AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸಿ ಭೇಟಿ ಬಳಿಕ ಯೇಸು ಪ್ರತಿಮೆ ಕಾಮಗಾರಿ ಸ್ಥಗಿತ

ರಾಮನಗರ: ಕನಕಪುರ ತಾಲೂಕಿನ ಹಾರೋಬೆಲೆ ಗ್ರಾಮದ ಕಪಾಲಬೆಟ್ಟದಲ್ಲಿ ಯೇಸುವಿನ ಪ್ರತಿಮೆಯ ಕಾಮಗಾರಿ ಸ್ಥಗಿತಗೊಂಡಿದೆ. ಬೆಟ್ಟದ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದ ಕೆಲಸಗಾರರು ಸಹ ಜಾಗ ಖಾಲಿ ಮಾಡಿದ್ದಾರೆ. ಯೇಸುವಿನ ಪ್ರತಿಮೆ ನಿರ್ಮಾಣ ಸಂಬಂಧ ವರದಿ ನೀಡುವಂತೆ ಕಂದಾಯ ಸಚಿವ ಆರ್​.ಅಶೋಕ್ ರಾಮನಗರ ಡಿಸಿ ಎಂ.ಎಸ್.ಅರ್ಚನಾಗೆ ಸೂಚಿಸಿದ್ದರು. ಇದರ ಬೆನ್ನಲ್ಲೇ ಡಿಸೆಂಬರ್ 28ರಂದು ಕಪಾಲಬೆಟ್ಟಕ್ಕೆ ಕನಕಪುರ ತಹಶೀಲ್ದಾರ್ ಆನಂದಯ್ಯ, ರಾಮನಗರ ಎಸಿ ದಾಕ್ಷಾಯಿಣಿ ಭೇಟಿ ನೀಡಿದ್ದರು. ಅಂದಿನಿಂದಲೇ ಕಾಮಗಾರಿ ಕೆಲಸ ಸ್ಥಗಿತವಾಗಿದೆ. ತಹಶೀಲ್ದಾರ್ ಆನಂದಯ್ಯ ಅವರನ್ನೂ ಸಹ ರಾಜ್ಯ ಸರ್ಕಾರ […]

ಎಸಿ ಭೇಟಿ ಬಳಿಕ ಯೇಸು ಪ್ರತಿಮೆ ಕಾಮಗಾರಿ ಸ್ಥಗಿತ
ಸಾಧು ಶ್ರೀನಾಥ್​
|

Updated on:Dec 31, 2019 | 2:29 PM

Share

ರಾಮನಗರ: ಕನಕಪುರ ತಾಲೂಕಿನ ಹಾರೋಬೆಲೆ ಗ್ರಾಮದ ಕಪಾಲಬೆಟ್ಟದಲ್ಲಿ ಯೇಸುವಿನ ಪ್ರತಿಮೆಯ ಕಾಮಗಾರಿ ಸ್ಥಗಿತಗೊಂಡಿದೆ. ಬೆಟ್ಟದ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದ ಕೆಲಸಗಾರರು ಸಹ ಜಾಗ ಖಾಲಿ ಮಾಡಿದ್ದಾರೆ.

ಯೇಸುವಿನ ಪ್ರತಿಮೆ ನಿರ್ಮಾಣ ಸಂಬಂಧ ವರದಿ ನೀಡುವಂತೆ ಕಂದಾಯ ಸಚಿವ ಆರ್​.ಅಶೋಕ್ ರಾಮನಗರ ಡಿಸಿ ಎಂ.ಎಸ್.ಅರ್ಚನಾಗೆ ಸೂಚಿಸಿದ್ದರು. ಇದರ ಬೆನ್ನಲ್ಲೇ ಡಿಸೆಂಬರ್ 28ರಂದು ಕಪಾಲಬೆಟ್ಟಕ್ಕೆ ಕನಕಪುರ ತಹಶೀಲ್ದಾರ್ ಆನಂದಯ್ಯ, ರಾಮನಗರ ಎಸಿ ದಾಕ್ಷಾಯಿಣಿ ಭೇಟಿ ನೀಡಿದ್ದರು. ಅಂದಿನಿಂದಲೇ ಕಾಮಗಾರಿ ಕೆಲಸ ಸ್ಥಗಿತವಾಗಿದೆ. ತಹಶೀಲ್ದಾರ್ ಆನಂದಯ್ಯ ಅವರನ್ನೂ ಸಹ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶಿಸಿದೆ. ಸದ್ಯ ಕಪಾಲ ಬೆಟ್ಟಕ್ಕೆ ಸಾತನೂರು ಪೊಲೀಸರ ಭದ್ರತೆಯಲ್ಲಿದೆ.

ಡಿಸೆಂಬರ್ 25ರಂದು 114 ಅಡಿ ಎತ್ತರದ ಯೇಸುವಿನ ಪ್ರತಿಮೆ ನಿರ್ಮಾಣಕ್ಕೆ ಕಾಂಗ್ರೆಸ್​ನ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಶಿಲಾನ್ಯಾಸ ನೇರವೇರಿಸಿದ್ದರು. ಯೇಸು ಪ್ರತಿಮೆ ನಿರ್ಮಾಣಕ್ಕೆ ಬಿಜೆಪಿ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು.

Published On - 1:25 pm, Tue, 31 December 19

Follow Us
ವೇಗ ಅತೀ ವೇಗ... ಅತ್ಯಂತ ವೇಗದಲ್ಲಿ ಚೆಂಡೆಸದ 23 ವರ್ಷದ ಯುವ ವೇಗಿ
ವೇಗ ಅತೀ ವೇಗ... ಅತ್ಯಂತ ವೇಗದಲ್ಲಿ ಚೆಂಡೆಸದ 23 ವರ್ಷದ ಯುವ ವೇಗಿ
ವಿದ್ಯಾರ್ಥಿಗಳು ತಾಂಬೂಲ ಸೇವನೆ ಮಾಡಬಾರದು ಯಾಕೆ?
ವಿದ್ಯಾರ್ಥಿಗಳು ತಾಂಬೂಲ ಸೇವನೆ ಮಾಡಬಾರದು ಯಾಕೆ?
ಇಂದು ಈ ರಾಶಿಯವರಿಗೆ ಪ್ರೀತಿಪಾತ್ರರೊಂದಿಗೆ ಭಿನ್ನಾಭಿಪ್ರಾಯಗಳು ಬರಬಹುದು
ಇಂದು ಈ ರಾಶಿಯವರಿಗೆ ಪ್ರೀತಿಪಾತ್ರರೊಂದಿಗೆ ಭಿನ್ನಾಭಿಪ್ರಾಯಗಳು ಬರಬಹುದು
ಪೆಟ್ರೋಲ್ ಬಂಕ್​ನಲ್ಲಿ ಡೀಸೆಲ್​ನಿಂದ ಗಾಡಿ ತೊಳೆದ ಯುವಕ!
ಪೆಟ್ರೋಲ್ ಬಂಕ್​ನಲ್ಲಿ ಡೀಸೆಲ್​ನಿಂದ ಗಾಡಿ ತೊಳೆದ ಯುವಕ!
ಬಾಗಲಕೋಟೆ ಬೈ ಎಲೆಕ್ಷನ್​​: ಬಿಜೆಪಿ, ಕಾಂಗ್ರೆಸ್​​ ನಡುವೆ ಕರಪತ್ರ ಫೈಟ್
ಬಾಗಲಕೋಟೆ ಬೈ ಎಲೆಕ್ಷನ್​​: ಬಿಜೆಪಿ, ಕಾಂಗ್ರೆಸ್​​ ನಡುವೆ ಕರಪತ್ರ ಫೈಟ್
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ