AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

JEE Main Result 2021| ಕೆಲಹೊತಿನಲ್ಲೇ JEE ಮುಖ್ಯ ಪರೀಕ್ಷೆಯ ಫಲಿತಾಂಶ ಪ್ರಕಟ

ಕೆಲಹೊತಿನಲ್ಲೇ JEE ಮುಖ್ಯ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ. ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ಫಲಿತಾಂಶ ಪ್ರಕಟಿಸಲಿದೆ. ಫೆ.23ರಿಂದ ಫೆ.26ರವರೆಗೆ ಜೆಇಇ ಮುಖ್ಯ ಪರೀಕ್ಷೆ ನಡೆದಿತ್ತು.

JEE Main Result 2021| ಕೆಲಹೊತಿನಲ್ಲೇ JEE ಮುಖ್ಯ ಪರೀಕ್ಷೆಯ ಫಲಿತಾಂಶ ಪ್ರಕಟ
JEE MAIN RESULT 2021
Follow us
KUSHAL V
|

Updated on:Mar 08, 2021 | 6:45 PM

ದೆಹಲಿ: ಕೆಲಹೊತಿನಲ್ಲೇ JEE ಮುಖ್ಯ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ. ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ಫಲಿತಾಂಶ ಪ್ರಕಟಿಸಲಿದೆ. ಫೆ.23ರಿಂದ ಫೆ.26ರವರೆಗೆ ಜೆಇಇ ಮುಖ್ಯ ಪರೀಕ್ಷೆ ನಡೆದಿತ್ತು.

ಪ್ರಾಧಿಕಾರ ಸೂಚಿಸಿರುವ ಕೆಲ ವೆಬ್‌ಸೈಟ್‌ನಲ್ಲಿ ಜೆಇಇ ಮುಖ್ಯ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ. nta.ac.in, ntaresults.nic.in, jeemain.nta.nic.in. ವೆಬ್​ಸೈಟ್​ಗಳಲ್ಲಿ ರಿಸಲ್ಟ್​ ಪ್ರಕಟವಾಗಲಿದೆ. 6,52,627 ವಿದ್ಯಾರ್ಥಿಗಳು ಜೆಇಇ ಮುಖ್ಯ ಪರೀಕ್ಷೆ ಬರೆದಿದ್ದರು.

JEE Main Result ಬಗ್ಗೆ ನೀವು ತಿಳಿದಿರಬೇಕಾದ ಮುಖ್ಯಾಂಶಗಳು ಕೇವಲ 6 ಅಭ್ಯರ್ಥಿಗಳಿಗೆ ಮಾತ್ರ 100 ಪರ್ಸೆಂಟೈಲ್ ರ‍್ಯಾಂಕ್​ ನೀಡಲಾಗುತ್ತದೆ. JEE Main ರ‍್ಯಾಂಕ್​ಗಳನ್ನು ಮಾರ್ಚ್, ಏಪ್ರಿಲ್ ಮತ್ತು ಮೇ ಸೆಷನ್​ಗಳು ಪೂರ್ಣಗೊಂಡ ನಂತರ ಬಿಡುಗಡೆಗೊಳಿಸಲಾಗುತ್ತದೆ. ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) JEE Advanced 2021ಯ ಕಟ್ ಆಫ್ ಅಂಕಗಳನ್ನು ತಿಳಿಸುತ್ತದೆ. JEE Main 2021 ಫಲಿತಾಂಶ ಬಂದ ಬಳಿಕವಷ್ಟೇ ಕಟ್ ಆಫ್ ಹೇಳಲಾಗುತ್ತದೆ. ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಜೂನ್​ನಲ್ಲಿ ಈ ಮಾಹಿತಿ ನೀಡುವ ಬಗ್ಗೆ ಅಂದಾಜಿಸಲಾಗಿದೆ.

ಎಂಜಿನಿಯರಿಂಗ್ ಕಾಲೇಜುಗಳಿಗೆ ಪ್ರವೇಶ ಪಡೆಯಲು ನಡೆಯುವ ಜೆಇಇ ಪರೀಕ್ಷೆಯ 2021ನೇ ಸಾಲಿನ ವೇಳಾಪಟ್ಟಿಯನ್ನು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್  ಬಿಡುಗಡೆಗೊಳಿಸಿದ್ದರು. ಫೆ.23 ರಿಂದ 26 ರವರೆಗೆ ಜೆಇಇ ಮುಖ್ಯ ಪರೀಕ್ಷೆ ನಡೆದಿತ್ತು. ಇದೇ ಮೊದಲ ಬಾರಿಗೆ 13 ಭಾಷೆಗಳಲ್ಲಿ ಪರೀಕ್ಷೆ ನಡೆಸಲಾಗುವುದು ಎಂದು ಪೋಖ್ರಿಯಾಲ್ ತಿಳಿಸಿದ್ದರು.

ಜೊತೆಗೆ, ಈ ವರ್ಷ ಒಟ್ಟು ನಾಲ್ಕು ಬಾರಿ ಪರೀಕ್ಷೆ ನಡೆಸಲು ಕೇಂದ್ರ ನಿರ್ಧರಿಸಿತ್ತು. ಅದರಂತೆ, ಫೆಬ್ರವರಿ, ಮಾರ್ಚ್, ಏಪ್ರಿಲ್, ಮೇ ತಿಂಗಳಲ್ಲಿ ಜೆಇಇ ಮುಖ್ಯ ಪರೀಕ್ಷೆ ನಡೆಯಲಿದೆ. ವಿದ್ಯಾರ್ಥಿಗಳು ತಮ್ಮ ಅನುಕೂಲಕ್ಕೆ ತಕ್ಕಂತೆ ಪರೀಕ್ಷೆ ಬರೆಯಬಹುದು.

ಇದನ್ನೂ ಓದಿ: ದೇವಸ್ಥಾನದ ಕಾಣಿಕೆ ಡಬ್ಬಿ ಕದ್ದಿದ್ದ ವಿಶ್ವ ಹಿಂದೂ ಪರಿಷತ್ ಸಂಚಾಲಕ ಮಧ್ಯರಾತ್ರಿ ಅರೆಸ್ಟ್

Published On - 6:36 pm, Mon, 8 March 21

ಸೋನು ನಿಗಂ ಅನ್ನು ಕೂಡಲೇ ಬಂಧಿಸಬೇಕು: ವಾಟಾಳ್ ನಾಗರಾಜ್
ಸೋನು ನಿಗಂ ಅನ್ನು ಕೂಡಲೇ ಬಂಧಿಸಬೇಕು: ವಾಟಾಳ್ ನಾಗರಾಜ್
ಸೋನು ನಿಗಂ ವಿವಾದ, ನಟ ದೊಡ್ಡಣ್ಣ ಆಕ್ರೋಶಭರಿತ ಮಾತು
ಸೋನು ನಿಗಂ ವಿವಾದ, ನಟ ದೊಡ್ಡಣ್ಣ ಆಕ್ರೋಶಭರಿತ ಮಾತು
ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ: ಕೋಡಿಶ್ರೀ ಭವಿಷ್ಯ
ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ: ಕೋಡಿಶ್ರೀ ಭವಿಷ್ಯ
ಕೊರೋನಾ ತರ ಮತ್ತೊಂದು ರೋಗ ಅಪಾಯದ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ
ಕೊರೋನಾ ತರ ಮತ್ತೊಂದು ರೋಗ ಅಪಾಯದ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್
ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್