ಚಿಕ್ಕಬಳ್ಳಾಪುರ: ಭಾರಿ ಪೊಲೀಸ್ ಬಂದೋಬಸ್ತ್ನಲ್ಲಿ ಸೂಸೆಪಾಳ್ಯ ಬಳಿಯ ಯೇಸು ಶಿಲುಬೆ ತೆರವು ಮಾಡಲಾಗಿದೆ. ಎಸಿ ರಘುನಂದನ್ ನೇತೃತ್ವದಲ್ಲಿ ಈ ತೆರವು ಕಾರ್ಯಾಚರಣೆ ನಡೆದಿದೆ. ಸರ್ಕಾರಿ ಗೋಮಾಳ ಬೆಟ್ಟದಲ್ಲಿ ಪ್ರತಿಷ್ಠಾಪಿಸಿದ್ದ ಯೇಸು ಶಿಲುಬೆಯನ್ನು ಹೈಕೋರ್ಟ್ ನಿರ್ದೇಶನದ ಮೇರೆಗೆ ಜಿಲ್ಲಾಡಳಿತ ತೆರವುಗೊಳಿಸಿದೆ. ಶಿಲುಬೆ ತೆರವಿಗೆ ಕ್ರೈಸ್ತ ಸಮುದಾಯದವರು ವಿರೋಧ ವ್ಯಕ್ತಪಡಿಸಿದ್ದಾರೆ.
ಚಿಕ್ಕಬಳ್ಳಾಪುರ: ಭಾರಿ ಪೊಲೀಸ್ ಬಂದೋಬಸ್ತ್ನಲ್ಲಿ ಸೂಸೆಪಾಳ್ಯ ಬಳಿಯ ಯೇಸು ಶಿಲುಬೆ ತೆರವು ಮಾಡಲಾಗಿದೆ. ಎಸಿ ರಘುನಂದನ್ ನೇತೃತ್ವದಲ್ಲಿ ಈ ತೆರವು ಕಾರ್ಯಾಚರಣೆ ನಡೆದಿದೆ.
ಸರ್ಕಾರಿ ಗೋಮಾಳ ಬೆಟ್ಟದಲ್ಲಿ ಪ್ರತಿಷ್ಠಾಪಿಸಿದ್ದ ಯೇಸು ಶಿಲುಬೆಯನ್ನು ಹೈಕೋರ್ಟ್ ನಿರ್ದೇಶನದ ಮೇರೆಗೆ ಜಿಲ್ಲಾಡಳಿತ ತೆರವುಗೊಳಿಸಿದೆ. ಶಿಲುಬೆ ತೆರವಿಗೆ ಕ್ರೈಸ್ತ ಸಮುದಾಯದವರು ವಿರೋಧ ವ್ಯಕ್ತಪಡಿಸಿದ್ದಾರೆ.