AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸಿ ಭೇಟಿ ಬಳಿಕ ಯೇಸು ಪ್ರತಿಮೆ ಕಾಮಗಾರಿ ಸ್ಥಗಿತ

ರಾಮನಗರ: ಕನಕಪುರ ತಾಲೂಕಿನ ಹಾರೋಬೆಲೆ ಗ್ರಾಮದ ಕಪಾಲಬೆಟ್ಟದಲ್ಲಿ ಯೇಸುವಿನ ಪ್ರತಿಮೆಯ ಕಾಮಗಾರಿ ಸ್ಥಗಿತಗೊಂಡಿದೆ. ಬೆಟ್ಟದ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದ ಕೆಲಸಗಾರರು ಸಹ ಜಾಗ ಖಾಲಿ ಮಾಡಿದ್ದಾರೆ. ಯೇಸುವಿನ ಪ್ರತಿಮೆ ನಿರ್ಮಾಣ ಸಂಬಂಧ ವರದಿ ನೀಡುವಂತೆ ಕಂದಾಯ ಸಚಿವ ಆರ್​.ಅಶೋಕ್ ರಾಮನಗರ ಡಿಸಿ ಎಂ.ಎಸ್.ಅರ್ಚನಾಗೆ ಸೂಚಿಸಿದ್ದರು. ಇದರ ಬೆನ್ನಲ್ಲೇ ಡಿಸೆಂಬರ್ 28ರಂದು ಕಪಾಲಬೆಟ್ಟಕ್ಕೆ ಕನಕಪುರ ತಹಶೀಲ್ದಾರ್ ಆನಂದಯ್ಯ, ರಾಮನಗರ ಎಸಿ ದಾಕ್ಷಾಯಿಣಿ ಭೇಟಿ ನೀಡಿದ್ದರು. ಅಂದಿನಿಂದಲೇ ಕಾಮಗಾರಿ ಕೆಲಸ ಸ್ಥಗಿತವಾಗಿದೆ. ತಹಶೀಲ್ದಾರ್ ಆನಂದಯ್ಯ ಅವರನ್ನೂ ಸಹ ರಾಜ್ಯ ಸರ್ಕಾರ […]

ಎಸಿ ಭೇಟಿ ಬಳಿಕ ಯೇಸು ಪ್ರತಿಮೆ ಕಾಮಗಾರಿ ಸ್ಥಗಿತ
ಸಾಧು ಶ್ರೀನಾಥ್​
|

Updated on:Dec 31, 2019 | 2:29 PM

Share

ರಾಮನಗರ: ಕನಕಪುರ ತಾಲೂಕಿನ ಹಾರೋಬೆಲೆ ಗ್ರಾಮದ ಕಪಾಲಬೆಟ್ಟದಲ್ಲಿ ಯೇಸುವಿನ ಪ್ರತಿಮೆಯ ಕಾಮಗಾರಿ ಸ್ಥಗಿತಗೊಂಡಿದೆ. ಬೆಟ್ಟದ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದ ಕೆಲಸಗಾರರು ಸಹ ಜಾಗ ಖಾಲಿ ಮಾಡಿದ್ದಾರೆ.

ಯೇಸುವಿನ ಪ್ರತಿಮೆ ನಿರ್ಮಾಣ ಸಂಬಂಧ ವರದಿ ನೀಡುವಂತೆ ಕಂದಾಯ ಸಚಿವ ಆರ್​.ಅಶೋಕ್ ರಾಮನಗರ ಡಿಸಿ ಎಂ.ಎಸ್.ಅರ್ಚನಾಗೆ ಸೂಚಿಸಿದ್ದರು. ಇದರ ಬೆನ್ನಲ್ಲೇ ಡಿಸೆಂಬರ್ 28ರಂದು ಕಪಾಲಬೆಟ್ಟಕ್ಕೆ ಕನಕಪುರ ತಹಶೀಲ್ದಾರ್ ಆನಂದಯ್ಯ, ರಾಮನಗರ ಎಸಿ ದಾಕ್ಷಾಯಿಣಿ ಭೇಟಿ ನೀಡಿದ್ದರು. ಅಂದಿನಿಂದಲೇ ಕಾಮಗಾರಿ ಕೆಲಸ ಸ್ಥಗಿತವಾಗಿದೆ. ತಹಶೀಲ್ದಾರ್ ಆನಂದಯ್ಯ ಅವರನ್ನೂ ಸಹ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶಿಸಿದೆ. ಸದ್ಯ ಕಪಾಲ ಬೆಟ್ಟಕ್ಕೆ ಸಾತನೂರು ಪೊಲೀಸರ ಭದ್ರತೆಯಲ್ಲಿದೆ.

ಡಿಸೆಂಬರ್ 25ರಂದು 114 ಅಡಿ ಎತ್ತರದ ಯೇಸುವಿನ ಪ್ರತಿಮೆ ನಿರ್ಮಾಣಕ್ಕೆ ಕಾಂಗ್ರೆಸ್​ನ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಶಿಲಾನ್ಯಾಸ ನೇರವೇರಿಸಿದ್ದರು. ಯೇಸು ಪ್ರತಿಮೆ ನಿರ್ಮಾಣಕ್ಕೆ ಬಿಜೆಪಿ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು.

Published On - 1:25 pm, Tue, 31 December 19

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು