AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸಿ ಭೇಟಿ ಬಳಿಕ ಯೇಸು ಪ್ರತಿಮೆ ಕಾಮಗಾರಿ ಸ್ಥಗಿತ

ರಾಮನಗರ: ಕನಕಪುರ ತಾಲೂಕಿನ ಹಾರೋಬೆಲೆ ಗ್ರಾಮದ ಕಪಾಲಬೆಟ್ಟದಲ್ಲಿ ಯೇಸುವಿನ ಪ್ರತಿಮೆಯ ಕಾಮಗಾರಿ ಸ್ಥಗಿತಗೊಂಡಿದೆ. ಬೆಟ್ಟದ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದ ಕೆಲಸಗಾರರು ಸಹ ಜಾಗ ಖಾಲಿ ಮಾಡಿದ್ದಾರೆ. ಯೇಸುವಿನ ಪ್ರತಿಮೆ ನಿರ್ಮಾಣ ಸಂಬಂಧ ವರದಿ ನೀಡುವಂತೆ ಕಂದಾಯ ಸಚಿವ ಆರ್​.ಅಶೋಕ್ ರಾಮನಗರ ಡಿಸಿ ಎಂ.ಎಸ್.ಅರ್ಚನಾಗೆ ಸೂಚಿಸಿದ್ದರು. ಇದರ ಬೆನ್ನಲ್ಲೇ ಡಿಸೆಂಬರ್ 28ರಂದು ಕಪಾಲಬೆಟ್ಟಕ್ಕೆ ಕನಕಪುರ ತಹಶೀಲ್ದಾರ್ ಆನಂದಯ್ಯ, ರಾಮನಗರ ಎಸಿ ದಾಕ್ಷಾಯಿಣಿ ಭೇಟಿ ನೀಡಿದ್ದರು. ಅಂದಿನಿಂದಲೇ ಕಾಮಗಾರಿ ಕೆಲಸ ಸ್ಥಗಿತವಾಗಿದೆ. ತಹಶೀಲ್ದಾರ್ ಆನಂದಯ್ಯ ಅವರನ್ನೂ ಸಹ ರಾಜ್ಯ ಸರ್ಕಾರ […]

ಎಸಿ ಭೇಟಿ ಬಳಿಕ ಯೇಸು ಪ್ರತಿಮೆ ಕಾಮಗಾರಿ ಸ್ಥಗಿತ
ಸಾಧು ಶ್ರೀನಾಥ್​
|

Updated on:Dec 31, 2019 | 2:29 PM

Share

ರಾಮನಗರ: ಕನಕಪುರ ತಾಲೂಕಿನ ಹಾರೋಬೆಲೆ ಗ್ರಾಮದ ಕಪಾಲಬೆಟ್ಟದಲ್ಲಿ ಯೇಸುವಿನ ಪ್ರತಿಮೆಯ ಕಾಮಗಾರಿ ಸ್ಥಗಿತಗೊಂಡಿದೆ. ಬೆಟ್ಟದ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದ ಕೆಲಸಗಾರರು ಸಹ ಜಾಗ ಖಾಲಿ ಮಾಡಿದ್ದಾರೆ.

ಯೇಸುವಿನ ಪ್ರತಿಮೆ ನಿರ್ಮಾಣ ಸಂಬಂಧ ವರದಿ ನೀಡುವಂತೆ ಕಂದಾಯ ಸಚಿವ ಆರ್​.ಅಶೋಕ್ ರಾಮನಗರ ಡಿಸಿ ಎಂ.ಎಸ್.ಅರ್ಚನಾಗೆ ಸೂಚಿಸಿದ್ದರು. ಇದರ ಬೆನ್ನಲ್ಲೇ ಡಿಸೆಂಬರ್ 28ರಂದು ಕಪಾಲಬೆಟ್ಟಕ್ಕೆ ಕನಕಪುರ ತಹಶೀಲ್ದಾರ್ ಆನಂದಯ್ಯ, ರಾಮನಗರ ಎಸಿ ದಾಕ್ಷಾಯಿಣಿ ಭೇಟಿ ನೀಡಿದ್ದರು. ಅಂದಿನಿಂದಲೇ ಕಾಮಗಾರಿ ಕೆಲಸ ಸ್ಥಗಿತವಾಗಿದೆ. ತಹಶೀಲ್ದಾರ್ ಆನಂದಯ್ಯ ಅವರನ್ನೂ ಸಹ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶಿಸಿದೆ. ಸದ್ಯ ಕಪಾಲ ಬೆಟ್ಟಕ್ಕೆ ಸಾತನೂರು ಪೊಲೀಸರ ಭದ್ರತೆಯಲ್ಲಿದೆ.

ಡಿಸೆಂಬರ್ 25ರಂದು 114 ಅಡಿ ಎತ್ತರದ ಯೇಸುವಿನ ಪ್ರತಿಮೆ ನಿರ್ಮಾಣಕ್ಕೆ ಕಾಂಗ್ರೆಸ್​ನ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಶಿಲಾನ್ಯಾಸ ನೇರವೇರಿಸಿದ್ದರು. ಯೇಸು ಪ್ರತಿಮೆ ನಿರ್ಮಾಣಕ್ಕೆ ಬಿಜೆಪಿ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು.

Published On - 1:25 pm, Tue, 31 December 19

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!