ಪೊಲೀಸ್ ಬಂದೋಬಸ್ತ್‌ನಲ್ಲಿ ಯೇಸು ಶಿಲುಬೆ ತೆರವು!

ಚಿಕ್ಕಬಳ್ಳಾಪುರ: ಭಾರಿ ಪೊಲೀಸ್ ಬಂದೋಬಸ್ತ್‌ನಲ್ಲಿ ಸೂಸೆಪಾಳ್ಯ ಬಳಿಯ ಯೇಸು ಶಿಲುಬೆ ತೆರವು ಮಾಡಲಾಗಿದೆ. ಎಸಿ ರಘುನಂದನ್ ನೇತೃತ್ವದಲ್ಲಿ ಈ ತೆರವು ಕಾರ್ಯಾಚರಣೆ ನಡೆದಿದೆ. ಸರ್ಕಾರಿ ಗೋಮಾಳ ಬೆಟ್ಟದಲ್ಲಿ ಪ್ರತಿಷ್ಠಾಪಿಸಿದ್ದ ಯೇಸು ಶಿಲುಬೆಯನ್ನು ಹೈಕೋರ್ಟ್ ನಿರ್ದೇಶನದ ಮೇರೆಗೆ ಜಿಲ್ಲಾಡಳಿತ  ತೆರವುಗೊಳಿಸಿದೆ. ಶಿಲುಬೆ ತೆರವಿಗೆ ಕ್ರೈಸ್ತ ಸಮುದಾಯದವರು ವಿರೋಧ ವ್ಯಕ್ತಪಡಿಸಿದ್ದಾರೆ.

ಪೊಲೀಸ್ ಬಂದೋಬಸ್ತ್‌ನಲ್ಲಿ ಯೇಸು ಶಿಲುಬೆ ತೆರವು!
ಆಯೇಷಾ ಬಾನು Edited By: ಸಾಧು ಶ್ರೀನಾಥ್​

Updated on: Sep 23, 2020 | 10:30 AM

ಚಿಕ್ಕಬಳ್ಳಾಪುರ: ಭಾರಿ ಪೊಲೀಸ್ ಬಂದೋಬಸ್ತ್‌ನಲ್ಲಿ ಸೂಸೆಪಾಳ್ಯ ಬಳಿಯ ಯೇಸು ಶಿಲುಬೆ ತೆರವು ಮಾಡಲಾಗಿದೆ. ಎಸಿ ರಘುನಂದನ್ ನೇತೃತ್ವದಲ್ಲಿ ಈ ತೆರವು ಕಾರ್ಯಾಚರಣೆ ನಡೆದಿದೆ.

ಸರ್ಕಾರಿ ಗೋಮಾಳ ಬೆಟ್ಟದಲ್ಲಿ ಪ್ರತಿಷ್ಠಾಪಿಸಿದ್ದ ಯೇಸು ಶಿಲುಬೆಯನ್ನು ಹೈಕೋರ್ಟ್ ನಿರ್ದೇಶನದ ಮೇರೆಗೆ ಜಿಲ್ಲಾಡಳಿತ  ತೆರವುಗೊಳಿಸಿದೆ. ಶಿಲುಬೆ ತೆರವಿಗೆ ಕ್ರೈಸ್ತ ಸಮುದಾಯದವರು ವಿರೋಧ ವ್ಯಕ್ತಪಡಿಸಿದ್ದಾರೆ.

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Follow Us