AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಯೋ ಗೇಮಿಂಗ್ ಮಾಸ್ಟರ್ಸ್ ಚಾಂಪಿಯನ್​ಶಿಪ್: ಗೆದ್ದವರಿಗೆ ₹ 12.50 ಲಕ್ಷ ಬಹುಮಾನ!

70 ದಿನಗಳ ಇಂಡಿಯಾ ಕಾ ಗೇಮಿಂಗ್ ಚಾಂಪಿಯನ್ ಪೂರ್ಣಗೊಂಡ ನಂತರ ಜಿಯೋ ಗೇಮ್ಸ್‌ನಲ್ಲಿ ಈ ಚಾಂಪಿಯನ್​ಶಿಪ್​ ಆರಂಭವಾಗುತ್ತಿದೆ. ಈ ಚಾಂಪಿಯನ್​ ಶಿಪ್​ನಲ್ಲಿ ಗೆದ್ದರೆ 12,50,000 ರೂಪಾಯಿ ಬಹುಮಾನ ಕೂಡ ಸಿಗಲಿದೆ.

ಜಿಯೋ ಗೇಮಿಂಗ್ ಮಾಸ್ಟರ್ಸ್ ಚಾಂಪಿಯನ್​ಶಿಪ್: ಗೆದ್ದವರಿಗೆ ₹ 12.50 ಲಕ್ಷ ಬಹುಮಾನ!
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Dec 30, 2020 | 3:26 PM

Share

ಮುಂಬೈ: ಜಿಯೋ ಮತ್ತು ಮೀಡಿಯಾ ಟೆಕ್ ಜಂಟಿಯಾಗಿ ಗೇಮಿಂಗ್ ಮಾಸ್ಟರ್ಸ್ ಹೆಸರಿನ ಚಾಂಪಿಯನ್​ಶಿಪ್​ ಆರಂಭಿಸುತ್ತಿದೆ. ಆನ್‌ಲೈನ್ ಗೇಮಿಂಗ್ ಉತ್ಸಾಹಿಗಳನ್ನು ಗುರಿಯಾಗಿಸಿಕೊಂಡು ಈ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ.

70 ದಿನಗಳ ಇಂಡಿಯಾ ಕಾ ಗೇಮಿಂಗ್ ಚಾಂಪಿಯನ್ ಪೂರ್ಣಗೊಂಡ ನಂತರ ಜಿಯೋ ಗೇಮ್ಸ್‌ನಲ್ಲಿ ಈ ಚಾಂಪಿಯನ್​ಶಿಪ್​ ಆರಂಭವಾಗುತ್ತಿದೆ. ಈ ಚಾಂಪಿಯನ್​ ಶಿಪ್​ನಲ್ಲಿ ಗೆದ್ದರೆ 12,50,000 ರೂಪಾಯಿ ಬಹುಮಾನ ಕೂಡ ಸಿಗಲಿದೆ.

ವರ್ಚುವಲ್ ಗೇಮಿಂಗ್ ರಂಗದಲ್ಲಿ ಗೇಮರ್‌ನ ಕೌಶಲ್ಯ, ತಂಡದ ಕೆಲಸ ಮತ್ತು ವಿಶೇಷತೆಯನ್ನು ಪರೀಕ್ಷಿಸಲು ಪಂದ್ಯಾವಳಿಯನ್ನು ನಡೆಸಲಾಗುತ್ತಿದೆ. ಇಡೀ ಪಂದ್ಯಾವಳಿಯನ್ನು ಜಿಯೋಟಿವಿ ಎಚ್​ಡಿ ಇಸ್ಪೋರ್ಟ್ಸ್ ಚಾನೆಲ್ ಮತ್ತು ಯೂಟ್ಯೂಬ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತಿದೆ.

ಗೇಮಿಂಗ್ ಮಾಸ್ಟರ್ಸ್ ಗರೆನಾ ಸಂಸ್ಥೆ ಅಭಿವೃದ್ಧಿ ಪಡಿಸಿರುವ ಹಿಟ್ ಬ್ಯಾಟಲ್ ರಾಯಲ್ ಟೈಟಲ್, ಫ್ರೀ ಫೈರ್ ಗೇಮ್​ ಸ್ಪರ್ಧೆಯಲ್ಲಿರಲಿದೆ. ಜಿಯೋ ಗೇಮ್ಸ್ ಪ್ಲಾಟ್‌ಫಾರ್ಮ್ ಮೂಲಕ ಜಿಯೋ ಮತ್ತು ಜಿಯೋ ಅಲ್ಲದ ಬಳಕೆದಾರರಿಗೆ ಈ ಗೇಮ್​ ಲಭ್ಯವಾಗುವಂತೆ ಮಾಡಲಾಗುತ್ತಿದೆ.

29 ಡಿಸೆಂಬರ್ 2020 ರಿಂದ 09 ಜನವರಿ 2021ರವರೆಗೆ ನೋಂದಣಿಗೆ ಅವಕಾಶ ಇರಲಿದೆ. 13 ಜನವರಿ 2021 ರಿಂದ 07 ಮಾರ್ಚ್ 2021ರವರೆಗೆ ಪಂದ್ಯಾವಳಿ ನಡೆಯಲಿದೆ. ನೋಂದಣಿ ಅಥವಾ ಭಾಗವಹಿಸುವಿಕೆಗೆ ಯಾವುದೇ ಶುಲ್ಕವಿಲ್ಲ.

ಫೇಸ್​ಬುಕ್-ಆ್ಯಪಲ್ ನಡುವೆ ಹಗ್ಗಜಗ್ಗಾಟಕ್ಕೆ ಏನೆಲ್ಲಾ ಆಯಾಮ: ಕಾಳಜಿಯೋ? ಹುನ್ನಾರವೋ?

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್