AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

JEE Main Result 2021| ಕೆಲಹೊತಿನಲ್ಲೇ JEE ಮುಖ್ಯ ಪರೀಕ್ಷೆಯ ಫಲಿತಾಂಶ ಪ್ರಕಟ

ಕೆಲಹೊತಿನಲ್ಲೇ JEE ಮುಖ್ಯ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ. ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ಫಲಿತಾಂಶ ಪ್ರಕಟಿಸಲಿದೆ. ಫೆ.23ರಿಂದ ಫೆ.26ರವರೆಗೆ ಜೆಇಇ ಮುಖ್ಯ ಪರೀಕ್ಷೆ ನಡೆದಿತ್ತು.

JEE Main Result 2021| ಕೆಲಹೊತಿನಲ್ಲೇ JEE ಮುಖ್ಯ ಪರೀಕ್ಷೆಯ ಫಲಿತಾಂಶ ಪ್ರಕಟ
JEE MAIN RESULT 2021
KUSHAL V
|

Updated on:Mar 08, 2021 | 6:45 PM

Share

ದೆಹಲಿ: ಕೆಲಹೊತಿನಲ್ಲೇ JEE ಮುಖ್ಯ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ. ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ಫಲಿತಾಂಶ ಪ್ರಕಟಿಸಲಿದೆ. ಫೆ.23ರಿಂದ ಫೆ.26ರವರೆಗೆ ಜೆಇಇ ಮುಖ್ಯ ಪರೀಕ್ಷೆ ನಡೆದಿತ್ತು.

ಪ್ರಾಧಿಕಾರ ಸೂಚಿಸಿರುವ ಕೆಲ ವೆಬ್‌ಸೈಟ್‌ನಲ್ಲಿ ಜೆಇಇ ಮುಖ್ಯ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ. nta.ac.in, ntaresults.nic.in, jeemain.nta.nic.in. ವೆಬ್​ಸೈಟ್​ಗಳಲ್ಲಿ ರಿಸಲ್ಟ್​ ಪ್ರಕಟವಾಗಲಿದೆ. 6,52,627 ವಿದ್ಯಾರ್ಥಿಗಳು ಜೆಇಇ ಮುಖ್ಯ ಪರೀಕ್ಷೆ ಬರೆದಿದ್ದರು.

JEE Main Result ಬಗ್ಗೆ ನೀವು ತಿಳಿದಿರಬೇಕಾದ ಮುಖ್ಯಾಂಶಗಳು ಕೇವಲ 6 ಅಭ್ಯರ್ಥಿಗಳಿಗೆ ಮಾತ್ರ 100 ಪರ್ಸೆಂಟೈಲ್ ರ‍್ಯಾಂಕ್​ ನೀಡಲಾಗುತ್ತದೆ. JEE Main ರ‍್ಯಾಂಕ್​ಗಳನ್ನು ಮಾರ್ಚ್, ಏಪ್ರಿಲ್ ಮತ್ತು ಮೇ ಸೆಷನ್​ಗಳು ಪೂರ್ಣಗೊಂಡ ನಂತರ ಬಿಡುಗಡೆಗೊಳಿಸಲಾಗುತ್ತದೆ. ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) JEE Advanced 2021ಯ ಕಟ್ ಆಫ್ ಅಂಕಗಳನ್ನು ತಿಳಿಸುತ್ತದೆ. JEE Main 2021 ಫಲಿತಾಂಶ ಬಂದ ಬಳಿಕವಷ್ಟೇ ಕಟ್ ಆಫ್ ಹೇಳಲಾಗುತ್ತದೆ. ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಜೂನ್​ನಲ್ಲಿ ಈ ಮಾಹಿತಿ ನೀಡುವ ಬಗ್ಗೆ ಅಂದಾಜಿಸಲಾಗಿದೆ.

ಎಂಜಿನಿಯರಿಂಗ್ ಕಾಲೇಜುಗಳಿಗೆ ಪ್ರವೇಶ ಪಡೆಯಲು ನಡೆಯುವ ಜೆಇಇ ಪರೀಕ್ಷೆಯ 2021ನೇ ಸಾಲಿನ ವೇಳಾಪಟ್ಟಿಯನ್ನು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್  ಬಿಡುಗಡೆಗೊಳಿಸಿದ್ದರು. ಫೆ.23 ರಿಂದ 26 ರವರೆಗೆ ಜೆಇಇ ಮುಖ್ಯ ಪರೀಕ್ಷೆ ನಡೆದಿತ್ತು. ಇದೇ ಮೊದಲ ಬಾರಿಗೆ 13 ಭಾಷೆಗಳಲ್ಲಿ ಪರೀಕ್ಷೆ ನಡೆಸಲಾಗುವುದು ಎಂದು ಪೋಖ್ರಿಯಾಲ್ ತಿಳಿಸಿದ್ದರು.

ಜೊತೆಗೆ, ಈ ವರ್ಷ ಒಟ್ಟು ನಾಲ್ಕು ಬಾರಿ ಪರೀಕ್ಷೆ ನಡೆಸಲು ಕೇಂದ್ರ ನಿರ್ಧರಿಸಿತ್ತು. ಅದರಂತೆ, ಫೆಬ್ರವರಿ, ಮಾರ್ಚ್, ಏಪ್ರಿಲ್, ಮೇ ತಿಂಗಳಲ್ಲಿ ಜೆಇಇ ಮುಖ್ಯ ಪರೀಕ್ಷೆ ನಡೆಯಲಿದೆ. ವಿದ್ಯಾರ್ಥಿಗಳು ತಮ್ಮ ಅನುಕೂಲಕ್ಕೆ ತಕ್ಕಂತೆ ಪರೀಕ್ಷೆ ಬರೆಯಬಹುದು.

ಇದನ್ನೂ ಓದಿ: ದೇವಸ್ಥಾನದ ಕಾಣಿಕೆ ಡಬ್ಬಿ ಕದ್ದಿದ್ದ ವಿಶ್ವ ಹಿಂದೂ ಪರಿಷತ್ ಸಂಚಾಲಕ ಮಧ್ಯರಾತ್ರಿ ಅರೆಸ್ಟ್

Published On - 6:36 pm, Mon, 8 March 21

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ