಣ ಮಾಡಿದ್ದಾರೆ. ಬೆಂಗಳೂರಿನಿಂದ ಹಾಸನಕ್ಕೆ ರೈಲಿನಲ್ಲಿ ಆಗಮಿಸಿದ ದೇವೇಗೌಡರಿಗೆ ಹೂಗುಚ್ಛ ನೀಡಿ ಜೆಡಿಎಸ್ ಕಾರ್ಯಕರ್ತರು ಭರ್ಜರಿಯಾಗಿ ಸ್ವಾಗತಿಸಿದರು.

ತಾವು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಹಾಸನ-ಬೆಂಗಳೂರು ಮಾರ್ಗಕ್ಕೆ ರೈಲ್ವೆ ಯೋಜನೆಯನ್ನು ಹೆಚ್​.ಡಿ.ದೇವೇಗೌಡರು ಮಂಜೂರು ಮಾಡಿದ್ದರು. ಹಾಸನ ಜಿಲ್ಲೆ ಭಾಗದ ದಶಕಗಳ ಕನಸನ್ನು ದೇವೇಗೌಡರು ನನಸು ಮಾಡಿದ್ದರು. ಇಂದು ಇದೇ ಮೊದಲ ಬಾರಿಗೆ ಬೆಂಗಳೂರಿನಿಂದ ಹಾಸನಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದಾರೆ. ಹಾಸನ ರೈಲು ನಿಲ್ದಾಣದಲ್ಲಿ ದೇವೇಗೌಡರಿಗೆ ಜೆಡಿಎಸ್ ಕಾರ್ಯಕರ್ತರು ಜೈಕಾರ ಹಾಕಿ ಅದ್ಧೂರಿಯಾಗಿ ಸ್ವಾಗತಿಸಿದರು.

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ